• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೋಟರಿ ಗ್ರೀನ್ ವೇ ಯಿಂದ ಅಂಗನವಾಡಿ ಮಕ್ಕಳಿಗೆ ಪರಿಕರ ವಿತರಣೆ
ತಾಲೂಕು ರೋಟರಿ ಗ್ರೀನ್ ವೇ ಸಂಸ್ಥೆಯ ವತಿಯಿಂದ ತಾಲೂಕಿನ ಗೌಡಹಳ್ಳಿ ಗ್ರಾಮದ ೧ ನೇ ಅಂಗನವಾಡಿ ಕೇಂದ್ರಕ್ಕೆ ಚೇರ್ ಹಾಗೂ ಲೇಖನ ಪರಿಕರಗಳನ್ನು ನೀಡಲಾಯಿತು.
ಮತಗಳ್ಳತನ ವಿರುದ್ದ ಕಾಂಗ್ರೆಸ್‌ನಿಂದ ಮುಂಬತ್ತಿ ಮೆರವಣಿಗೆ
ಲೋಕಸಭೆ ಚುನಾವಣೆಯಲ್ಲ ನಡೆದಿರುವ ಮತಗಳ್ಳತನ ವಿರುದ್ದ ನಗರದಲ್ಲಿ ಜಿಲ್ಲಾ ಕಾಂಗ್ರೆಸ್‌ಸಮಿತಿಯಿಂದ ಮುಂಬತ್ತಿಯನ್ನು ಹಿಡಿದು ಮೆರವಣಿಗೆ ಮಾಡುವ ಮೂಲಕ ಬಿಜೆಪಿ ವಿರುದ್ದ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.
ನ್ಯಾಯಮೂರ್ತಿ ನಾಗಮೋಹನ ದಾಸ್ ವರದಿ ತಿರಸ್ಕರಿಸಿ
ನ್ಯಾಯಮೂರ್ತಿ ನಾಗಮೋಹನ ದಾಸ್ ಒಳಮೀಸಲಾತಿ ಏಕ ಸದಸ್ಯ ಆಯೋಗವು ಸಲ್ಲಿಸಿರುವ ವದಿಯಲ್ಲಿ ಅನೇಕ ಲೋಪಗಳಿದ್ದು ಇದರಿಂದ ಬಲಗೈ ಸಮುದಾಯದ ಛಲವಾದಿ ಹೊಲಯ ಸಮುದಾಯಕ್ಕೆ ಅನ್ಯಾಯವಾಗಿದೆ. ಈ ವರದಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಪಟ್ಟಣದಲ್ಲಿ ತಾಲೂಕು ಬಲಗೈ ಸಮುದಾಯಕ್ಕೆ ಸೇರಿದ ಛಲವಾದಿ ಹೊಲಯ ಒಳ ಮೀಸಲಾತಿಯ ಹೋರಾಟ ಸಮಿತಿ ವತಿಯಿಂದ ಗುರುವಾರ ಬೃಹತ್ ಪ್ರತಿಭಟನೆ ನಡೆಯಿತು.
ಹುತಾತ್ಮರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ
ದಿಟ್ಟ ಪೊಲೀಸ್ ಅಧಿಕಾರಿಗಳ ಕೈಯಿಂದ ಕುಖ್ಯಾತ ದಂತ ಚೋರ ಕಾಡುಗಳ್ಳ ವೀರಪ್ಪನ್ ಹತನಾಗಿದ್ದಾನೆ ಎಂದು ಇನ್ಸ್‌ಪೆಕ್ಟರ್ ಚಿಕ್ಕ ರಾಜ ಶೆಟ್ಟಿ ತಿಳಿಸಿದರು.
ರೈತರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ
ಜಿಲ್ಲೆಯ ರೈತರು ಪ್ರಸ್ತಾಪಿಸಿರುವ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ತ್ವರಿತವಾಗಿ ಆದ್ಯತೆ ಮೇರೆಗೆ ಪರಿಹರಿಸಲು ಅಧಿಕಾರಿಗಳು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚನೆ ನೀಡಿದರು.
ಜಿಲ್ಲೆಯ ಹಾಲು ಉತ್ಪಾದಕರು ಜನಶ್ರೀ ವಿಮೆ ಮಾಡಿಸಿ
ಜಿಲ್ಲೆಯ ಹಾಲು ಉತ್ಪಾದಕರು ಜನಶ್ರೀ ವಿಮೆ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಿರುವುದು ಸರಿಯಲ್ಲ. ವಿಮೆ ಕಡ್ಡಾಯವಾಗಿ ಮಾಡಿಸಬೇಕು ಎಂದು ಚಾಮುಲ್‌ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್‌ ಹೇಳಿದರು.
ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಗಿಲ್ಲ ಸ್ವಾತಂತ್ರ‍್ಯ
ಪ್ರಸಕ್ತ ಸಾಲಿನ ಕಬ್ಬಿಗೆ 4,500 ರು. ದರ ನಿಗದಿ, ಎಂ. ಎಸ್. ಸ್ವಾಮಿನಾಥನ್ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ನಗರದಲ್ಲಿ ರಸ್ತೆ ತಡೆ ಚಳುವಳಿ ನಡೆಸಲಾಯಿತು.
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ

ಕಾಡಾನೆ ಜತೆ ಸೆಲ್ಫಿ ತೆಗೆಯಲು ಹೋದ ವ್ಯಕ್ತಿ ಬಂಡೀಪುರ ಅರಣ್ಯ ಇಲಾಖೆಗೆ ₹25 ಸಾವಿರ ದಂಡ ಕಟ್ಟಿದ್ದಾರೆ. ಜೊತೆಗೆ  ಬಂಡೀಪುರ ದ್ವಾರದ ಬಳಿ ನಿಂತು ಕಾಡಿನೊಳಗಿನ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಪ್ರವಾಸಿಗರಿಗೆ ‘ನನಗಾದ ಅನುಭವ ನಿಮಗಾಗುವುದು ಬೇಡ. ವಾಹನ ಇಳಿಯದೆ ತೆರಳಿ’ ಎಂದು ಜಾಗೃತಿ ಮೂಡಿಸುವ ಶಿಕ್ಷೆ

ಡಯಾಲಿಸಿಸ್ ಸಹಾಯಾರ್ಥ ನಾಳೆ ಸುಮಧುರ ಗಾಯನ
ನಗರದ ರೋಟರಿ ಭವನದಲ್ಲಿ ಸಂಸ್ಥೆ ವತಿಯಿಂದ ನಡೆಯುತ್ತಿರುವ ಡಯಾಲಿಸಿಸ್ ಕೇಂದ್ರದಲ್ಲಿ ರೋಗಿಗಗಳಿಗೆ ರಿಯಾಯಿತಿ ದರದಲ್ಲಿ ಡಯಾಲಿಸಿಸ್ ಸೇವೆ ನೀಡಲು ಆ. ೧೫ರಂದು ಸಂಜೆ ೬ ಗಂಟೆಯಿಂದ ೮ ಗಂಟೆವರೆಗೆ ನಗರದ ಡಾ. ರಾಜ್‌ಕುಮಾರ್ ಕಲಾ ಮಂದಿರದಲ್ಲಿ ಪಿ.ಬಿ.ಶ್ರೀನಿವಾಸ್ ಮತ್ತು ಎಸ್.ಪಿ. ಬಾಲಸುಬ್ರಹ್ಮಣ್ಯಂ ಆವರ ಹಳೆಯ ಚಲನಚಿತ್ರ ಗೀತೆಗಳ ಸುಮಧುರ ಗಾಯನದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ಜಿಲ್ಲಾ ಗವರ್ನರ್ ಡಾ. ಆರ್.ಎಸ್. ನಾಗಾರ್ಜುನ ಹೇಳಿದರು.
ಒಳಮೀಸಲಾತಿ ಸಮೀಕ್ಷೆ ವರದಿ ವಿರೋಧಿಸಿ ಬೃಹತ್ ಪ್ರತಿಭಟನೆ
ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಒಳಮೀಸಲಾತಿ ಏಕ ಸದಸ್ಯ ವಿಚಾರಣಾ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿ ತಿರಸ್ಕರಿಸುವಂತೆ ಒತ್ತಾಯಿಸಿ ಜಿಲ್ಲಾ ಬಲಗೈ ಸಮುದಾಯಕ್ಕೆ ಸೇರಿದ ಛಲವಾದಿ/ಹೊಲಯ ಒಳ ಮೀಸಲಾತಿ ಜಾಗೃತಿ ಸಮಿತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 461
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved