• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ಲಾಸ್ಟಿಕ್ ಮುಕ್ತವಾಗಲು ಜನರ ಸಹಕಾರ ಅಗತ್ಯ: ಸಚಿವ ಕೆ. ವೆಂಕಟೇಶ್
ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ಲಾಸ್ಟಿಕ್ ಮುಕ್ತಗೊಳಿಸಲು ಅರಣ್ಯ ಇಲಾಖೆ ವತಿಯಿಂದ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಹಕಾರ ನೀಡಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ತಿಳಿಸಿದರು.
ಪೋಷಕರು ಮಕ್ಕಳ ಶೈಕ್ಷಣಿಕ ಪ್ರಗತಿ ಪರಿಶೀಲಿಸಿ: ಮಹಾಂತ ಶ್ರೀ
ಮಕ್ಕಳ ಪ್ರಗತಿಗಾಗಿ ಗುರುಮಲ್ಲೇಶ್ವರ ಸಂಸ್ಥೆ ದುಡಿಯುತ್ತಿದೆ ಎಂದು ಗುರುಮಲ್ಲೇಶ್ವರ ವಿದ್ಯಾಸಂಸ್ಥೆಯ ಸಂಸ್ಥಾಪಕ ಅದ್ಯಕ್ಷ, ದೇವನೂರು ಮಠಾಧ್ಯಕ್ಷರಾದ ಮಹಾಂತ ಸ್ವಾಮೀಜಿ ಹೇಳಿದರು.
ಭೂಸ್ವಾಧೀನ: ಎಕರೆಗೆ 1.25 ಕೋಟಿ ರು. ನಿಗದಿಗೆ ಆಗ್ರಹ
ಭೂಸ್ವಾಧೀನ ಪ್ರಕ್ರಿಯೆಗೆ ಸರ್ಕಾರ ಶ್ರೀಘ್ರ ಚಾಲನೆ ನೀಡಿ ರೈತರ ಬೇಡಿಕೆಯಂತೆ ಎಕರೆಗೆ 1.25 ರು.ಗಳ ದರದಲ್ಲಿ ಜಮೀನು ಸ್ವಾಧೀನ ಪಡಿಸಿಕೊಳ್ಳದಿದ್ದರೆ ಕೆಐಎಡಿಬಿ ರೈತರ ಸಂಘದಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಸಂಘದ ಪು. ಶ್ರೀನಿವಾಸ ನಾಯಕ ತಿಳಿಸಿದರು.
ಶರಣರ ಕಾಯಕದ ಮಹತ್ವವನ್ನು ಯುವಪೀಳಿಗೆ ಅರಿಯಬೇಕು
ಕಾಯಕ ಶರಣರು ೧೨ನೇ ಶತಮಾನದಲ್ಲಿಯೇ ವಚನಗಳ ಮೂಲಕ ರಚಿಸಿದ ಕಾಯಕದ ಮಹತ್ವವನ್ನು ಇಂದಿನ ಯುವ ಪೀಳಿಗೆ ಅರಿತು ಮುನ್ನೆಡೆಯಬೇಕು ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು
ಬಿಸಿಎಂ ಅಧಿಕಾರಿ ಹರೀಶ್ ವಿರುದ್ದ ಕ್ರಮ ಕೈಗೊಳ್ಳಿ: ರಾಜಶೇಖರ್
ಕಾನೂನು ಬಾಹಿರವಾಗಿ ತಾಲೂಕು ಬಿಸಿಎಂ ಅಧಿಕಾರಿಯಾಗಿರುವ ಹರೀಶ್ ಅವರನ್ನು ಸರ್ಕಾರ ವಾಪಸ್ ಮಂಡ್ಯ ಜಿಲ್ಲೆಗೆ ಎಫ್‌ಡಿಎ ಆಗಿ ಹೋಗುವಂತೆ ಆದೇಶ ಮಾಡಿದ್ದರೂ ಸಹ ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ರಮಕೈಗೊಳ್ಳಲು ವಿಫಲವಾಗಿರುವುದನ್ನು ಖಂಡಿಸಿ ಉಗ್ರ ಹೋರಾಟ ರೂಪಿಸಬೇಕಾಗುತ್ತದೆ ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಬಸವನಪುರ ರಾಜಶೇಖರ್ ಎಚ್ಚರಿಸಿದರು.
ಚದುರಂಗ ಗ್ರಾಮಕ್ಕೆ ಕಾಲಿಟ್ಟಿದ್ದು ಖುಷಿ ಶಾಸಕ
ಚದುರಂಗದಾಟ ನಗರ ಪ್ರದೇಶಗಳಲ್ಲಿ ನಡೆಯುತ್ತಿತ್ತು ಇದೀಗ ಗ್ರಾಮಾಂತರ ಪ್ರದೇಶದಲ್ಲಿ ಆಯೋಜಿಸಿರುವುದು ಖುಷಿ ತಂದಿದೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದರು.
ಹಿರೀಕಾಟಿ ಗ್ರಾಮಸ್ಥರಿಂದ ನಿದ್ರಾಭಾಗ್ಯ ನೀಡುವಂತೆ ಅಳಲು
ಹಿರೀಕಾಟಿ ಗ್ರಾಮಸ್ಥರ ಬೆಳಗಿನ ಜಾವದ ನಿದ್ರಾಭಂಗವಾಗದಂತೆ ತಾಲೂಕು ಆಡಳಿತ ಎಚ್ಚೆತ್ತು ಬೆಳಗಿನ ಜಾವ ಆರರ ಬಳಿಕ ಕ್ರಷರ್‌ ಕಲ್ಲು ಪುಡಿ ಮಾಡಲು ಖಡಕ್‌ ಸೂಚನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
12ರಿಂದ ಕಸ್ತೂರು ಮಾರಮ್ಮನ ಜಾತ್ರಾ ಮಹೋತ್ಸವ
ತಾಲೂಕಿನ ದೊಡ್ಡಗ್ರಾಮವಾದ ಕಸ್ತೂರು ಗ್ರಾಮದಲ್ಲಿ ಫೆ.12 ರಿಂದ ಏ.26 ತನಕ‌ ಕಸ್ತೂರು ಮಾರಮ್ಮನ ಮಾರಿಹಬ್ಬ ನಡೆಯಲಿದೆ.
ಕಡವೆ ಕೊಂದ ಬೇಟೆಗಾರರ ಬಂಧನ ೩ ತಿಂಗ್ಳಾದ್ರು ಆಗಿಲ್ಲ!
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದಲ್ಲಿ ಕಡವೆ ಬೇಟೆಗೆ ಬಂದ ಬೇಟೆಗಾರರು, ಅರಣ್ಯ ಸಿಬ್ಬಂದಿ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಬೇಟೆಗಾರ ಸಾವನ್ನಪ್ಪಿದ್ದ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಇತರೆ ಏಳೆಂಟು ಮಂದಿ ಬೇಟೆಗಾರರನ್ನು ಬಂಧಿಸಲು ಗುಂಡ್ಲುಪೇಟೆ ಪೊಲೀಸರಿಂದ ಸಾಧ್ಯವಾಗಿಲ್ಲ.
ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಿ
ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಂಬರಲಿರುವ ಮಹಾ ಶಿವರಾತ್ರಿ ಹಾಗೂ ಯುಗಾದಿ ಜಾತ್ರಾ ಮಹೋತ್ಸವಕ್ಕೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಪಶು ಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
  • < previous
  • 1
  • ...
  • 401
  • 402
  • 403
  • 404
  • 405
  • 406
  • 407
  • 408
  • 409
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved