• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಲ ವಾಪಸಿಗೆ ಗ್ರಾಮೀಣ ಬ್ಯಾಂಕುಗಳ ನೋಟಿಸ್: ಖಂಡನೆ
ಸಾಲ ಕಟ್ಟದ ರೈತರಿಗೆ ನೋಟಿಸ್ ನೀಡುತ್ತಿರುವ ಗ್ರಾಮೀಣ ಬ್ಯಾಂಕುಗಳ ಸಾಲ ವಸೂಲಾತಿ ಪದ್ಧತಿ ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ರೈತರ ಸಂಕಲ್ಪ ಜಾಥಾವು ಜಿಲ್ಲಾ ಕೇಂದ್ರ ಚಾಮರಾಜನಗರಕ್ಕೆ ಸೋಮವಾರ ಆಗಮಿಸಿತು
ಲೋಕಸಭೆ ಮೀಸಲು ಕ್ಷೇತ್ರದ ಟಿಕೆಟ್‌ ಸ್ಥಳೀಯರಿಗೆ ನೀಡಿ
ಚಾಮರಾಜನಗರ ಲೋಕಸಭೆ ಮೀಸಲು ಕ್ಷೇತ್ರದ ಟಿಕೆಟ್‌ ಸ್ಥಳೀಯರಿಗೆ ನೀಡಬೇಕು. ಸಂಸದ ವಿ. ಶ್ರೀನಿವಾಸಪ್ರಸಾದ್‌ ಅಳಿಯ ಸೇರಿದಂತೆ ಕ್ಷೇತ್ರದ ಹೊರಗಿನವರಿಗೆ ಟಿಕೇಟ್‌ ನೀಡಬಾರದು ಎಂದು ಬಿಜೆಪಿ ಮುಖಂಡ ಹಾಗೂ ಆಕಾಂಕ್ಷಿ ವೆಂಕಟರಮಣಸ್ವಾಮಿ (ಪಾಪು) ಮನವಿ ಮಾಡಿದರು.
ಸಂವಿಧಾನ ಜಾಗೃತಿ ಜಾಥಾ ಚುನಾವಣೆ ಗಿಮಿಕ್‌
ರಾಜ್ಯ ಸರ್ಕಾರ ಸಂವಿಧಾನ ಜಾಥಾವನ್ನು ಈ ವರ್ಷಕ್ಕೆ ಸೀಮಿತಗೊಳಿಸದೆ ಪ್ರತಿವರ್ಷ ಆಚರಿಸುವಂತಾಗಬೇಕು. ಈ ವರ್ಷಕ್ಕೆ ಸೀಮಿತಗೊಳಿಸಿದರೆ ಅದು ಚುನಾವಣೆ ಗಿಮಿಕ್ ಆಗುತ್ತದೆ ಎಂದು ಬಿಜೆಪಿ ಎಸ್‌ಟಿ ಮೋರ್ಚಾದ ರಾಜ್ಯ ಕಾರ‍್ಯಕಾರಿಣಿ ಸದಸ್ಯ ಎಂ ಎನ್ ರಾಜು ಹೇಳಿದರು.
ಮಾ.3 ರಂದು ಪಲ್ಸ್ ಪೋಲಿಯೊ ಕಾರ್ಯಕ್ರಮ
ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮವನ್ನು ಮಾ.3 ರಂದು ಜಿಲ್ಲೆಯಾದ್ಯಂತ ಹಮ್ಮಿಕೊಂಡಿದ್ದು, ಈ ಸಂಬಂಧ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅಧಿಕಾರಿಗಳಿಗೆ ಸೂಚಿಸಿದರು.
ಲ್ಯಾಪ್ ಟಾಪ್ ಪಡೆದು ಸದ್ಬಳಕೆ ಮಾಡಿಕೊಳ್ಳಿ
ಸ್ಪರ್ಧಾತ್ಮಕವಾಗಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಬಳಸಿಕೊಂಡು ಉತ್ತಮ ವ್ಯಾಸಂಗ ಮಾಡುವ ಮೂಲಕ ಸರ್ಕಾರದಿಂದ ನೀಡುತ್ತಿರುವ ಲ್ಯಾಪ್ ಟಾಪ್ ಪಡೆದು ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ಎಂ.ಆರ್ ಮಂಜುನಾಥ್ ಸಲಹೆ ನೀಡಿದರು.
ಓಂಕಾರ ಸಿದ್ದೇಶ್ವರ ರಥೋತ್ಸವ ಸಂಭ್ರಮದ ಆಚರಣೆ
ಗುಂಡ್ಲುಪೇಟೆ-ನಂಜನಗೂಡು ತಾಲೂಕಿನ 33 ಗ್ರಾಮಸ್ಥರ ಆರಾಧ್ಯದೈವ ಓಂಕಾರ ಸಿದ್ದೇಶ್ವರ ಜಾತ್ರೆಯಲ್ಲಿ ಮೂರು ತೇರುಗಳ ಸಮಾಗಮದಲ್ಲಿ ಸೋಮವಾರ ಭಕ್ತರ ಹಾಗೂ ಬಿಸಿಲಿನ ನಡುವೆ ಸಂಭ್ರಮದಲ್ಲಿ ನಡೆಯಿತು.
ತನಿಖೆಯ ದಾರಿ ತಪ್ಪಿಸುವ ನಿಟ್ಟಿನಲ್ಲಿ ಗೊಂದಲ ಸೃಷ್ಠಿ
ಆದಿಕರ್ನಾಟಕ ಅಭಿವೃದ್ಧಿ ಸಂಘದ ಆಸ್ತಿಯನ್ನು ಪರಬಾರೆ ಮಾಡಿರುವ ಕುರಿತು ತನಿಖೆ ನಡೆಯುತ್ತಿದ್ದು, ತನಿಖೆಯ ದಾರಿ ತಪ್ಪಿಸುವ ನಿಟ್ಟಿನಲ್ಲಿ ಶಾಸಕರ ವಿಚಾರ ತೆಗೆದುಕೊಂಡು ಗೊಂದಲ ಉಂಟುಮಾಡುತ್ತಿದ್ದಾರೆ ಎಂದು ಚಾಮರಾಜನಗರ ತಾಲೂಕು ಆದಿ ಕರ್ನಾಟಕ ಅಭಿವೃದ್ಧಿ ಸಂಘಧ ಆಸ್ತಿ ಸಂರಕ್ಷಣಾ ಸಮಿತಿ ಹಾಗೂ ಜಿಪಂ ಮಾಜಿ ಉಪಾಧ್ಯಕ್ಷ ಶಿವಕುಮಾರ್‌ ಆರೋಪಿಸಿದರು.
ರಾಜ್ಯದ 79 ಗ್ರಾಪಂಗಳಲ್ಲಿ ಮಕ್ಕಳ ಸಾಹಿತ್ಯ ಸಂಭ್ರಮ
ಗ್ರಾಮೀಣ ಗ್ರಂಥಾಲಯಗಳ ಸಬಲೀಕರಣದ ಭಾಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜ್ಞಾನ ವಿಜ್ಞಾನ ಸಮಿತಿ ಕರ್ನಾಟಕ ಹಾಗೂ ಸ್ವಯಂ ಸೇವಾ ಸಂಘಗಳು ಶಿಕ್ಷಣ ಇಲಾಖೆ ಮತ್ತು ಸಮುದಾಯದ ಸಹಭಾಗಿತ್ವದಲ್ಲಿ ರಾಜ್ಯದ ಆಯ್ದ 20 ಜಿಲ್ಲೆಗಳಲ್ಲಿ 74 ತಾಲೂಕುಗಳಲ್ಲಿ ಪ್ರತಿ ತಾಲೂಕಿನಲ್ಲಿ ಒಂದು ಗ್ರಾಮ ಪಂಚಾಯಿತಿಯನ್ನು ಆಯ್ದುಕೊಂಡು ಸರ್ಕಾರಿ ಶಾಲೆಯ 6 ರಿಂದ 9ನೇ ತರಗತಿಯ 100 ಜನ ಮಕ್ಕಳಿಗೆ ದಿನದ ವಸತಿ ರಹಿತ ಮಕ್ಕಳ ಸಾಹಿತ್ಯ ಸಂಭ್ರಮ ಶಿಬಿರ ಆಯೋಜಿಸಲಾಗಿದೆ.
ಎಂಸಿಎಸ್ ಪಬ್ಲಿಕ್ ಶಾಲೆಯಲ್ಲಿ ಇಂಗ್ಲಿಷ್ ಹಬ್ಬ
ಪಟ್ಟಣದ ಎಂಸಿಎಸ್ ಶಾಲೆಯಲ್ಲಿ ಇಂಗ್ಲಿಷ್ ಕವಿ ವಿಲಿಯಂ ಷೇಕ್ಸ್‌ ಸ್ಪಿಯರ್ ಸ್ಮರಣೆ ಪ್ರಯುಕ್ತ ಇಂಗ್ಲಿಷ್ ಹಬ್ಬ ಆಚರಿಸಲಾಯಿತು. ಶಾಲಾವರಣದಲ್ಲಿ ಇಂಗ್ಲಿಷ್ ಹಬ್ಬದ ವಸ್ತುಪ್ರದರ್ಶನ ಅನೇಕ ವಿಶೇಷತೆ, ಹೊಸತನಗಳಿಗೆ ಸಾಕ್ಷಿಯಾಯಿತು.
ಮಕ್ಕಳ ಪ್ರಗತಿಯಲ್ಲಿ ಪೋಷಕರ ಪಾತ್ರ ಹೆಚ್ಚಿನದು: ಸುರೇಶ್
ಶಿಕ್ಷಣದಿಂದ ಮಾತ್ರ ಪ್ರಗತಿ ಹೊಂದಲು ಸಾಧ್ಯವಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಪೋಷಕರು ಹೆಚ್ಚಿನ ಒತ್ತು ನೀಡಬೇಕು ಎಂದು ಸಮಾಜ ಸೇವಕ ಎಲ್. ಸುರೇಶ್ ತಿಳಿಸಿದರು.
  • < previous
  • 1
  • ...
  • 395
  • 396
  • 397
  • 398
  • 399
  • 400
  • 401
  • 402
  • 403
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved