• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುತ್ತತ್ತಿರಾಯನ ಸೇವೆಯೊಂದಿಗೆ ಚಿಕ್ಕಲ್ಲೂರು ಜಾತ್ರೆಗೆ ತೆರೆ
ಹನೂರು ತಾಲೂಕಿನ ಚಿಕ್ಕಲ್ಲೂರು ಧಾರ್ಮಿಕ ಕ್ಷೇತ್ರದಲ್ಲಿ ಕೊನೆಯ ದಿನ ಮುತ್ತತ್ತಿರಾಯನ ಸೇವೆ ಕರಿಯಣ್ಣ ಕೆಂಚಣ್ಣ ಸೇವೆಯೊಂದಿಗೆ ಚಿಕ್ಕಲ್ಲೂರು ಜಾತ್ರೆಗೆ ತೆರೆ ಬಿದ್ದಿತು.
ಕ್ರಿಕೆಟ್‌ ಪಂದ್ಯಾವಳಿ: ಕೂಲ್ ಬಾಯ್ಸ್ ತಂಡ ವಿಜೇತ
ರಾಮಸಮುದ್ರ ಕಿಚ್ಚ ಸುದೀಪ್ ಸೇನಾ ಸಮಿತಿ ( ಕೆಎಸ್ಎಸ್ಎಸ್) ವತಿಯಿಂದ ಆಯೋಜಿಸಿದ ಮೂರು ದಿನಗಳ ಗ್ರಾಮೀಣ ಮಟ್ಟದ ಕ್ರಿಕೆಟ್ ಪಂದ್ಯಾವಳಿಲ್ಲಿ ಅಮಚವಾಡಿ ಕೂಲ್ ಬಾಯ್ಸ್ ಕ್ರಿಕೆಟ್ ತಂಡ ಪ್ರಥಮ ಸ್ಥಾನ ಪಡೆದು ಶ್ರೀಮಹರ್ಷಿ ವಾಲ್ಮೀಕಿ ಕಪ್ ಅನ್ನು ತನ್ನ ಮುಡಿಗೇಡಿಸಿಕೊಂಡಿದೆ. ಕಿಚ್ಚ ಸುದೀಪ್ ಸೇನಾ ಸಮಿತಿ ತಂಡ ದ್ವಿತೀಯ ಸ್ಥಾನ ಪಡೆದು ಟ್ರೋಫಿ ಪಡೆದು ತೃಪ್ತಿಪಟ್ಟುಕೊಂಡಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪ್ರತಿಭಟನೆ
ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರಪತಿಗಳನ್ನು ಏಕ ವಚನದಲ್ಲಿ ಸಂಬೋಧಿಸಿದ್ದನ್ನು ಖಂಡಿಸಿ ಸೋಮವಾರ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಅಂಬೇಡ್ಕರ್ ಅಪಮಾನಿಸಿದ ಕಾಂಗ್ರೆಸ್ ತಿರಸ್ಕರಿಸಿ
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಬದುಕಿರುವವರೆಗೂ ಶೋಷಣೆ ಮಾಡುವ ಜೊತೆಗೆ ಅವರ ನಿಧನ ಬಳಿಕವು ಶವ ಸಂಸ್ಕಾರಕ್ಕೂ ಜಾಗ ನೀಡದೆ ಅಪಮಾನ ಮಾಡಿದ್ದು, ಇಂಥ ಪಕ್ಷವನ್ನು ತಿರಸ್ಕರಿಸುವ ಮೂಲಕ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಸಿಮೆಂಟ್ ಮಂಜು ತಿಳಿಸಿದರು.
ಬಜೆಟ್‌ನಲ್ಲಿ ಪ್ರತಿ ಕೆಜಿ ರೇಷ್ಮೆಗೂಡಿಗೆ 30 ರು. ಪ್ರೋತ್ಸಾಹ ಧನ ನೀಡಲು ಚಿಂತನೆ
ಬಜೆಟ್‌ನಲ್ಲಿ ಪ್ರತಿ ಕೆಜಿ ರೇಷ್ಮೆಗೂಡಿಗೆ 30 ರು. ಪ್ರೋತ್ಸಾಹ ಧನ ನೀಡಲು ಚಿಂತನೆ ನಡೆಸಲಾಗಿದೆ ಎಂದು ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ತಿಳಿಸಿದರು. ಕೊಳ್ಳೇಗಾಲ ಪಟ್ಟಣದ ಮುಡಿಗುಂಡ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿಂದು ದ್ವಿತಳಿ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರೇಷ್ಮೆ ಬೆಳೆ ಉತ್ತೇಜನಕ್ಕಾಗಿ ಬಜೆಟ್‌ನಲ್ಲಿ ಅವಕಾಶ ಕಲ್ಪಿಸಲು ಕ್ರಮ ವಹಿಸಲಾಗುವುದು. ರೇಷ್ಮೆ ಬೆಳೆಗಾರರು, ಡೀಲರ್ ಗಳಿಗೆ ಅನುಕೂಲವಾಗುವಂತಹ ಕಾರ್ಯಗಳಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಕ್ರೀಡಾಕೂಟಗಳು ಆರೋಗ್ಯಕರ ಜೀವನಕ್ಕೆ ಸ್ಪೂರ್ತಿ
ನಗರದ ಶ್ರೀ ಶಿವಕುಮಾರಸ್ವಾಮೀಜಿ ಯುವಕರ ಬಳಗದಿಂದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಎರಡು ದಿನಗಳ ಬಸವೇಶ್ವರ ಕಪ್ -೨೦೨೪ ಕ್ರಿಕೆಟ್ ಪಂದ್ಯಾವಳಿ ಚಾಲನೆ ನೀಡಲಾಯಿತು.
ಚಿಕ್ಕಲ್ಲೂರಿನಲ್ಲಿ ಜಾತ್ರೆಯಲ್ಲಿ ಪಂಕ್ತಿ ಸೇವೆ
ಘನನೀಲಿ ಸಿದ್ದಪ್ಪಾಜಿ ಚಿಕ್ಕಲ್ಲೂರು ಜಾತ್ರೆ ನಾಲ್ಕನೇ ದಿನವಾದ ಭಾನುವಾರ ಪಂಕ್ತಿ ಸೇವೆ ಹಾಗೂ ಹಲವು ಉತ್ಸವಗಳ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಸಾಂಪ್ರದಾಯದಂತೆ ನಡೆದವು.
ಅಂಬೇಡ್ಕರ್ ಸಂವಿಧಾನದ ಫಲವೇ ಭಾರತ ಪ್ರಗತಿ: ವಕೀಲ ಮಹೇಂದ್ರ
ಬಾಬಾ ಸಾಹೇಬ್‌ ಅಂಬೇಡ್ಕರ್ ಸಂವಿಧಾನ ರಚನೆ ಮಾಡಿ ಕೊಟ್ಟ ಪರಿಣಾಮ ದೇಶ ಅಭಿವೃದ್ಧಿಯತ್ತ ಸಾಗುವ ಜೊತೆಗೆ ಎಲ್ಲಾ ವರ್ಗಗಳಿಗೆ ನ್ಯಾಯ ಲಭಿಸುತ್ತಿದೆ ಎಂದು ವಕೀಲ ಮಹೇಂದ್ರ ತಿಳಿಸಿದರು.
ರಂಗಭೂಮಿಯ ದೈತ್ಯ ಪ್ರತಿಭೆ ಸಿಜಿಕೆ ರಂಗಪರಂಪರೆ ಸಂಕೇತ
ರಂಗಭೂಮಿಯ ದೈತ್ಯ ಪ್ರತಿಭೆ ಸಿಜಿಕೆ ರಂಗಪರಂಪರೆ ಸಂಕೇತ ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಹೇಳಿದರು.
ಭಾರತ ಸಂವಿಧಾನದಿಂದ ಸರ್ವರಿಗೂ ಸಾಮಾಜಿಕ ನ್ಯಾಯ: ವೆಂಕಟರಮಣಸ್ವಾಮಿ
ಭಾರತ ಸಂವಿಧಾನದಿಂದ ಸರ್ವರಿಗೂ ಸಾಮಾಜಿಕ ನ್ಯಾಯ, ರಕ್ಷಣೆ, ಬದುಕು ಎಂದು ದಲಿತ ಮಹಾಸಭಾ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ (ಪಾಪು) ಹೇಳಿದರು.
  • < previous
  • 1
  • ...
  • 412
  • 413
  • 414
  • 415
  • 416
  • 417
  • 418
  • 419
  • 420
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved