• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಬರ್‌ಗ್ರೀಸ್ ಸಾಗಣೆ, ನಾಲ್ವರು ಆರೋಪಿಗಳ ಬಂಧನ
ಅಕ್ರಮವಾಗಿ ಕಾರೊಂದರಲ್ಲಿ ತಿಮಿಂಗಲ ವಾಂತಿ( ಅಂಬರ್‌ ಗ್ರೀಸ್) ಸಾಗಣೆಯಲ್ಲಿ ತೊಡಗಿದ್ದ ನಾಲ್ವರು ಆರೋಪಿಗಳನ್ನು ಮಾಲು ಸಮೇತ ಬಂಧಿಸುವಲ್ಲಿ ಸಿಐಡಿ ಅರಣ್ಯ ಸಂಚಾರಿದಳದ ಪೊಲೀಸರು ಯಶಸ್ವಿಯಾಗಿದ್ದಾರೆ.
ಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅವಕಾಶ ಅಕ್ಷಮ್ಯ -ಎಸ್‌ಡಿಪಿಐ
ಉತ್ತರ ಪ್ರದೇಶದ ಜ್ಞಾನ ವಾಪಿ ಮಸೀದಿಯ ನೆಲ ಅಂತಸ್ತಿನಲ್ಲಿ ಪೂಜೆಗೆ ಅವಕಾಶ ಮಾಡಿ ಕೊಟ್ಟಿರುವ ಕ್ರಮವು ಅತ್ಯಂತ ಆಘಾತಕಾರಿಯಾಗಿದೆ ಇದು ಅಕ್ಷಮ್ಯ ಅಪರಾಧವಾಗಿದೆ ಎಂದು ಆರೋಪಿಸಿ ಎಸ್‌ಡಿಪಿಐ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಇಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಗಡಿನಾಡು ಕನ್ನಡ ಉತ್ಸವ
ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕನ್ನಡ ಮತ್ತು ಸಂಸೃತಿ ಇಲಾಖೆ ಹಾಗೂ ಕನ್ನಡ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಗಡಿನಾಡು ಕನ್ನಡ ಉತ್ಸವ ಕಾರ್ಯಕ್ರಮವನ್ನು ಫೆ.10ರಂದು ಸಂಜೆ 5 ಗಂಟೆಗೆ ಮಲೆ ಮಹದೇಶ್ವರ ಬೆಟ್ಟದ ಶ್ರೀ ಮಹದೇಶ್ವರ ಬಯಲು ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ.
ಬಜೆಟ್‌ನಲ್ಲಿ ಜಿಲ್ಲೆಗೆ ವಿಶೇಷ ಘೋಷಣೆ ನೀಡಿ
ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಚಾಮರಾಜನಗರ ಜಿಲ್ಲೆಗೆ ವಿಶೇಷ ಘೋಷಣೆ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಬಸವಣ್ಣ ಅವರು ಆಗ್ರಹಿಸಿದರು.
ನೀರಿನ ಅಭಾವ ತಪ್ಪಿಸಲು 16 ಹೊಸ ಬೋರ್‌ವೆಲ್‌
ಬೇಸಿಗೆ ಆರಂಭ ಹಿನ್ನೆಲೆ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದೆ. ಹೀಗಾಗಿ ಅಗತ್ಯವಿರುವ ಕಡೆ 16 ಹೊಸ ಬೋರ್, 4 ರಿಬೋರ್ ಕೊರೆಯಲು ಶೀಘ್ರದಲ್ಲೇ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
8 ತಿಂಗಳ ಬಳಿಕ ಗ್ರಂಥಾಲಯಕ್ಕೆ ಸಿಕ್ತು ಕೊಠಡಿ!
ಕನ್ನಡಪ್ರಭ ವರದಿಯ ಜೊತೆಗೆ ಕಸಾಪ ಅಧ್ಯಕ್ಷ, ಪುರಸಭೆ ಸದಸ್ಯರೊಬ್ಬರ ನಿರಂತರ ಹೋರಾಟದ ಫಲವಾಗಿ ಶಾಸಕರ ಸೂಚನೆ ಬಳಿಕ ಕೊನೆಗೂ ಇಲ್ಲಿನ ಗ್ರಂಥಾಲಯಕ್ಕೆ ಕೊಠಡಿಯೊಂದು ಸಿಕ್ಕಿದೆ.
ಮಂಚಹಳ್ಳಿಯಲ್ಲಿ ೧೯ ಕುರಿ ಕದ್ದ ಕಳ್ಳರು
ತಾಲೂಕಿನ ಮಂಚಹಳ್ಳಿ ಗ್ರಾಮದ ರೈತರೊಬ್ಬರ ಮನೆಯ ಹಿಂಬದಿಯಲ್ಲಿ ಕುರಿ ಕೊಟ್ಟಿಗೆಯಲ್ಲಿದ್ದ ೧೯ ಕುರಿಗಳನ್ನು ಕಳ್ಳರು ಕದ್ದೊಯ್ದ ಘಟನೆ ಗುರುವಾರ ನುಸುಕಿನ ವೇಳೆ ನಡೆದಿದೆ
ಎಲ್ಲಾ ಸದಸ್ಯರು ಅಭಿವೃದ್ಧಿಗೆ ಸಹಕರಿಸಿ: ಅಶೋಕ್‌
ಹನೂರು ಪಟ್ಟಣ ಪಂಚಾಯತ್‌ನ ನೂತನ ಮುಖ್ಯಾಧಿಕಾರಿಯಾಗಿ ಆಶೋಕ್ ಅಧಿಕಾರ ಸ್ವೀಕರಿಸಿ ಮೊದಲ ದಿನವೆ ಪಟ್ಟಣ ಪಂಚಾಯತಿ ಸದಸ್ಯರ ಜೊತೆ ವಿವಿಧ ವಾರ್ಡ್‌ನ ಸಮಸ್ಯೆಗಳ ಬಗ್ಗೆ ಸಭೆ ನಡೆಸಿದರು
ಒಕ್ಕಲಿಗರ ಸಂಘಕ್ಕೆ ಅಧ್ಯಕ್ಷರಾಗಿ ಶೇಖರ್ ಆಯ್ಕೆ
ನೂತನವಾಗಿ ರಚಿತವಾದ ಸಂಘಟನೆಗಳು ಜನಾಂಗಗಳಲ್ಲಿನ ಅಭಿವೃದ್ದಿಗೆ ಸ್ಪಂದಿಸುವಂತಾಗಲಿ, ನೂತನ ಪದಾಧಿಕಾರಿಗಳು ಎಲ್ಲರನ್ನು ಒಟ್ಟಾಗಿ ಕೊಂಡೊಯ್ಯುವ ಕೆಲಸ ಮಾಡಿ ಎಂದು ಮಾಜಿ ಶಾಸಕ ಆರ್ ನರೇಂದ್ರ ಹೇಳಿದರು.
ಸಂಘದ ಆಸ್ತಿಗೂ ೮ ಗುಂಟೆಗೂ ಯಾವುದೇ ಸಂಬಂಧವಿಲ್ಲ
ತಾಲೂಕು ಆದಿ ಕರ್ನಾಟಕ ಅಭಿವೃದ್ಧಿ ಸಂಘದ ಆಸ್ತಿಯಲ್ಲಿ ಯಾವುದೇ ದುರುಪಯೋಗವಾಗಿಲ್ಲ, ೮ ಗುಂಟೆಗೂ ಸಂಘದ ಆಸ್ತಿಗೂ ಯಾವುದೇ ಸಂಬಂಧ ಇಲ್ಲ ಎಂದು ಸಂಘದ ಅಧ್ಯಕ್ಷ ಎಸ್.ನಂಜುಂಡಸ್ವಾಮಿ ಸ್ಪಷ್ಟಪಡಿಸಿದರು.
  • < previous
  • 1
  • ...
  • 403
  • 404
  • 405
  • 406
  • 407
  • 408
  • 409
  • 410
  • 411
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved