• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳಕು ಚೆಲ್ಲದ ಹೈಮಾಸ್ಕ್‌ ದೀಪ, ಕತ್ತಲಲ್ಲಿ ಜನರು
ಪಟ್ಟಣದಲ್ಲಿರುವ ಎಲ್ಲಾ ಹೈಮಾಸ್ಕ್ ದೀಪಗಳು ಕೆಟ್ಟು ಹೋಗಿದೆ.
ನಾಗಮಲೆಗೆ ಚಾರಣ ನಿಷೇಧ: ಜೀಪ್‌ ಚಾಲಕರ ಅಳಲು
ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಚಾರಣ ಹೋಗುವುದನ್ನು ಅರಣ್ಯ ಇಲಾಖೆ ತಾತ್ಕಾಲಿಕವಾಗಿ ನಿಷೇಧ ಮಾಡಿರುವುದರಿಂದ ಜೀವನ ನಿರ್ವಹಣೆಗೆ ತೊಂದರೆಯಾಗಿದೆ ಎಂದು ಜೀಪ್ ಚಾಲಕರು ಅರಣ್ಯಾಧಿಕಾರಿಗಳ ಬಳಿ‌ ತಮ್ಮ ಆಳಲನ್ನು ತೋಡಿಕೊಂಡಿದ್ದಾರೆ.
ಸರ್ಕಾರಿ ಶಾಲೆಯಲ್ಲಿ ಭಾರತ ಸೇವಾದಳದ ಶಾಖೆ ಉದ್ಘಾಟನೆ
ಚನ್ನಿಪುರದಮೋಳೆ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ ಸೇವಾದಳದ ವತಿಯಿಂದ ಕಲ್ಪವೃಕ್ಷ ಹೆಸರಿನಲ್ಲಿ ಶಾಖೆ ಉದ್ಘಾಟಿಸಲಾಯಿತು. ಭಾರತ ಸೇವಾದಳದ ಜಿಲ್ಲಾಧ್ಯಕ್ಷ ವೆಂಕಟನಾಗಪ್ಪಶೆಟ್ಟಿ ಶಾಖೆ ಉದ್ಘಾಟಿಸಿದರು.
ಬೇತಲ್ ಚರ್ಚ್‌ಗೆ ನೂರು ವರ್ಷ ಹಿನ್ನಲ್ಲೇ ವರ್ಷವಿಡಿ ಸೇವಾ ಕಾರ್ಯಕ್ರಮ
ಪಟ್ಟಣದ ಬೇತಲ್ ಲೂಥರನ್ ಸಭೆ, ಐಇಎಲ್‌ಸಿ ಸಭಾ ಶತಮಾನೋತ್ಸವದ ಅಂಗವಾಗಿ ಮೈಸೂರಿನ ಹೋಲ್ಡ್ ವರ್ತ್ ಸ್ಮಾರಕ(ಮಿಷನ್) ಆಸ್ಪತ್ರೆ ಸಹಯೋಗದೊಂದಿಗೆ ಎರಡು ದಿನಗಳ ಕಾಲ ಉಚಿತ ಆರೋಗ್ಯ ತಪಾಸಣಾ ಶಿಬಿರವು ಯಶಸ್ವಿಯಾಗಿ ಜರುಗಿತು.
ರಥಸಪ್ತಮಿ ಅಂಗವಾಗಿ ಸಾಮೂಹಿಕ ಸೂರ್ಯ ನಮಸ್ಕಾರ
ರಥಸಪ್ತಮಿ ಅಂಗವಾಗಿ ಚಾಮರಾಜನಗರ ಜೆಎಸ್ಎಸ್ ಮಹಿಳಾ ಕಾಲೇಜು ಆವರಣದಲ್ಲಿ ಶ್ರೀ ಪತಂ
ವಿವಿಧ ಗ್ರಾಮಗಳಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ
ಗುಂಡ್ಲುಪೇಟೆ ತಾಲೂಕಿನ ಹಂಗಳ, ಮಂಗಲ, ಕಣ್ಣೇಗಾಲ ಗ್ರಾಪಂ ವ್ಯಾಪ್ತಿಯಲ್ಲಿ ಶನಿವಾರ ಸಂವಿಧಾನ ಜಾಗೃತಿ ಜಾಥಾಗೆ ಸಂಭ್ರಮದ ಸ್ವಾಗತ ನೀಡಲಾಯಿತು. ಹಂಗಳದಲ್ಲಿ ಸಂವಿಧಾನ ಜಾಗೃತಿ ಜಾಥಾದಲ್ಲಿ ಮೊದಲಿಗೆ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಪುಷ್ಪಾರ್ಚನೆ ನೆರವೇರಿಸಲಾಯಿತು. ಕಲಾತಂಡಗಳೊಡನೆ ಸ್ತಬ್ದ ಚಿತ್ರದ ಮೆರವಣಿಗೆ ನಡೆಯಿತು
ಸಂತ ಸೇವಾಲಾಲ್ ಆದ್ಮಾತ್ಮಿಕ ನಾಯಕ
ಸಂತ ಸೇವಾಲಾಲ್ ಸಮಾಜ ಸುಧಾರಕರಾಗಿ ಮೂಢ ನಂಬಿಕೆಗಳ ವಿರುದ್ಧ ಹೋರಾಟ ನಡೆಸುವಲ್ಲಿ ಪ್ರಮುಖರಾಗಿದ್ದವರು, ಅವರ ಜಯಂತಿ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಯುವ ಪೀಳಿಗೆ ಅವರ ಆದರ್ಶ ಗುಣಗಳನ್ನು ಕಿಂಚಿತ್ತಾದರೂ ರೂಢಿಸಿಕೊಳ್ಳಬೇಕು ಎಂದು ಶಾಸಕ ಎ ಆರ್ ಕೃಷ್ಣಮೂರ್ತಿ ಹೇಳಿದರು.
ಸಮಸಮಾಜ ನಿರ್ಮಿಸಿದ ಬಸವಣ್ಣನ ಸ್ಮರಣೆ ಸರ್ವಕಾಲಕ್ಕೂ ಅವಶ್ಯ
ಸಮಾಜ ತಿದ್ದುವಂತಹ ವಚನಗಳನ್ನು ರಚಿಸುವ ಮೂಲಕ ಸಮಸಮಾಜ ನಿರ್ಮಾಣಕ್ಕೆ ಮುಂದಾದ ಬಸವಣ್ಣನವರಂತಹ ಪುಣ್ಯ ಪುರುಷರ ಸ್ಮರಣೆ ಸರ್ವಕಾಲಕ್ಕೂ ಅವಶ್ಯವಾಗಿದೆ ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಅಭಿಪ್ರಾಯಪಟ್ಟರು.
ಕಮಲ, ಕೈ ಭ್ರಷ್ಟಚಾರ ವಿರುದ್ಧ ಬೈಕ್ ಜಾಥಾ
ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಭ್ರಷ್ಟಚಾರದ ವಿರುದ್ಧ ಜನರಿಗೆ ಅರಿವು ಮೂಡಿಸಲು ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ವತಿಯಿಂದ ಮೂರು ಸಾವಿರ ಕೀಮಿಗಳ ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗಿರೀಶ್ ಹೇಳಿದರು
ಕೊಳ್ಳೇಗಾಲ ಬಜೆಟ್‌ಗೆ ಪಕ್ಷಾತೀತ ಮೆಚ್ಚುಗೆ
ಜಿಲ್ಲಾಧಿಕಾರಿ ಹಾಗೂ ನಗರಸಭೆ ಆಡಳಿತಾಧಿಕಾರಿ ಶಿಲ್ಪಾನಾಗ್ ಅವರು ನಗರಸಭೆ ಸಭಾಂಗಣದಲ್ಲಿ ಶನಿವಾರ 2024-25ನೇ ಸಾಲಿನ 89.75 ಕೋಟಿ ಉಳಿತಾಯ ಬಜೆಟ್ ಅನ್ನು ಮಂಡಿಸಿದರು.
  • < previous
  • 1
  • ...
  • 396
  • 397
  • 398
  • 399
  • 400
  • 401
  • 402
  • 403
  • 404
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved