ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ರಸ್ತೆ ತಡೆ
ರೈತ ವಿರೋಧಿ ಕಾನೂನುಗಳನ್ನು ವಾಪಸ್ ಪಡೆಯುವಂತೆ ಹಾಗೂ ಜಿಲ್ಲೆಯ ವಿವಿಧ ಸಮಸ್ಯೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.
ಆಹಾರ ವ್ಯಾಪಾರಸ್ಥರಿಗೆ ಪರವಾನಗಿ ನೋಂದಣಿ ಕಡ್ಡಾಯ
ಆಹಾರ ಪದಾರ್ಥಗಳ ತಯಾರಿಕೆ, ವಿತರಣೆ, ಶೇಖರಣೆ ಮಾಡುವ ಎಲ್ಲಾ ಆಹಾರ ವ್ಯಾಪಾರಸ್ಥರು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿಯಲ್ಲಿ ಕಡ್ಡಾಯವಾಗಿ ಪರವಾನಗಿ ನೊಂದಣಿ ಪಡೆಯಬೇಕು. ಈ ನಿಟ್ಟಿನಲ್ಲಿ ಹೆಚ್ಚು ಜಾಗೃತಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಧಿಕಾರಿಗಳಿಗೆ ಸೂಚಿಸಿದರು.
ಯರಿಯೂರಲ್ಲಿ ವಿಜೃಂಭಣೆಯ ಮಂಟೇಸ್ವಾಮಿ ಕೊಂಡೋತ್ಸವ
ತಾಲೂಕಿನ ಯರಿಯೂರು ಗ್ರಾಮದ ಅಂಬೇಡ್ಕರ್ ಭವನದ ಆವರಣದಲ್ಲಿ ಸೋಮವಾರ ಧರೆಗೆ ದೊಡ್ದವರಾದ ಮಂಟೇಸ್ವಾಮಿ, ಸಿದ್ದಪ್ಪಾಜಿ, ದೊಡ್ಡಮ್ಮತಾಯಿ, ಗ್ರಾಮ ದೇವತೆಯ ಕೊಂಡೋತ್ಸವವು ಭಾರಿ ಜನಸ್ತೋಮದೊಂದಿಗೆ ವಿಜೃಂಭಣೆಯಿಂದ ಹಾಗೂ ಸಾಂಪ್ರದಾಯಿಕವಾಗಿ ನಡೆಯಿತು
ಐದು ವರ್ಷದ ಜನಸೇವೆ ತೃಪ್ತಿ ತಂದಿದೆ: ಶ್ರೀನಿವಾಸಪ್ರಸಾದ್
ಕಳೆದ ಐದು ವರ್ಷಗಳ ಅವಧಿಯಲ್ಲಿ ಕ್ಷೇತ್ರದ ಸಂಸದನಾಗಿ ಉತ್ತಮ ಸೇವೆ ಸಲ್ಲಿಸಿರುವ ತೃಪ್ತಿ ಇದೆ. ಈ ಹಿಂದೆ ೫ ಬಾರಿ ಸಂಸದನಾಗಿ ಮಾಡಿದ್ದ ಕೆಲಸ ಕಾರ್ಯಗಳನ್ನು ಈ ಬಾರಿ ಆರೋಗ್ಯ ಸಮಸ್ಯೆಯಿಂದ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ದಿ ಪಡಿಸಲು ಸಾಧ್ಯವಾಗಲಿಲ್ಲ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ವಿ. ಶ್ರೀನಿವಾಸಪ್ರಸಾದ್ ತಿಳಿಸಿದರು
ದೇವರಲ್ಲಿ ಜನರು ಭಕ್ತಿ ಬೆಳೆಸಿಕೊಳ್ಳುವುದು ಬಹಳ ಮುಖ್ಯ
ಭಗವಂತ ಎಲ್ಲೆಡೆ ವ್ಯಾಪಿಸಿದ್ದು ದೇವರಲ್ಲಿ ಜನರು ಭಕ್ತಿ ಬೆಳೆಸಿಕೊಳ್ಳುವುದು ಬಹಳ ಮುಖ್ಯ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.ಭಗವಂತ ಎಲ್ಲೆಡೆ ವ್ಯಾಪಿಸಿದ್ದು ದೇವರಲ್ಲಿ ಜನರು ಭಕ್ತಿ ಬೆಳೆಸಿಕೊಳ್ಳುವುದು ಬಹಳ ಮುಖ್ಯ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.
ವಿಜೃಂಭಣೆಯ ಮಾರಮ್ಮ ಉತ್ಸವ ಮೂರ್ತಿ ಮೆರವಣಿಗೆ
ತಾಲೂಕಿನ ನಂಜೇದೇವನಪುರ ಗ್ರಾಮದ ಗ್ರಾಮ ದೇವತೆ ಉಯ್ಯಂಬಳ್ಳಿ ಮಾರಮ್ಮನ ಜಾತ್ರೆಯ ಅಂಗವಾಗಿ ಭಾನುವಾರ ರಾತ್ರಿ ಮಾರಮ್ಮನ ಉತ್ಸವ ಮೂರ್ತಿಯ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು
ಭಕ್ತರಿಗೆ ನಾಗಮಲೆಗೆ ಹೋಗಲು ಅವಕಾಶ ಮಾಡಿಕೊಡಿ
ಕಳೆದ ನೂರಾರು ವರ್ಷಗಳಿಂದ ನಾಗಮಲೆ ಶ್ರೀ ಕ್ಷೇತ್ರಕ್ಕೆ ಭಕ್ತಾದಿಗಳು ದರ್ಶನ ಮಾಡಿಕೊಂಡು ಬರುತ್ತಿದ್ದಾರೆ ಅವರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಧಾರ್ಮಿಕ ಸೇವೆಗೆ ತೊಂದರೆ ನೀಡಬಾರದು ಎಂದು ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು.
ಪ್ರತಿಯೊಬ್ಬರಿಗೆ ಸಮಾನ ಅವಕಾಶ ನೀಡಿದ ಸಂವಿಧಾನವನ್ನು ಗೌರವಿಸಿ
ಸಮಾಜದಲ್ಲಿ ನಾಗರಿಕ ಹಕ್ಕುಗಳೊಂದಿಗೆ ಎಲ್ಲಾ ವರ್ಗಗಳಿಗೂ ಸಮಾನತೆಯಿಂದ ಬದುಕಲು ಅವಕಾಶ ನೀಡಿರುವ ಸಂವಿಧಾನವನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ತಿಳಿಸಿದರು.
ಮತದಾನ ಜಾಗೃತಿಗಾಗಿ ಅಧಿಕಾರಿ, ನೌಕರರಿಂದ ವಾಕಥಾನ್
ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಮತದಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ನೌಕರರಿಂದ ನಗರದಲ್ಲಿ ಸೋಮವಾರ ವಾಕಥಾನ್ ನಡೆಯಿತು
ಚಾ.ನಗರ ರೈಲು ನಿಲ್ದಾಣ ೨೪.೫೮ ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ
ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಚಾಮರಾಜನಗರದ ರೈಲು ನಿಲ್ದಾಣ ೨೪.೫೮ ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿದೆ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ತಿಳಿಸಿದರು.
< previous
1
...
410
411
412
413
414
415
416
417
418
...
461
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ