• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿಸುವುದು ಅತ್ಯಗತ್ಯ
ಮಕ್ಕಳಿಗೆ ಮನೆಯೇ ಮೊದಲ ಪಾಠಶಾಲೆ ತಂದೆ-ತಾಯಿ ಮಕ್ಕಳಿಗೆ ಸಂಸ್ಕಾರಗಳನ್ನು ಕಲಿಸುವ ಕೆಲಸಗಳನ್ನು ಮಾಡುತ್ತಾರೆ. ಶಾಲೆಗಳಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಕಲಿಸುವುದರಿಂದ ಸಾಂಸ್ಕೃತಿವಾಗಿ ಬೆಳೆಯುವುದನ್ನು ತಿಳಿಸಿಕೊಡುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ರಾಜೀವ್ ತಿಳಿಸಿದರು.
ಜಾನುವಾರುಗಳ ಮೇವಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ
ಬೇಸಿಗೆ ಸನಿಹವಾಗುತ್ತಿರುವುದರಿಂದ ಹಾಗೂ ನಾಡಿನಲ್ಲಿ ಬರಗಾಲವಿರುವದರಿಂದ ತಾಲೂಕಿನಲ್ಲಿ ಜನರಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಅಧಿಕಾರಿಗಳು ಎಲ್ಲಾ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಶಾಸಕ ಎಚ್.ಎಂ. ಗಣೇಶ್‌ ಪ್ರಸಾದ್‌ ಸೂಚನೆ ನೀಡಿದ್ದಾರೆ
ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ: ಶಾಸಕ ಎಆರ್‌ಕೆ
ತಿಮ್ಮರಾಜಿಪುರ ಗ್ರಾಮದಲ್ಲಿ ಮಾಜಿ ಶಾಸಕ ಅನೇಕ ಯೋಜನೆಗಳನ್ನು ಜಾರಿ ಮಾಡಹುದಿತ್ತು, ಆದರೆ ಮಾಡಲಿಲ್ಲ, ಮಾಜಿ ಶಾಸಕ ಜಯಣ್ಣ ಮತ್ತು ಮುಖ್ಯಮಂತ್ರಿ ಪರಿಶ್ರಮದಿಂದಾಗಿ ಗ್ರಾಮದಲ್ಲಿ ಅನೇಕ ಅಭಿವೃದ್ದಿ ಕಾರ್ಯಗಳು ಕಾರ್ಯಗತಗೊಂಡಿದ್ದು ಇಂದು ಪುನರಾವರ್ತನೆಯಾಗುತ್ತಿದೆ ಎಂದು ಶಾಸಕ ಎ ಆರ್ ಕೃಷ್ಣಮೂರ್ತಿ ಹೇಳಿದರು.
ಮಹದೇಶ್ವರನ ಸನ್ನಿಧಿಯಲ್ಲಿ ಗಡಿನಾಡು ಕನ್ನಡ ಉತ್ಸವ
ಕನ್ನಡ ಭಾಷೆ, ಪರಂಪರೆ, ಸಂಸ್ಕೃತಿ ಚಟುವಟಿಕೆಗಳಿಗೆ ನಿರಂತರ ಉತ್ತೇಜನ ನೀಡಲಾಗುತ್ತಿದೆ ಎಂದು ಪಶು ಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ತಿಳಿಸಿದರು
ಜೀತ ಪದ್ಧತಿ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ: ನ್ಯಾಯಮೂರ್ತಿ ಶ್ರೀಧರ್
ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಕಾರ್ಯಕ್ರಮ
ಪೂರ್ವಿಕರ ಆಶಯಕ್ಕೆ ವಿರುದ್ಧವಾಗಿರುವ ಆಡಳಿತ ಮಂಡಳಿ ವಜಾವಾಗಲಿ: ಶಾಸಕ ಎ.ಆರ್‌ ಕೃಷ್ಣಮೂರ್ತಿ
ತಾಲೂಕು ಆದಿಕರ್ನಾಟಕ ಅಭಿವೃದ್ಧಿ ಸಂಘದ ಆಸ್ತಿ ಪರಭಾರೆ ಸಂಬಂಧ ಜಿಲ್ಲಾಡಳಿತ ತನಿಖೆ ನಡೆಸಿ ವರದಿ ನೀಡಿ ತಪ್ಪಿಸ್ಥರ ವಿರುದ್ಧ ಒಂದು ವಾರದೊಳಗೆ ಕ್ರಮ ಕೈಗೊಳ್ಳಲಿದ್ದರೆ ಹೋರಾಟ ತೀವ್ರಗೊಳ್ಳಲಿದೆ ಎಂದು ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಎಚ್ಚರಿಕೆ ನೀಡಿದರು.
ಕೆರೆಗೋಡಿನಲ್ಲಿ ಹನುಮಂತನಿಗೆ ಅಪಮಾನ: ಪ್ರತಿಭಟನೆ
ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ಹನುಮ ದೇವರಿಗಾದ ಅಪಮಾನವನ್ನು ಖಂಡಿಸಿ, ಹನುಮ ಧ್ವಜವನ್ನು ಅದೇ ಜಾಗದಲ್ಲಿ ಹಾರಿಸಲು ಆಗ್ರಹಿಸಿ ನಗರದಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಗೋಪಾಲಸ್ವಾಮಿ ಬೆಟ್ಟಕ್ಕೆ ಕ್ಯಾಮೆರಾ ಡ್ರೋನ್ ನಿಷೇಧ
ಗೋಪಾಲಸ್ವಾಮಿ ಬೆಟ್ಟದ ದೇವಸ್ಥಾನದ ಸುತ್ತಮುತ್ತ ಕಾಡು ಪ್ರಾಣಿಗಳ ಕ್ಯಾಮೆರಾ ಹಾಗೂ ಡ್ರೋನ್ ಚಿತ್ರೀಕರಣಕ್ಕೆ ತಹಸೀಲ್ದಾರ್‌ ಟಿ. ರಮೇಶ್‌ ಬಾಬು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಜ್ಞಾನವಾಪಿ ಮಸೀದಿಲೀ ಪೂಜೆ: ಗುಂಡ್ಲುಪೇಟೇಲೂ ಪ್ರತಿಭಟನೆ
ಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅವಕಾಶ ಮಾಡಿಕೊಡಬಾರದೆಂದು ಆಗ್ರಹಿಸಿ ಪಟ್ಟಣದ ಟಿಪ್ಪು ವೃತ್ತದಲ್ಲಿ ಎಸ್‌ಡಿಪಿಐ ಹಾಗೂ ಮುಸ್ಲಿಮರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಭವನ ನಿರ್ಮಾಶಕ್ಕೆ ₹2.5 ಕೋಟಿ ಅನುದಾನ: ಎಆರ್‌ಕೆ
ಸರ್ಕಾರ ಶಾಸಕರಿಗೆ ನೀಡುವ 25ಕೋಟಿ ರು. ಅನುದಾನದಲ್ಲಿ ಕ್ಷೇತ್ರಾದ್ಯಂತ ಅಪೂರ್ಣಗೊಂಡಿರುವ ಸರ್ವ ಜನಾಂಗಗಳ ಸಮುದಾಯ ಭವನ ನಿರ್ಮಾಣಕ್ಕಾಗಿ 2.5 ಕೋಟಿಯನ್ನು ವಿನಿಯೋಗಿಸಲಾಗುವುದು ,ಇತ್ತಿಚಿಗೆ ಅಧಿವೇಶನದ ಬಳಿಕ ಬೆಳಗಾವಿಯಲ್ಲಿ ನಡೆದ ಶಾಸಕರ ಸಭೆಯಲ್ಲಿ ಮುಖ್ಯಮಂತ್ರಿಗಳಿಗೆ ಶಾಸಕರಿಗೆ 25ಕೋಟಿ ಅನುದಾನಕ್ಕೆ ಮನವಿ ಮಾಡಿದ್ದೆ, ಅದೇ ರೀತಿಯಲ್ಲಿ ಅಪೂರ್ಣಗೊಂಡಿರುವ ಎಲ್ಲಾ ವರ್ಗಗಳ ಭವನ ನಿರ್ಮಾಣಕ್ಕೂ ಆದ್ಯತೆ ನೀಡಿ ಎಂದು ಮನವಿ ಸಲ್ಲಿಸಿದೆ.
  • < previous
  • 1
  • ...
  • 402
  • 403
  • 404
  • 405
  • 406
  • 407
  • 408
  • 409
  • 410
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved