ಪಾಲಾರ್ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವುವಿಚಾರ ತಿಳಿಯುತ್ತಿದ್ದಂತೆ ವಲಯ ಅರಣ್ಯ ಅಧಿಕಾರಿ ಉಮಾಪತಿ ಹಾಗೂ ವೈದ್ಯಾಧಿಕಾರಿ ಆದರ್ಶ, ಸಿಬ್ಬಂದಿ ವರ್ಗದವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತಪಟ್ಟಿದ್ದ ಆನೆಯ ಮರಣೋತ್ತರ ಪರೀಕ್ಷೆ ನಡೆಸಿ, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಯಿತು.