• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂಗೆ ತಾಳ್ಮೆ ಇದ್ದರೆ ಮಾತ್ರ ಜನತಾದರ್ಶನ ಮಾಡಲಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜನರ ಕಷ್ಟ ಕೇಳಿ ಬಗೆಹರಿಸುವ ತಾಳ್ಮೆ ಇದ್ದರೆ ಮಾತ್ರ ಜನತಾದರ್ಶನ ಕಾರ್ಯಕ್ರಮ ಮಾಡಲಿ ಎಂದು ಜನತಾ ದರ್ಶನ ದೂರುದಾರರುಗಳ ಒಕ್ಕೂಟದ ಮುಖಂಡ ಲಿಂಗರಾಜು ಶಂಕನಪುರ ತಿ‍‍‍ಳಿಸಿದರು.
ರೈತ ಸಂಘಟನೆಯಿಂದ ಸಮಸ್ಯೆಗಳಿಗೆ ಪರಿಹಾರ
ಅರಣ್ಯದಂಚಿನ ಗಡಿ ಗ್ರಾಮಗಳಲ್ಲಿ ಮಹಿಳಾ ಘಟಕ ಉದ್ಘಾಟನೆ ಮಾಡಿರುವುದು ಸರ್ವ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲು ಅನುಕೂಲದಾಯಕವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರ್ ಪ್ರಕಾಶ್ ತಿಳಿಸಿದರು
ನ್ಯಾಯಾಧೀಶರಿಂದ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಭೇಟಿ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ಶ್ರೀಧರ ತಾಲೂಕಿನ ಕೋಡಿಮೋಳೆ ಮತ್ತು ಬಸವನಪುರ ಗ್ರಾಮಗಳಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಇತ್ತೀಚೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.
ಗೋಪಾಲಸ್ವಾಮಿ ಬೆಟ್ಟದಲ್ಲಿ ಪ್ರಸಾದ ವಿತರಣೆಗೆ ಬ್ರೇಕ್‌
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗಿನ ಗೋಪಾಲಸ್ವಾಮಿ ಬೆಟ್ಟಕ್ಕೆ ಅರಣ್ಯ ಇಲಾಖೆಯ ಕೋರಿಕೆ ಮೇರೆಗೆ ತಹಸೀಲ್ದಾರ್‌ ಕ್ಯಾಮೆರಾ ಹಾಗೂ ಡ್ರೋನ್‌ ಚಿತ್ರೀಕರಣ ನಿಷೇಧಗೊಳಿಸಿದ ಬೆನ್ನಲ್ಲೆ ಕನ್ನಡಪ್ರಭ ವರದಿಗೂ ಸ್ಪಂದಿಸಿ ಗೋಪಾಲಸ್ವಾಮಿ ದೇವಸ್ಥಾನದ ಬಳಿ ಅರ್ಚಕರು ಪ್ರಸಾದ ನೀಡುವದನ್ನು ನಿಲ್ಲಿಸಬೇಕು ಎಂದು ಮತ್ತೊಂದು ಆದೇಶ ಹೊರಡಿಸಿದ್ದಾರೆ.
ಸೂರ್ಯಕಾಂತಿ ಖರೀದಿ ೩ ತಿಂಗ್ಳಾದ್ರು ರೈತರ ಕಿಸೆಗೆ ದುಡ್ಡು ಬಂದಿಲ್ಲ
ಪಟ್ಟಣದ ಎಪಿಎಂಸಿಯಲ್ಲಿ ಸೂರ್ಯ ಕಾಂತಿ ಖರೀದಿಸಿ ಮೂರು ತಿಂಗಳು ಕಳೆದರೂ ರೈತರಿಗೆ ಸೂರ್ಯ ಕಾಂತಿಯ ಹಣ ತಲುಪಿಲ್ಲ, ಬರದ ನಡುವೆ ರೈತರು ಹಣಕ್ಕಾಗಿ ಶಬರಿಯಂತೆ ಕಾಯುತ್ತಿದ್ದಾರೆ.
ಮೋದಿ ಮತ್ತೇ ಪ್ರಧಾನಿಯಾಗಲು ವಿಶ್ವವೇ ಎದುರು ನೋಡುತ್ತಿದೆ
ನರೇಂದ್ರ ಮೋದಿ ಅವರು ಮತ್ತೇ ಪ್ರಧಾನಿಯಾಗಬೇಕೆಂದು ವಿಶ್ವವೇ ಎದುರು ನೋಡುತ್ತಿದ್ದು, ಈ ದೊಡ್ಡ ಸಮರದಲ್ಲಿ ಬಿಜೆಪಿ ೪೦೦ರ ಗಡಿ ದಾಟಲು ರಾಜ್ಯದ ೨೮ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಕಳುಹಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿ, ವಿಧಾನ ಪರಿಷತ್ ಸದಸ್ಯ ಮಾಜಿ ಪ್ರೊ.ಕೆ.ಆರ್. ಮಲ್ಲಿಕಾರ್ಜುನಪ್ಪ ತಿಳಿಸಿದರು.
ಮೂಲಭೂತ ಸೌಕರ್ಯಕ್ಕೆ ಒತ್ತು ನೀಡಿ
ನಗರದ ಅಭಿವೃದ್ಧಿಗೆ ಸರ್ಕಾರದ ಅನುದಾನದ ಜತೆಗೆ ಕಂದಾಯ ಸಂಗ್ರಹಣೆ ಆದಾಯವೂ ಮುಖ್ಯವಾಗಿದ್ದು, ತೆರಿಗೆ ಸಂಗ್ರಹದ ಬಗ್ಗೆ ನಗರಸಭೆ ಅಧಿಕಾರಿಗಳು, ಸಿಬ್ಬಂದಿ ಹೆಚ್ಚಿನ ಒತ್ತು ನೀಡಿ ಜನರಿಗೆ ಮೂಲಭೂತ ಸೌಕರ್ಯ ನೀಡಲು ಹೆಚ್ಚಿನ ಮಹತ್ವ ನೀಡಬೇಕು ನಗರಸಭಾ ಸದಸ್ಯರು ಒತ್ತಾಯಿಸಿದರು.
ಹಿರಿಯ ನಾಗರಿಕರಿಗೆ ಉಚಿತ ಸಾಧನ ಸಲಕರಣೆ
ಸಂಧ್ಯಾಕಾಲದಲ್ಲಿ ಉತ್ತಮ ಜೀವನ ನಡೆಸಲು ನೆರವಾಗುವ ಸಲುವಾಗಿ ಜಿಲ್ಲೆಯ 890 ಹಿರಿಯ ನಾಗರಿಕರಿಗೆ ಉಚಿತ ಸಾಧನ ಸಲಕರಣೆಗಳನ್ನು ನಗರದಲ್ಲಿ ಸಮರ್ಪಣೆ ಮಾಡಲಾಯಿತು.
ವನ್ನಿಕುಲ ಕ್ಷತ್ರೀಯರ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು
ವನ್ನಿಕುಲ ಕ್ಷತ್ರೀಯ ಹಾಗೂ ಪಡಯಾಚಿ ಎರಡು ಕೂಡ ಒಂದೇ ಸಮುದಾಯದ ಹೆಸರಾಗಿರುವುದರಿಂದ ಸರ್ಕಾರ ಇದ್ದನ್ನು ಬೇರೆ ಬೇರೆ ಹೆಸರು ಎಂದು ಪರಿಗಣಿಸದೆ ಎರಡು ಕೂಡ ಒಂದೇ ಸಮಾಜದ ಹೆಸರೆಂದು ಪರಿಗಣಿಸಬೇಕು ಎಂದು ರಾಜ್ಯ ಕರುನಾಡು ವನ್ನಿಕುಲ ಕ್ಷತ್ರಿಯ ಸಂಘದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಆಗ್ರಹಿಸಿದರು.
ಹಿರೀಕಾಟಿ ಕ್ವಾರಿ ಅಕ್ರಮ: ಡೀಸಿ, ಡಿಡಿಗೆ ದೂರು
ಹಿರೀಕಾಟಿ ಕ್ವಾರಿಯಲ್ಲಿ ಲೀಸ್‌ದಾರರಲ್ಲಿ ಬಹುತೇಕರು ನಿಯಮ ಮೀರಿ ಗಣಿಗಾರಿಕೆ ನಡೆಸಿದ್ದಾರೆ ಹಾಗಾಗಿ ಹೆಚ್ಚುವರಿ ಕಲ್ಲು ತೆಗೆದಿರುವ ಸ್ಥಳಕ್ಕೆ ಮಣ್ಣು ಮುಚ್ಚಿ ದಂಡ ತಪ್ಪಿಸಲು ಹೊರಟಿದ್ದಾರೆ ಹಾಗಾಗಿ ಹಿರೀಕಾಟಿ ಕ್ವಾರಿಯ ಸರ್ವೇ ನಡೆಸುವ ತನಕ ಕ್ವಾರಿ ಕೆಲಸ ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.
  • < previous
  • 1
  • ...
  • 398
  • 399
  • 400
  • 401
  • 402
  • 403
  • 404
  • 405
  • 406
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved