• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಮಟಾಪುರದಲ್ಲಿ ಸಂಭ್ರಮದ ಗೊರೆ ಹಬ್ಬ
ಲ್ಲೆಯ ಗಡಿಭಾಗವಾದ ತಮಿಳುನಾಡಿನ ತಾಳವಾಡಿ ತಾಲೂಕಿನ ಗುಮಟಾಪುರದಲ್ಲಿ ಕನ್ನಡಿಗರು ಗುರುವಾರ ಗೊರೆ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು.
ಕಿತ್ತೂರು ರಾಣಿ ಚೆನ್ನಮ್ಮ ತತ್ವಾದರ್ಶ ಪಾಲಿಸಿ
ಬ್ರಿಟಿಷರ ವಿರುದ್ಧ ಭಾರತೀಯ ಸ್ವಾತಂತ್ರ್ಯ ಹೋರಾಟಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಕೊಡುಗೆ ಅಪಾರವಾಗಿದೆ ಎಂದು ಚಾಮರಾಜನಗರ ರಾಮಸಮುದ್ರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ ಹೇಳಿದರು.
ಜಿಲ್ಲೆಯಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಿರ್ಬಂಧಿಸಲು ಆಗ್ರಹ
ಜಿಲ್ಲೆಯಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಿರ್ಬಂಧಿಸದಿದ್ದರೆ ಭೀಮ್ ಆರ್ಮಿಯಿಂದ ಪಥಸಂಚಲನ ನಡೆಸಬೇಕಾಗುತ್ತದೆ ಎಂದು ಸಂವಿಧಾನ ಸಂರಕ್ಷಣಾ ಸಮಿತಿಯ ಆಯ್ಯನಪುರ ಶಿವಕುಮಾರ್ ಎಚ್ಚರಿಸಿದರು.
ಮಹದೇಶ್ವರ ಮಹಾರಥೋತ್ಸವ, ತೆಪ್ಪೋತ್ಸವ ಸಂಪನ್ನ
ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕಳೆದ ಐದು ದಿನಗಳಿಂದ ನಡೆಯುತ್ತಿರುವ ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಹಲವು ವಿಶೇಷತೆಗಳೊಂದಿಗೆ ಮಹಾ ರಥೋತ್ಸವ 9.15 ರಿಂದ 9.55 ರವರೆಗೆ ಸಾಲೂರು ಬೃಹತ್ ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿ ಸಾನಿಧ್ಯದಲ್ಲಿ ವಿಜೃಂಭಣೆಯಿಂದ ದೀಪಾವಳಿ ಮಹಾ ರಥೋತ್ಸವ ಸಂಭ್ರಮದಿಂದ ನಡೆಯಿತು.
ಮಾದಪ್ಪನ ಸನ್ನಿಧಿಯಲ್ಲಿ ಅದ್ಧೂರಿ ಹಾಲರುವೆ ಉತ್ಸವ
ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ಹಾಲರುವೆ ಉತ್ಸವಕ್ಕೆ ಸಾಲೂರು ಬೃಹನ್ಮಠದ ಪೀಠಾಧಿಪತಿ ಶಾಂತ ಮಲ್ಲಿಕಾರ್ಜುನ ಸ್ವಾಮಿ ಸಾನಿಧ್ಯದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಿತು.
ವಿದ್ಯಾರ್ಥಿಗಳು ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಿ
ರಾಷ್ಟ್ರೀಯ ಶಿಶಿಕ್ಷು ಮೇಳದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳುವಂತೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಹಾಗೂ ನೋಡಲ್ ಅಧಿಕಾರಿ ಎಚ್.ಪಿ. ಶ್ರೀಕಂಠಾರಾಧ್ಯ ಹೇಳಿದರು.
ಮತ ಕಳ್ಳತನ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ
ಮತಗಳ್ಳತನ ಬಿಜೆಪಿ ನಡೆಸಿರುವ ಗೆಲುವಿನ ಹುನ್ನಾರವಾಗಿದೆ. ರಾಷ್ಟ್ರದೆಲ್ಲೆಡೆ ಮತಗಳ್ಳತನದಿಂದ ಅಧಿಕಾರಿ ಹಿಡಿದಿರುವ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕು ಎಂದು ಶಾಸಕ ಎ.ಆರ್‌. ಕೃಷ್ಣಮೂರ್ತಿ ಕರೆ ನೀಡಿದರು.
ನಾಡಿನ ಶಾಂತಿಗಾಗಿ ಮಡಿದ ಹುತಾತ್ಮರನ್ನು ಸ್ಮರಿಸಿ
ನಾಡಿನ ಶಾಂತಿ ಸುವ್ಯಸ್ಥೆ, ಸಾರ್ವಜನಿಕರ ಆಸ್ತಿ ಪಾಸ್ತಿ ರಕ್ಷಿಸಿ, ಅವರ ನೆಮ್ಮದಿಗಾಗಿ ಮಡಿದ ಪೊಲೀಸ್ ಹುತಾತ್ಮರನ್ನು ಸ್ಮರಿಸುವುದು ನಮ್ಮ ಕರ್ತವ್ಯ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜಿ. ಪ್ರಭಾವತಿ ಹೇಳಿದರು.
ಅವ್ಯಾಚ ಶಬ್ದಗಳಿಂದ ನಿಂದಿಸಿರುವುದು ಅಪರಾಧ
ವಾಲ್ಮೀಕಿ ಸಮಾಜದ ಮುಖಂಡರನ್ನು ಸಾರ್ವಜನಿಕವಾಗಿ ನಿಂದಿಸಿರುವ ಮಾಜಿ ಸಂಸದ ರಮೇಶ್‌ ಕತ್ತಿ ಅವರನ್ನು ಜಾತಿ ನಿಂದನೆ ಪ್ರಕರಣದಡಿ ಬಂಧಿಸಬೇಕೆಂದು ನಗರದಲ್ಲಿ ವಾಲ್ಮೀಕಿ ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
ಅರಣ್ಯದಲ್ಲಿ ಜಾನುವಾರು ಮೇಯಲು ನಿರ್ಬಂಧ ಸರಿಯಲ್ಲ
ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಚೆಕ್ ಪೋಸ್ಟ್‌ ಬಳಿ ಅರಣ್ಯ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 458
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved