• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಚನಗಳಿಂದ ಶೋಷಿತರನ್ನು ಎಚ್ಚರಿಸಿದವರು ಅಂಬಿಗರ ಚೌಡಯ್ಯ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ನಗರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
10 ಸರ್ಕಾರಿ ಪ್ರೌಢಶಾಲೆಗೆ ಸ್ಮಾರ್ಟ್‌ ಕ್ಲಾಸ್‌ ಆರಂಭಿಸಿದ ಶಾಸಕ ಗಣೇಶ್‌ ಪ್ರಸಾದ್‌
ಹಾಲಹಳ್ಳಿ ಸಂಗಮ ಪ್ರತಿಷ್ಠಾನ, ಎಚ್.ಎಸ್.ಮಹದೇವ ಪ್ರಸಾದ್ ಟ್ರಸ್ಟ್ ಹಾಗೂ ರೌಂಡ್‌ ಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಕ್ಷೇತ್ರದ ಹತ್ತು ಸರ್ಕಾರಿ ಪ್ರೌಢಶಾಲೆಗೆ ಸ್ಮಾರ್ಟ್‌ ಕ್ಲಾಸ್‌ ಆರಂಭಿಸಲಾಗಿದೆ ಎಂದು ಶಾಸಕ ಎಚ್.ಎಎಂ ಗಣೇಶ್‌ ಪ್ರಸಾದ್‌ ಹೇಳಿದರು.
ಶ್ವಾನಗಳ ಸಾಕಾಣಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು
ನನ್ನ ಕ್ಷೇತ್ರದಲ್ಲಿ ಜಿಲ್ಲೆಗೆ ಪ್ರಥಮ ಬಾರಿ ಶ್ವಾನಗಳ ಪ್ರದರ್ಶನವನ್ನು ಪಶು ಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಆಯೋಜಿಸಿರುವುದು ಖುಷಿ ತಂದಿದೆ. ನಿಯತ್ತಿಗೆ ಮತ್ತೊಂದು ಹೆಸರೇ ನಾಯಿ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದರು.
ಮಾದಪ್ಪನ ದರ್ಶನ ಪಡೆದ ಸುತ್ತೂರು ಶ್ರೀ
ತಾಲೂಕಿನ ಪ್ರಸಿದ್ದ ಯಾತ್ರಾ ಸ್ಥಳವಾದ ಮಹದೇಶ್ವರಬೆಟ್ಟದ ಮಾದಪ್ಪನ ಸನ್ನಿದಿಗೆ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಭೇಟಿ ನೀಡಿ ದರ್ಶನ ಪಡೆದರು.
ಸ್ವಚ್ಛ ಪರಿಸರದಲ್ಲಿ ಬದುಕುವುದೆ ಆನಂದ: ನ್ಯಾಯಧೀಶ ಲೋಕಪ್ಪ
ಸ್ವಚ್ಛ ಪರಿಸರದಲ್ಲಿ ಬದುಕುವುದೇ ಆನಂದವಾದುದು, ಪರಿಸರವನ್ನು ಸ್ವಚ್ಛವಾಗಿ ಆರೋಗ್ಯವಾಗಿಟ್ಟುಕೊಳ್ಳುವುದು ಎಲ್ಲರ ಕರ್ತವ್ಯವಾಗಿದೆ.
ರಂಗಗೀತೆಗಳು ನಾಡಿನ ಸಂಸ್ಕೃತಿ ಪರಂಪರೆಯ ಸಂಕೇತ
ನಾಡಿನ ಸಂಸ್ಕೃತಿ ಮತ್ತು ಪರಂಪರೆಯನ್ನು ಬಿಂಬಿಸುವ ರಂಗ ಗೀತೆಗಳನ್ನು ಯುವ ಜನಾಂಗ ಕಲಿತು ಹಾಡುವ ಮೂಲಕ ಮುಂದಿನ ಪೀಳಿಗೆಗೆ ರಂಗಗೀತೆ, ನಾಟಕಗಳನ್ನು ಕೊಂಡೊಯ್ಯಬೇಕಾಗಿದೆ ಎಂದು ಹಿರಿಯ ರಂಗಕರ್ಮಿ ಸಿ.ಎಂ. ನರಸಿಂಹಮೂರ್ತಿ ತಿಳಿಸಿದರು.
ಚಿಕ್ಕಲ್ಲೂರಿನ ಜಾತ್ರೆಯಲ್ಲಿ ಪ್ರಾಣಿ ಬಲಿ ತಡೆ ಸಂಪೂರ್ಣ ಯಶಸ್ವಿ
ಮಾಂಸ ರಪ್ತು ನಿಷೇಧ ಹಾಗೂ ಗೋವಂಶ ಜಾನುವಾರು ಹತ್ಯೆ ನಿಷೇಧ ಕಾಯ್ದೆಯ ಜಾರಿಗೆ ಭಾರತ ಸರ್ಕಾರ ಮುಂದಾಗಬೇಕು, ಅಹಿಂಸೆ ಮತ್ತು ಆಧ್ಯಾತ್ಮ ಹಾಗೂ ಕೃಷಿ ಪ್ರಧಾನವಾದ ಭಾರತದಲ್ಲಿ ಸಂಪೂರ್ಣ ಮಾಂಸ ರಫ್ತು ನಿಷೇಧ ಕಾನೂನು ಹಾಗೂ ಸಂಪೂರ್ಣ ಗೋವಂಶ ಜಾನುವಾರು ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದು ಭಾರತವನ್ನು ಸಂಪೂರ್ಣ ಗೋವಂಶ -ಜಾನುವಾರು ಹತ್ಯೆ ಮುಕ್ತ ಮತ್ತು ಮಾಂಸ ರಫ್ತು ಮುಕ್ತ ರಾಷ್ಟ್ರ ಎಂದು ಘೋಷಿಸಬೇಕೆಂದು ಕೇಂದ್ರ ಸರ್ಕಾರವನ್ನು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ, ಪಶು-ಪ್ರಾಣಿ ಬಲಿ ನಿರ್ಮೂಲನ ಜಾಗೃತಿ ಮಹಾಸಂಘದ ಅಧ್ಯಕ್ಷ ದಯಾನಂದಸ್ವಾಮೀಜಿ ಆಗ್ರಹಿಸಿದರು.
ಮಹದೇಶ್ವರ ಬೆಟ್ಟದಲ್ಲಿ ಗಡಿನಾಡು ಉತ್ಸವದ ಪೂರ್ವಸಭೆ
ತಾಲೂಕಿನ ಮಹದೇಶ್ವರ ಬೆಟ್ಟದಲ್ಲಿ ಸರ್ಕಾರಿ ನೌಕರರ ಸಂಘದ ವತಿಯಿಂದ ಗಡಿನಾಡು ಉತ್ಸವ ಕಾರ್ಯಕ್ರಮ ಆಯೋಜಿಸುವ ಸಂಬಂಧ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಅವರ ನೇತೃತ್ವದಲ್ಲಿ ಪೂರ್ವಸಭೆ ನಡೆಸಲಾಯಿತು.
ಬೃಹತ್ ಆರೋಗ್ಯ ಮೇಳ: 12 ಸಾವಿರಕ್ಕೂ ಅಧಿಕ ಮಂದಿ ತಪಾಸಣೆ
ರಾಜ್ಯ ಸರ್ಕಾರದಿಂದಲೇ ಇದೇ ಮೊದಲ ಬಾರಿಗೆ ಬೃಹತ್ ಆರೋಗ್ಯ ಶಿಬಿರವನ್ನು ಕೊಳ್ಳೇಗಾಲದ ಎಂಜಿಎಸ್‌ವಿ ಕಾಲೇಜು ಮೈದಾನದಲ್ಲಿ ಏರ್ಪಡಿಸಲಾಗಿತ್ತು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಡೆದ ಬೃಹತ್ ಆರೋಗ್ಯ ಮೇಳದಲ್ಲಿ 12047 ಮಂದಿ ರೋಗಿಗಳು ವಿವಿಧ ಖಾಯಿಲೆಗಳ ತಪಾಸಣೆಗೆ ಒಳಪಟ್ಟರು.
ಕೋರ್ಟ್‌ ಮೊರೆ ಹೋಗಿದ್ದಕ್ಕೆ ಪಶುವೈದ್ಯರ ನೇಮಕ ವಿಳಂಬ
ಪಶುವೈದ್ಯ ಹುದ್ದೆಯ ಆಕಾಂಕ್ಷಿಗಳು ಕೋರ್ಟ್‌ ಮೊರೆ ಹೋಗಿದ್ದರಿಂದ ಪಶುವೈದ್ಯರ ನೇಮಕ ವಿಳಂಬವಾಗಿದ್ದು, ಸಮಸ್ಯೆ ಇತ್ಯರ್ಥವಾಗುವ ತನಕ ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಕ್ರಮಕೈಗೊಳ್ಳಲಾಗುವುದು ಎಂದು ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು ತಿಳಿಸಿದರು.
  • < previous
  • 1
  • ...
  • 411
  • 412
  • 413
  • 414
  • 415
  • 416
  • 417
  • 418
  • 419
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved