• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಕಷ್ಟದ ರೈತನಿಗೆ ನೆರವಾಗುವುದೆ ರೈತ ಸಂಘ
ಸಂಕಷ್ಟದಲ್ಲಿರುವ ರೈತನಿಗೆ ನೆರವಾಗುವುದೇ ಕರ್ನಾಟಕ ರಾಜ್ಯ ರೈತ ಸಂಘಟನೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸರ್ವೋದಯ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಗೌಡ ತಿಳಿಸಿದರು
ಕಾರು, ಆಟೋ ಡಿಕ್ಕಿ: ೮ ಮಂದಿಗೆ ಗಾಯ
ಆಲ್ಟೋ ಕಾರು ಹಾಗೂ ಪ್ಯಾಸೆಂಜರ್‌ ಆಟೋ ಮುಖಾಮುಖಿ ಡಿಕ್ಕಿ ಹೊಡೆದು ೮ ಮಂದಿ ಗಾಯಗೊಂಡ ಘಟನೆ ತಾಲೂಕಿನ ಚಿಕ್ಕಹುಂಡಿ-ಚಿಕ್ಕಾಟಿ (ಮೈಸೂರು-ಊಟಿ ಹೆದ್ದಾರಿ) ಗೇಟ್‌ ನಡುವೆ ನಡೆದಿದೆ.
ಜೈಶ್ರೀರಾಮ್ ಘೋಷಣೆ: ವಿದ್ಯಾರ್ಥಿಗಳ ವಿರುದ್ಧ ಡೀಸಿಗೆ ಮನವಿ
ಸರ್ಕಾರಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಜೈಶ್ರೀರಾಮ್ ಘೋಷಣೆ ಕೂಗಿರುವ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿ ಬಳಗದ ವತಿಯಿಂದ ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ಮನವಿ ಸಲ್ಲಿಸಲಾಯಿತು.
ಖಾಸಗಿ ಶಾಲೆಯ ವ್ಯಾಮೋಹದಿಂದ ಹೊರಬನ್ನಿ
ಖಾಸಗಿ ಶಾಲೆಗಳ ವ್ಯಾಮೋಹದಿಂದ ಹೊರಬಂದರಷ್ಟೇ ಕಲಿಕೆಯಲ್ಲಿ ಪ್ರಗತಿ ಸಾಧಿಸಲು ಸಾಧ್ಯ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್ ಹೇಳಿದರು.
ಕ್ಷಯರೋಗ ಮುಕ್ತ ಜಿಲ್ಲೆಯನ್ನಾಗಿಸಲು ಕಾರ್ಯನಿರ್ವಹಿಸಿ
ಜಿಲ್ಲೆಯನ್ನು ಕ್ಷಯರೋಗ ಮುಕ್ತವನ್ನಾಗಿಸಲು ವಿವಿಧ ಕಾರ್ಯ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚಿಸಿದರು.
ಒಣಗಿದ ಜೋಳ, ಫಸಲು ಬರುವ ಮುನ್ನವೇ ಮಾರಾಟ
ವಿದ್ಯುತ್ ಲೊ ವೋಲ್ಟೇಜ್ ಸಮಸ್ಯೆಯಿಂದ ಮುಸುಕಿನ ಜೋಳ ಒಣಗಿದ್ದರಿಂದ ಬೇಸತ್ತ ರೈತನೊಬ್ಬ ತೆನೆ ಕಟ್ಟುವ ಸಮಯದಲ್ಲಿ ಜಾನುವಾರುಗಳ ಮೇವಿಗಾಗಿ ಬೆಳೆ ಮಾರಾಟ ಮಾಡಿದ ಘಟನೆ ನಡೆದಿದೆ.
ನಾಗಮಲೆಗೆ ಚಾರಣ ತಾತ್ಕಾಲಿಕ ನಿಷೇಧ
ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಚಾರಣ ಹೋಗುವುದನ್ನು ಅರಣ್ಯ ಇಲಾಖೆ ತಾತ್ಕಾಲಿಕವಾಗಿ ನಿಷೇಧ ಮಾಡಿರುವುದೇ ಹೊರತೂ ಇದು ಶಾಶ್ವತವಲ್ಲ ಎಂದು‌ ವಲಯ ಅರಣ್ಯಾಧಿಕಾರಿ‌‌ ಭಾರತಿ ತಿಳಿಸಿದರು.
ಮಕ್ಕಳ ಮೇಲೆ ಪೋಷಕರು ಒತ್ತಡ ಹೇರಬೇಡಿ
ಮಕ್ಕಳ ಮೇಲೆ ಪೋಷಕರು ಒತ್ತಡ ತರಬೇಡಿ, ಶಿಕ್ಷಕರು ಕೂಡ ಪ್ರೀತಿಯಿಂದ ಮಕ್ಕಳನ್ನು ಕಾಣಿರಿ ಎಂದು ಮಾಜಿ ಸಚಿವೆ ಡಾ.ಗೀತಾ ಮಹದೇವಪ್ರಸಾದ್‌ ಸಲಹೆ ನೀಡಿದರು.
ಭರವಸೆ ತುಂಬುವ ಕಾರ್ಯಕ್ರಮ ರಾಜ್ಯದಲ್ಲೇ ವಿನೂತನ
ಹನೂರು ಶಾಸಕ ಎಂ.ಆರ್.ಮಂಜುನಾಥ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳ ಪರಿಕಲ್ಪನೆಯಲ್ಲಿ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಭರವಸೆ ತುಂಬುವ ಕಾರ್ಯಕ್ರಮ ರಾಜ್ಯದಲ್ಲಿಯೇ ವಿನೂತನವಾದದ್ದು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಮೆಚ್ಚುಗೆ ವ್ಯಕ್ತಪಡಿಸಿದರು.
ಸಾಲ ವಾಪಸಿಗೆ ಗ್ರಾಮೀಣ ಬ್ಯಾಂಕುಗಳ ನೋಟಿಸ್: ಖಂಡನೆ
ಸಾಲ ಕಟ್ಟದ ರೈತರಿಗೆ ನೋಟಿಸ್ ನೀಡುತ್ತಿರುವ ಗ್ರಾಮೀಣ ಬ್ಯಾಂಕುಗಳ ಸಾಲ ವಸೂಲಾತಿ ಪದ್ಧತಿ ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ರೈತರ ಸಂಕಲ್ಪ ಜಾಥಾವು ಜಿಲ್ಲಾ ಕೇಂದ್ರ ಚಾಮರಾಜನಗರಕ್ಕೆ ಸೋಮವಾರ ಆಗಮಿಸಿತು
  • < previous
  • 1
  • ...
  • 394
  • 395
  • 396
  • 397
  • 398
  • 399
  • 400
  • 401
  • 402
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved