• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಕೊಡುಗೆ ಅಪಾರ
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ, ಜೆಎಸ್‌ಎಸ್ ಸಮುಚ್ಚಯದ ಶಿಕ್ಷಣ ಸಂಸ್ಥೆಗಳು, ಜೆಎಸ್‌ಎಸ್ ವೈದ್ಯಕೀಯ ಸಂಸ್ಥೆ ಮೈಸೂರು ಹಾಗೂ ಕಿದ್ವಾಯಿ ಸ್ಮಾರಕ ಆಸ್ಪತ್ರೆ ಬೆಂಗಳೂರು ಸಂಯುಕ್ತಾಶ್ರಯದಲ್ಲಿ ಡಾ. ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೦ನೇ ಜಯಂತಿ ಮಹೋತ್ಸವದ ಅಂಗವಾಗಿ ನಗರದಲ್ಲಿ ಭಾನುವಾರ ಬೃಹತ್ ಆರೋಗ್ಯ ಉಚಿತ ತಪಾಸಣಾ ಮತ್ತು ರಕ್ತದಾನ ಶಿಬಿರ ನಡೆಯಿತು.
ಪ್ರವೀಣ್ ಶೆಟ್ಟಿ ಬಣದ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರಾಗಿ ಕೆಂಪರಾಜು ನೇಮಕ
ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದ ತಾಲೂಕು ಅಧ್ಯಕ್ಷರಾಗಿ ವೈ. ಕೆ. ಮೋಳೆಯ ಕೆಂಪರಾಜುರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಆರ್‌. ಮೋಹನ್ ಹೇಳಿದರು.
ಕಬ್ಬಿನ ತೋಟದಲ್ಲಿ ಚಿರತೆ ಮರಿ ರಕ್ಷಿಸಿದ ರೈತರು
ತಾಲೂಕಿನ ಹಂಗಳಪುರ ಗ್ರಾಮದ ಬಳಿ ರೈತರೊಬ್ಬರ ಕಬ್ಬಿನ ತೋಟದಲ್ಲಿ ಚಿರತೆ ಮರಿಯೊಂದು ಕಾಣಿಸಿಕೊಂಡಿದ್ದು, ಗ್ರಾಮದ ರೈತರು ರಕ್ಷಿಸಿ ಅರಣ್ಯ ಇಲಾಖೆಗೆ ನೀಡಿದ್ದಾರೆ.
ನಾಳೆ ಎಸ್‌. ಜಯಣ್ಣರ 75ನೇ ವರ್ಷದ ವಜ್ರ ಮಹೋತ್ಸವ
ಎಸ್‌. ಜಯಣ್ಣ ಅವರ 75ನೇ ವರ್ಷದ ವಜ್ರ ಮಹೋತ್ಸವ ಜನ್ಮ ಜಯಂತಿ ಕಾರ್ಯಕ್ರಮ ಹಾಗೂ ಸುನೀಲ್‌ ಬೋಸ್‌ ಸಂಸದರಾಗಿ ಒಂದು ವರ್ಷ ಯಶಸ್ವಿಯಾಗಿ ಪೂರೈಸಿದ ಸಂಭ್ರಮ-2025ರ ಕಾರ್ಯಕ್ರಮವನ್ನು ಸೆ. 9ರಂದು ಯಳಂದೂರು ತಾಲೂಕಿನ ವಡಗೆರೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಡಾ.ಎಚ್‌.ಸಿ ಮಹದೇವಪ್ಪ ಅಭಿಮಾನಿ ಬಳಗ ಚಾಮರಾಜನಗರ ಲೋಕಸಭಾ ಕ್ಷೇತ್ರ ಅಧ್ಯಕ್ಷ ಡಾ. ವಿ.ಎನ್‌. ಮಹದೇವಯ್ಯ ತಿಳಿಸಿದರು
ಶರಣರ ಪುಸ್ತಕ ಓದಿ ಉತ್ತಮ ಜೀವನ ನಡೆಸಿ
ಶರಣರು, ಸಾಹಿತಿಗಳು, ಗಣ್ಯರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಾಯನ ಮಾಡುವ ಮೂಲಕ ಉತ್ತಮ ಜೀವನ ನಡೆಸಬೇಕು ಎಂದು ಮುಡಿಗುಂಡ ವಿರಕ್ತ ಮಠಾಧ್ಯಕ್ಷ ಶ್ರೀಕಂಠ ಸ್ವಾಮಿಜಿ ಹೇಳಿದರು
ಪಿಎಂ ಸೂರ್ಯ ಘರ್ ಯೋಜನೆಗೆ ಹಂಗಳ ಗ್ರಾಮ ಆಯ್ಕೆ
ಪ್ರಧಾನಿ ಮಂತ್ರಿ ಸೂರ್ಯ ಘರ್‌ ಮುಫ್ತ್‌ ಬಿಜ್ಲಿ ಯೋಜನೆಗೆ ತಾಲೂಕಿನ ಕಾಡಂಚಿನ ಹಂಗಳ ಗ್ರಾಮ ಆಯ್ಕೆಯಾಗಿದ್ದು, ಮಾದರಿ ಸೌರ ಗ್ರಾಮವಾಗಿಸುವ ಸಲುವಾಗಿ ಸೆಸ್ಕಾಂ ಮತ್ತು ಹಂಗಳ ಗ್ರಾಮ ಪಂಚಾಯಿತಿ ಮುಂದಾಗಿವೆ.
ರಾಮಪುರ ಮುಖ್ಯ ರಸ್ತೆ ಅಗಲೀಕರಣಕ್ಕೆ ಸಹಕಾರ ನೀಡಿ
ರಾಮಪುರ ಸುತ್ತಮುತ್ತಲನ ಗ್ರಾಮಗಳಿಗೆ ಕೇಂದ್ರ ಸ್ಥಾನವಾಗಿದ್ದು ಉತ್ತಮ ವ್ಯಾಪಾರ ವಹಿವಾಟು ನಡೆಯುವ ಸ್ಥಳ ಆಗಿರುವುದರಿಂದ ಮುಖ್ಯ ರಸ್ತೆ ಅಗಲೀಕರಣದ ಅಗತ್ಯವಿದೆ. ನಿವಾಸಿಗಳು ಅಭಿವೃದ್ಧಿಗೆ ಸಹಕಾರ ನೀಡುವಂತೆ ಶಾಸಕ ಎಂ. ಆರ್‌. ಮಂಜುನಾಥ್ ತಿಳಿಸಿದರು.
ಡಿಕೆ ಶಿವಕುಮಾರ್ ವರ್ತನೆ ಖಂಡಿಸಿ ಪ್ರತಿಭಟನೆ
ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ವತಿಯಿಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರೈತರೊಂದಿಗೆ ಅಸಭ್ಯವಾಗಿ ವರ್ತಿಸಿ ದುಂಡಾವರ್ತನೆ ಪ್ರದರ್ಶಿಸಿರುವುದನ್ನ ಖಂಡಿಸಿ ಭಾನುವಾರ ಕೆಲ ಕಾಲ ರಸ್ತೆ ತಡೆದು ಪ್ರತಿಭಟಿಸಲಾಯಿತು.
ಬಡವರ ಅರ್ಥಿಕ ಸದೃಢತೆಗೆ ಗ್ಯಾರಂಟಿ ಸಹಕಾರಿ
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಪ್ರತಿ ತಿಂಗಳು ಪ್ರತಿ ಕುಟುಂಬಕ್ಕೆ ತಲಾ ೫ ಸಾವಿರ ರು. ದೊರೆಯುತ್ತಿರುವುದರಿಂದ ಬಡಕುಟುಂಬಗಳು ಆರ್ಥಿಕವಾಗಿ ಸದೃಢಗೊಳ್ಳಲಿವೆ ಎಂದು ಎಂ.ಎಸ್.ಐ.ಎಲ್ ಅಧ್ಯಕ್ಷ, ಶಾಸಕ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.
ಶೋಷಿತ ಸಮುದಾಯದ ಅನುಭವಗಳ ದ್ರವ್ಯ ಮೊದಲ ಜೋಡು
ಲಿತ, ಅಲ್ಪಸಂಖ್ಯಾತ, ಹಿಂದುಳಿದವರು, ಪರಿಶಿಷ್ಟ ರ್ಗಗಳ ಒಳಗಿರುವ ನೋವುಗಳನ್ನು ಚಿತ್ರಿಸಿರುವ ’ಮೊದಲಜೋಡು’ ಕಥಾಸಂಕಲನ ನೊಂದ ಸಮುದಾಯಗಳ ಅನುಭವಗಳ ದ್ರವ್ಯ ಎಂದು ಸಾಹಿತಿ ಬಂಜಗೆರೆ ಜಯಪ್ರಕಾಶ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 439
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved