• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೃದಯ ಸಂಬಂಧಿ ಕಾಯಿಲೆ ಬಗ್ಗೆ ಅರಿವು ಮೂಡಿಸಿ
ಡಯಾಬಿಟಿಕ್, ರಕ್ತದೊತ್ತಡ, ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು ಪ್ರಸ್ತುತ ದಿನಗಳಲ್ಲಿ ಹೆಚ್ಚಾಗುತ್ತಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಅಲಿಂ ಪಾಷ ಹೇಳಿದರು.
ಶೌಚಗೃಹ ಸದ್ಬಳಕೆ ಮಾಡಿಕೊಳ್ಳಿ
ತಾಲೂಕಿನ ಹೊನ್ನೂರು ಗ್ರಾಮ ಪಂಚಾಯಿತಿಯಿಂದ ನರೇಗಾ ಯೋಜನೆಯಡಿಯಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿದ ಶೌಚಗೃಹವನ್ನು ಗ್ರಾಪಂ ಅಧ್ಯಕ್ಷ ಎಂ. ಗುರುಪ್ರಸಾದ್ ಉದ್ಘಾಟಿಸಿದರು.
ಯಕ್ಷಗಾನ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಅವಿಭಾಜ್ಯ ಅಂಗ
ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಶ್ರೀಚಾಮರಾಜೇಶ್ವರಸ್ವಾಮಿ ರಥೋತ್ಸವದ ಅಂಗವಾಗಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು, ರಂಗವಾಹಿಸಿ ಸಂಸ್ಥೆ ಸಹಯೋಗದಲ್ಲಿ ನಡೆದ ಮೋಹಿನಿ ಭಸ್ಮಾಸುರ ಯಕ್ಷಗಾನ ಪ್ರದರ್ಶನ ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದ ಪೇಕ್ಷಕರ ಮನ ಸೆಳೆಯುವಲ್ಲಿ ಯಶಸ್ವಿಯಾಯಿತು.
ಸರ್ಕಾರಿ ವಾಹನದಲ್ಲಿ ಕುಂಟುಂಬ ಸಮೇತ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಿ ಸಿಕ್ಕಿ ಬಿದ್ದ ಜಿಪಂ ಸಿಇಒ
ನಾಡಿನ ಪ್ರಸಿದ್ಧ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಚಾಮರಾಜನಗರ ಜಿಪಂ ಸಿಇಒ ಮೋನ ರೋತ್ ಸರ್ಕಾರಿ ವಾಹನದಲ್ಲಿ ಕುಟುಂಬ ಸಮೇತ ಭೇಟಿ ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ.
ನಕಲಿ ಕಲಾಂ ಸಂಸ್ಥೆಯಿಂದ ಮೋಸ ಹೋದವರು ಠಾಣೆಗೆ ಡೌಡು
ನಕಲಿ ಅಬ್ದುಲ್ ಕಲಾಂ ಸಂಸ್ಥೆಗೆ ಡಿಡಿಪಿಐ ನೀಡಿದ ಆದೇಶ ನಂಬಿ ಕೆಲಸ ಸಿಗುತ್ತೆ ಎಂದು ಲಕ್ಷಾಂತರ ರು. ನೀಡಿ ಮೋಸ ಹೋದವರು ನ್ಯಾಯಕ್ಕಾಗಿ ಆಗ್ರಹಿಸಿ ಇಲ್ಲಿನ ಪೊಲೀಸ್ ಠಾಣೆಗೆ ಶನಿವಾರ ಜಮಾಯಿಸಿದದರು.
ಹುಲಿ ಆಯ್ತು, ಈಗ ಚಾ.ನಗರದಲ್ಲಿ ಚಿರತೆ ಶವ ಪತ್ತೆ: ವಿಷ ಪ್ರಾಶನ?

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳು ವಿಷಪ್ರಾಶನಕ್ಕೆ ಮೃತಪಟ್ಟಿರುವ ಘಟನೆ ಇತ್ತೀಚೆಗೆ ನಡೆದಿದ್ದು, ಈಗ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದ ಕರಿಕಲ್ಲು ಕ್ವಾರಿಯ ಬಳಿ ನಡೆದಿದೆ

ಹೊನ್ನೂರು ಗ್ರಾಮ ಪಂಚಾಯಿತಿ ನರೇಗಾದಲ್ಲಿ ಉತ್ತಮ ಪ್ರಗತಿ: ರಂಜನ್ ಕುಮಾರ್
ತಾಲೂಕಿನ ಹೊನ್ನೂರು ಗ್ರಾಮ ಪಂಚಾಯಿತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ನರೇಗಾ ಯೋಜನೆಯಡಿಯಲ್ಲಿ ಉತ್ತಮ ಪ್ರಗತಿಯನ್ನು ಸಾಧಿಸಲಾಗಿದೆ ಎಂದು ಪಿಡಿಒ ನಿರಂಜನ್ ಕುಮಾರ್ ಮಾಹಿತಿ ನೀಡಿದರು.
ಕಳವು ಮಾಡಿಸ ಆರೋಪಿ ಬಂಧನ: 32ಗ್ರಾಂ ಚಿನ್ನ, 51ಗ್ರಾಂ ಬೆಳ್ಳಿ ವಶ
ಪಟ್ಟಣ, ಹನೂರು ಹಾಗೂ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 6 ಕಡೆ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಡಿಎಂಕೆ ಪ್ರಣಾಳಿಕೇಲಿ ಮೇಕೆದಾಟು ವಿರೋಧಿಸುವ ಅಂಶ ಸೇರ್ಪಡೆಗೆ ಖಂಡನೆ
ತಮಿಳುನಾಡಿನ ಸ್ಟಾಲಿನ್ ನೇತೃತ್ವದ ಡಿಎಂಕೆ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಮೇಕೆದಾಟು ಜಲಾಶಯ ನಿರ್ಮಾಣ ವಿರೋಧಿಸುವ ಅಂಶ ಸೇರಿಸಿರುವುದು ಖಂಡನೀಯ ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಕ್ರೋಶ ವ್ಯಕ್ತಪಡಿಸಿದರು.
ಆಯುರ್ವೇದ ಪದ್ದತಿಯಿಂದ ಆರೋಗ್ಯ ವೃದ್ದಿ: ಶ್ರೀ ಸರ್ಪಭೂಷಣಸ್ವಾಮೀಜಿ
ನಮ್ಮ ಭಾರತೀಯ ಆಯುರ್ವೇದ ಪದ್ದತಿ ಹಾಗೂ ದೇಹಕ್ಕೆ ಯಾವುದೇ ರೀತಿಯ ದುಷ್ಪರಿಣಾಮಗಳು ಇಲ್ಲದ ಪರಂಪರಿಕ, ನೈಸರ್ಗಿಕ ಔಷಧಿಗಳನ್ನು ಸೇವಿಸಿ, ಆರೋಗ್ಯವನ್ನು ಸುಧಾರಣೆ ಮಾಡಿಕೊಳ್ಳುವುದು ಉತ್ತಮ ಮಾರ್ಗವಾಗಿದೆ ಎಂದು ಹರವೆ ವಿರಕ್ತ ಮಠಾಧ್ಯಕ್ಷ ಶ್ರೀ ಸರ್ಪಭೂಷಣ ಸ್ವಾಮೀಜಿ ತಿಳಿಸಿದರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved