• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿಧ ಬೇಡಿಕೆಗಳನನ್ನು ಈಡೇರಿಸುವಂತೆ ಡಿಸಿಗೆ ಮನವಿ
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ಮನವಿ ಸಲ್ಲಿಸಲಾಯಿತು.
ಏರಿಕಾಡು ಗ್ರಾಮದಲ್ಲಿ ರೈತ ಸಂಘ ಗ್ರಾಮ ಘಟಕ ಉದ್ಘಾಟನೆ
ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಗಡಿ ಗ್ರಾಮಗಳು ಅಭಿವೃದ್ಧಿಯಾಗದೆ ನಿರ್ಲಕ್ಷಕ್ಕೆ ಒಳಗಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಉಪಾಧ್ಯಕ್ಷ ಗೌಡೇಗೌಡ ತಿಳಿಸಿದರು.
ಕಗ್ಗತ್ತಲಲ್ಲಿ ಗುಂಡ್ಲುಪೇಟೆ ಜೋಡಿ ರಸ್ತೆಗಳು
ಪಟ್ಟಣದ ಪರಿಮಿತಿಯ ಮೈಸೂರು-ಊಟಿ, ಗುಂಡ್ಲುಪೇಟೆ -ಚಾ.ನಗರ, ಗುಂಡ್ಲುಪೇಟೆ-ಕೇರಳ ಜೋಡಿ ರಸ್ತೆಯಲ್ಲಿ ಬಹುತೇಕ ಬೀದಿ ದೀಪಗಳು ಕೆಟ್ಟು ನಿಂತಿದ್ದು ಜೋಡಿ ರಸ್ತೆ ರಾತ್ರಿ ಕಗ್ಗತ್ತಲಲ್ಲಿ ಮುಳುಗುತ್ತಿದೆ.
ಸಂವಿಧಾನದಲ್ಲಿ ಶಿಕ್ಷಣದ ಪಾತ್ರ ಮಹತ್ವ: ಎಆರ್‌ಕೆ
ಸಂವಿಧಾನದಲ್ಲಿ ಶಿಕ್ಷಣ ಮುಖ್ಯವಾದ ಪಾತ್ರ ವಹಿಸುತ್ತದೆ ಎಂದು ಶಾಸಕ ಎ.ಆರ್‌ ಕೃಷ್ಣಮೂರ್ತಿ ಹೇಳಿದರು.
ರೈತ ಸಂಘಟನೆಗೆ ಒತ್ತು ಕೊಟ್ಟವರು ಪ್ರೊ.ಎಂಡಿಎನ್
ರೈತ ಸಂಘಟನೆಗೆ ಸಾತ್ವಿಕ ಸ್ವರೂಪ ಕೊಟ್ಟು ರೈತ ವರ್ಗದ ಎಲ್ಲಾ ಸಮಸ್ಯೆಗಳ ಬಗ್ಗೆ ಎಲ್ಲಾ ವರ್ಗದ ರೈತರನ್ನು ಒಗ್ಗೂಡಿಸಿ ಹೋರಾಟ ಮಾಡಿಸಿದವರು ಪ್ರೊ.ಎಂ.ಡಿ.ನಂಜುಂಡಸ್ವಾಮಿ ಎಂದು ನಂಜುಂಡಸ್ವಾಮಿ ಒಡನಾಡಿ ಪ್ರೊ.ರವಿವರ್ಮಕುಮಾರ್ ಹೇಳಿದರು.
ತಣ್ಣಿರೇಂಬ ಕಾಡಾನೆ ಸಾವು
ಹಾಸನ ಜಿಲ್ಲೆಯ ಬೇಲೂರು ಭಾಗದಲ್ಲಿ ಕಂಟಕವಾಗಿದ್ದ ತಣ್ಣೀರೆಂಬ ಹೆಸರಿನ ಕಾಡಾನೆ ಬಂಡೀಪುರ ಮೂಲೆಹೊಳೆ ಅರಣ್ಯಕ್ಕೆ ಬಿಟ್ಟಿದ್ದರು. ಆನೆ ಕೇರಳದ ಮಾನಂದವಾಡಿ ಭಾಗಕ್ಕೆ ಕಾಡಿನ ಮೂಲಕ ತೆರಳಿ ಅಲ್ಲಿ‌ನ ಜನ ವಸತಿ ಪ್ರದೇಶದಲ್ಲಿದ್ದು ಕಾಟ ತಾಳಲಾರದೆ ಕೇರಳ ಅರಣ್ಯ ಇಲಾಖೆ ಸೆರೆ ಹಿಡಿದಿದ್ದ ಕಾಡಾನೆ ಬಂಡೀಪುರದ ರಾಂಪುರ ಆನೆ ಶಿಬಿರಕ್ಕೆ ತರುವ ಮಾರ್ಗ ಮದ್ಯೆ ಸಾವನ್ನಪ್ಪಿದ ಘಟನೆ ನಡೆದಿದೆ.
ಅಭಿವೃದ್ಧಿ ಯೋಜನೆ ಬಗ್ಗೆ ಅರಿವು ಮೂಡಿಸಿ ಬಿಜೆಪಿ ಗೆಲ್ಲಿಸಿ: ರಾಮದಾಸ್‌
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹಿಳೆ, ರೈತ, ಯುವ ಸಮೂಹ ಹಾಗೂ ಬಡವರ ಅಭಿವೃದ್ಧಿ ಕೈಗೊಂಡಿರುವ ಮತ್ತು ಅನುಷ್ಠಾನಗೊಂಡಿರುವ ಯೋಜನೆಗಳ ಬಗ್ಗೆ ಪ್ರತಿ ಮನೆಗೂ ತಿಳಿಸಿ 3ನೇ ಬಾರಿ ಮೋದಿಯರನ್ನು ಪ್ರಧಾನಿ ಮಾಡುವ ಸಂಕಲ್ಪ ಕೈಗೊಳ್ಳಬೇಕೆಂದು ಮೈಸೂರು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ಉಸ್ತುವಾರಿ ಎಸ್.ಎ. ರಾಮದಾಸ್ ಹೇಳಿದರು.
ಚಿಂತಾಮಣಿಯಲ್ಲಿ ಎಂಜಿನಿಯರಿಂಗ್ ಕಾಲೇಜು ನಿರ್ಮಾಣ
ಚಿಂತಾಮಣಿ ನಗರದಲ್ಲಿ ಎಂಜಿನಿಯರಿಂಗ್ ಕಾಲೇಜು ನಿರ್ಮಿಸುವುದು ಈ ಭಾಗದ ಜನರ ಕನಸಾಗಿತ್ತು. ಅದರಂತೆ ನಿರ್ಮಾಣ ಪ್ರಕ್ರಿಯೆಗಳು ವೇಗವಾಗಿ ನಡೆಯುತ್ತಿದ್ದು, ನೆಲ ಅಂತಸ್ತಿನ ಕಟ್ಟಡ ಕಾಮಗಾರಿಗಳ ನಿರ್ಮಾಣಕ್ಕೆ ಬೇಕಾದ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗಿದೆ
ಫೆ.13, 14 ರಂದು ಆಶಾ ಕಾರ್ಯಕರ್ತೆಯರ ವಿಧಾನಸೌಧ ಚಲೋ
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಫೆ. 13-14ರಂದು ರಾಜ್ಯ ಮಟ್ಟದ ಆಶಾ ಕಾರ್ಯಕರ್ತೆಯರ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಕರಾಸಂ ಆಶಾ ಕಾರ್ಯಕರ್ತರ ಸಂಘದ ರಾಜ್ಯ ಉಪಾಧ್ಯಕ್ಷೆ ಎಂ. ಉಮಾದೇವಿ ಅವರು ತಿಳಿಸಿದರು.
ಕುರುಬರ ಹಾಸ್ಟೆಲ್ ಮೇಲೆ ದಾಳಿ: ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ
ಮಂಡ್ಯ ಜಿಲ್ಲಾ ಕುರುಬರ ಸಂಘದ ವಿದ್ಯಾರ್ಥಿನಿಲಯದ ಮೇಲೆ ದಾಳಿ ಹಾಗೂ ಸಂಗೊಳ್ಳಿರಾಯಣ್ಣ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾವಚಿತ್ರವುಳ್ಳ ಫ್ಲೆಕ್ಸ್ ಹಾನಿ ಮಾಡಿರುವವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 407
  • 408
  • 409
  • 410
  • 411
  • 412
  • 413
  • 414
  • 415
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved