• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವಸ್ಥಾನದ ಬೀಗದ ಕೈ ನೀಡದಿದ್ದರೆ ಬೀಗ ಒಡೆಯಲು ಸಿದ್ಧ
ಹೈಕೋರ್ಟ್ ಆದೇಶದಂತೆ ಉಮ್ಮತ್ತೂರು ಶ್ರೀ ಉರುಕಾತೇಶ್ವರಿ ದೇವಸ್ಥಾನದ ಬೀಗದ ಕೈ ಹಾಗೂ ಬ್ಯಾಂಕ್ ಖಾತೆಯನ್ನು ನಿರ್ವಹಿಸುವ ಅಧಿಕಾರವನ್ನು ತಾಲೂಕು ಆಡಳಿತ ನೀಡದಿದ್ದರೆ ಮಂಗಳವಾರ ನ್ಯಾಯಾಲಯದ ಆದೇಶದಂತೆ ದೇವಸ್ಥಾನ ಬೀಗ ಹೊಡೆದು ಪೂಜೆ ಸಲ್ಲಿಸುವುದಾಗಿ ಶ್ರೀ ಉರುಕಾತೇಶ್ವರಿ ಅಮ್ಮನವರ ದೇವಸ್ಥಾನ ಮಂಡಳಿ ಅಧ್ಯಕ್ಷ ಎಸ್. ಗುರುಮಲ್ಲಪ್ಪ ಎಚ್ಚರಿಸಿದರು.
ಈರುಳ್ಳಿ ರಫ್ತು ನಿಷೇಧ ಖಂಡಿಸಿ ರೈತರ ಪ್ರತಿಭಟನೆ
ಕೇಂದ್ರ ಸರ್ಕಾರ ಈರುಳ್ಳಿ ರಫ್ತು ನಿಷೇಧ ಮಾಡಿರುವುದನ್ನು ಖಂಡಿಸಿ ಗುಂಡ್ಲುಪೇಟೆ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಸುತ್ತೂರು ಜಾತ್ರೆ ದಕ್ಷಿಣ ಭಾರತದಲ್ಲಿ ನಡೆಯುವ ಬಹುದೊಡ್ಡ ಜಾತ್ರೆ
ಸುತ್ತೂರು ಶ್ರೀ ಕ್ಷೇತ್ರದಲ್ಲಿ 6 ದಿನಗಳ ಕಾಲ ನಡೆಯುವ ಜಾತ್ರೆ ದಕ್ಷಿಣ ಭಾರತದಲ್ಲೆ ನಡೆಯುವ ಬಹುದೊಡ್ಡ ಜಾತ್ರೆಯಾಗಿದೆ ಎಂದು ಮಾಜಿ ಸಚಿವ ಎನ್. ಮಹೇಶ್ ಹೇಳಿದರು.
ಸಂವಿಧಾನ ಜಾಗೃತಿ ಜಾಥಾ: ಸಂಭ್ರಮದ ಸ್ವಾಗತ
ಚಾಮರಾಜನಗರ ತಾಲೂಕಿನ ಕುದೇರು, ಉಮ್ಮತ್ತೂರು ಇನ್ನಿತರ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾವನ್ನು ವಿದ್ಯಾರ್ಥಿಗಳು, ಗ್ರಾಮಸ್ಥರು ಸಡಗರ ಸಂಭ್ರಮದಿಂದ ಸ್ವಾಗತಿಸಿದರು.
ಸಮಾಜದ ಬದಲಾವಣೇಲಿ ಪತ್ರಿಕೆ ಪಾತ್ರ ಮಹತ್ವ
ಕಾನೂನು ಮತ್ತು ಸಾಮಾಜಿಕ ಬದಲಾವಣೆಯಾಗಲು ಹೆಚ್ಚಿನ ಮಟ್ಟದಲ್ಲಿ ಪತ್ರಿಕಾ ವರದಿಗಳೆ ಕಾರಣ ಎಂದು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಎಲ್. ನಾರಾಯಣಸ್ವಾಮಿ ಹೇಳಿದರು.
ಮಾಚಿದೇವರ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ
2ನೇ ಶತಮಾನದ ಮಹಾಪುರುಷ ಮಡಿವಾಳ ಮಾಚಿದೇವರು ಹಾಕಿಕೊಟ್ಟ ಮಾರ್ಗದರ್ಶನ ಹಾಗೂ ಸಂದೇಶವನ್ನು ಜೀವನದಲ್ಲಿ ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು‌‌ ಎಂದು ಶಾಸಕ‌ ಮಂಜುನಾಥ್ ತಿಳಿಸಿದರು.
ಹೈಟೆಕ್‌ ಶೌಚಾಲಯ ನಿರ್ಮಾಣಕ್ಕೆ ಗುದ್ದಲಿಪೂಜೆ
ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ನಗರದಲ್ಲಿ 31.40 ಲಕ್ಷ ರು. ಗಳ ವೆಚ್ಚದ ಆಸ್ಪಿರೇಷನಲ್ (ಹೈಟೆಕ್ ಶೌಚಾಲಯ) ಶೌಚಾಲಯ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿದರು.
೬ ರಂದು ಬೆಂಗಳೂರು ಚಲೋ ಚಳವಳಿ
ರಾಜ್ಯ ಸರ್ಕಾರ ಫೆ.೧೬ ರಂದು ಮಂಡಿಸುವ ಬಜೆಟ್‌ನಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಗಮನ ಸೆಳೆಯಲು ಕಬ್ಬು ಬೆಳೆಗಾರ ಸಂಘ ಸೇರಿದಂತೆ ರಾಜ್ಯ ರೈತ ಒಕ್ಕೂಟಗಳು ಫೆ. ೬ ರಂದು ಬೆಂಗಳೂರು ಚಲೋ ಚಳವಳಿ ಹಮ್ಮಿಕೊಂಡಿದ್ದು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.
ಮುಸ್ಲಿಂ, ಕ್ರೈಸ್ತರು ನನ್ನ ಜನ ಎಂದು ಅಂಬೇಡ್ಕರ್‌ ಹೇಳಿದ್ದಾರೆ
ಮುಸಲ್ಮಾನರು, ಕ್ರೈಸ್ತರು ತಮ್ಮ ತಮ್ಮ ಅನಿವಾರ್ಯ ಕಾರಣಗಳಿಗಾಗಿ ಇತರೆ ಧರ್ಮ ಅಪ್ಪಿಕೊಂಡಿದ್ದಾರೆ, ಹಾಗಾಗಿ ಅವರು ನನ್ನ ಜನ ಎಂದು ಬಾಬಾ ಸಾಹೇಬರು ತಮ್ಮ ಪುಸ್ತಕವೊಂದರದಲ್ಲಿ ಸಾರಿ ಸಾರಿ ಹೇಳಿದ್ದಾರೆ. ಹಾಗಾಗಿ ಅವರ ಆಶಯದಡಿ ನಾವೆಲ್ಲರೂ ಸಾಗೋಣ. ಸಂವಿಧಾನದ ಆಶಯ ಎತ್ತಿ ಹಿಡಿಯೋಣ ಎಂದು ಮುಸ್ಲಿಂ ಧರ್ಮಗುರು ಅಂಜಾದ್ ಖಾನ್ ಹೇಳಿದರು
ಪ್ರತಿಭಾವಂತ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ ಟಾಪ್‌ ವಿತರಣೆ
ಕಾರ್ಮಿಕ ಇಲಾಖೆ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್‌ಗಳನ್ನು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ವಿತರಿಸಿದರು.
  • < previous
  • 1
  • ...
  • 409
  • 410
  • 411
  • 412
  • 413
  • 414
  • 415
  • 416
  • 417
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved