• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನಿಂದ ಪ್ರಸಿದ್ಧ ಚಿಕ್ಕಲ್ಲೂರು ಜಾತ್ರೆಗೆ ಚಾಲನೆ
ಐದು ಹಗಲು, ಐದು ರಾತ್ರಿ ಅಪಾರ ಜನಸಂದಣಿಯ ನಡುವೆ ಜರುಗುವ ಜಾತ್ರೆಯಲ್ಲಿ ಒಂದೊಂದು ದಿನವು ಒಂದೊಂದು ವಿಶೇಷ ಆಚರಣೆಗಳು ನಡೆಯುತ್ತವೆ. ಮೊದಲ ದಿನ ಚಂದ್ರಮಂಡಲ ಒಂದು ಬೆಳಕಿನ ಆಚರಣೆ ಇದು ಹುಣ್ಣಿಮೆಯ ದಿನ ಮಧ್ಯರಾತ್ರಿ ನಡೆಯಲಿದೆ.
ಕಾಡಾನೆ ದಾಳಿಗೆ ೨ ಸಾವಿರ ಬಾಳೆ,೬೦ ತೆಂಗಿನ ಸಸಿ ನಾಶ
ಗುಂಡ್ಲುಪೇಟೆನಾಲ್ಕು ಕಾಡಾನೆಗಳ ದಾಳಿಗೆ ೨ ಸಾವಿರ ಬಾಳೆಗಿಡ,೬೦ ತೆಂಗಿನ ಸಸಿಗಳು ನಾಶವಾಗಿದ್ದು, ಲಕ್ಷಾಂತರ ರು. ಮೌಲ್ಯದ ಫಸಲು ನಷ್ಟವಾಗಿರುವ ಘಟನೆ ತಾಲೂಕಿನ ಕುರುಬರಹುಂಡಿ ಗ್ರಾಮದ ಬಳಿ ಮಂಗಳವಾರ ರಾತ್ರಿ ನಡೆದಿದೆ.ಗ್ರಾಮದ ಪ್ರಥಮ ದರ್ಜೆ ಗುತ್ತಿಗೆದಾರ ಹಾಗು ರೈತ ಕೆ.ಎಂ.ಮಹದೇವಸ್ವಾಮಿಗೆ ಸೇರಿದ ಜಮೀನಿನಲ್ಲಿ ಬೆಳೆದಿದ್ದ ಬಾಳೆ ತೋಟಕ್ಕೆ ನುಗ್ಗಿದ ನಾಲ್ಕು ಕಾಡಾನೆಗಳು ಸುಮಾರು ೨ ಸಾವಿರದಷ್ಟು ಬಾಳೆ ಕಟ್ಟೆಯನ್ನು ತುಳಿದು ಹಾಕಿವೆ.ಬಾಳೆಕಟ್ಟೆ ನೆಲಸಮ ಮಾಡಿರುವ ಜೊತೆಗೆ ಬಾಳೆ ತೋಟದೊಳಗಿದ್ದ ಸುಮಾರು ೬೦ ಕ್ಕೂ ಹೆಚ್ಚು ತೆಂಗಿನ ಸಸಿಗಳನ್ನು ಬುಡ ಸಮೇತ ಕಿತ್ತು ಹಾಕಿವೆ. ಕಾಡಾನೆಗಳ ದಾಳಿಗೆ ರೈತರು ಕಂಗಾಲಾಗಿದ್ದಾರೆ.
ಸಕಾರಾತ್ಮಕ ಚಿಂತನೆಗಳಿಂದ ಉತ್ತಮ ಸಮಾಜ ನಿರ್ಮಾಣ
ಚಾಮರಾಜನಗರಪ್ರಸ್ತುತ ಜಗತ್ತು ತೀವ್ರಗತಿಯಲ್ಲಿ ಬದಲಾವಣೆಯಾಗುತ್ತಿದೆ, ಆದರೆ, ಮನುಷ್ಯನ ಒಳ ಮನಸ್ಸು ಬದಲಾವಣೆಯಾಗದೆ ಸದಾ ಒತ್ತಡದಲ್ಲಿದ್ದು, ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯವಾಗುತ್ತಿಲ್ಲ ಎಂದು ಶಿರಸಿಯ ರಾಜಯೋಗ ಶಿಕ್ಷಣ ಕೇಂದ್ರದ ಹಿರಿಯ ರಾಜಯೋಗಿ ಶಿಕ್ಷಕಿ ಬ್ರಹ್ಮಾಕುಮಾರಿ ವೀಣಾಜೀ ತಿಳಿಸಿದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಂಗ ಇಲಾಖೆ, ಜಿಲ್ಲಾ ವಕೀಲರ ಸಂಘ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯ ಹಾಗೂ ಸಂಜೀವಿನಿ ಟ್ರಸ್ಟ್ ವತಿಯಿಂದ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಎ.ಡಿ.ಆರ್ ಕಟ್ಟಡದಲ್ಲಿ ಆಯೋಜಿಸಿದ್ದ ಸಮಯದ ಕರೆ-ಸಕಾರಾತ್ಮಕ ಬದಲಾವಣೆ ಕುರಿತ ಕಾರ್ಯಾಗಾರದಲ್ಲಿ ಮುಖ್ಯ ಭಾಷಣಕಾರರಾಗಿ ಅವರು ಮಾತನಾಡಿದರು.
ಸಂಘವು ರೈತರ ಗಟ್ಟಿ ಧ್ವನಿ: ರೈತಸಂಘದ ಗೌಡೇಗೌಡ
1990ರಲ್ಲಿ ಗುಂಡೂರಾವ್ ಸರ್ಕಾರದ ಸಮಯದಲ್ಲಿ ಪ್ರೊ.ನಂಜುಂಡಸ್ವಾಮಿಯವರು ಹುಟ್ಟು ಹಾಕಿದ ಕರ್ನಾಟಕ ರಾಜ್ಯ ರೈತ ಸಂಘ ಇಂದಿಗೂ ಪ್ರತಿ ಜಿಲ್ಲೆ, ತಾಲೂಕುಗಳಲ್ಲಿ ರೈತರ ಧ್ವನಿಯಾಗಿ ಕೆಲಸ ಮಾಡುತ್ತಿದೆ.
ಸಮುದಾಯ ಭವನಗಳು ಸಮಾಜದ ಅಭಿವೃದ್ಧಿಯ ಸಂಕೇತ
ಚಾಮರಾಜನಗರ ಸಮುದಾಯ ಭವನಗಳು ಆಯಾ ಗ್ರಾಮಗಳ ಅಭಿವೃದ್ಧಿ ಮತ್ತು ಜ್ಞಾನದ ಸಂಕೇತವಾಗಿ ಪ್ರಗತಿಗೆ ಪೂರಕ ಕೆಲಸ ಮಾಡುವ ಕೇಂದ್ರಗಳಾಗಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು. ತಾಲೂಕಿನ ಚಂದಕವಾಡಿಯಲ್ಲಿ ಗಾಣಿಗರ ಸಮುದಾಯದ ಭವನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಚಂದಕವಾಡಿ ಹೋಬಳಿ ಕೇಂದ್ರವಾಗಿದ್ದು, ಎಲ್ಲ ಸಮುದಾಯವರೂ ಒಗ್ಗಟ್ಟಿನಿಂದ ಸಹೋದರಂತೆ ಬಾಳುತ್ತಿದ್ದಾರೆ. ನನ್ನ ಅನುದಾನದ ಜೊತೆಗೆ ದಿ. ಆರ್. ಧ್ರುವನಾರಾಯಣ, ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ಸೇರಿ ಅನೇಕರ ಅನುದಾನದಡಿ ಬಹಳ ಸುಸಜ್ಜಿತವಾಗಿ ಗಾಣಿಗ ಸಮುದಾಯದವರು ಭವನ ನಿರ್ಮಿಸಿಕೊಂಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ಉನ್ನತ ಶಿಕ್ಷಣ ಕೊಡಿಸಿ: ಪಿಡಿಒ ಮಹೇಶ್
ಕೃಷಿ ಕ್ಷೇತ್ರದಿಂದ ಹಿಡಿದು ಎಲ್ಲಾ ಕ್ಷೇತ್ರದಲ್ಲಿಯೂ ಹೆಣ್ಣು ಸಾಧನೆ ಮಾಡಿದ್ದಾಳೆ. ಹೆಣ್ಣನ್ನು ಕೇವಲ ಹೆಣ್ಣೆಂದು ಅಲ್ಲಗಳೆಯುವ ಬದಲು ಆಕೆಗೆ ಉತ್ತಮ ಅವಕಾಶ, ಸಮಾನತೆ ಕಲ್ಪಿಸಿ ಕೊಡಬೇಕು.
ಪರ್ಸ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್
ನಿರ್ವಾಹಕ ಮಹೇಶ್‌ ನಿಖರ ಮಾಹಿತಿ ಪಡೆದು ಪರ್ಸ್ ವಾಪಾಸ್ ನೀಡಿ ಪ್ರಾಮಾಣಿಕತೆ ಮೆರೆದಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ಕಲಬೆರಕೆ ಆಹಾರದಿಂದ ಅನಾರೋಗ್ಯದತ್ತ ಯುವಜನತೆ
ಇತ್ತೀಚಿನ ದಿನಗಳಲ್ಲಿ ಪೌಷ್ಟಿಕಾಂಶವಿಲ್ಲದ ಕಲಬೆರಕೆ ಆಹಾರ ಪದಾರ್ಥಗಳ ಬಳಕೆಯಿಂದ ನಮ್ಮ ಇಂದಿನ ಯುವ ಪೀಳಿಗೆ ಹೆಚ್ಚು ಅನಾರೋಗ್ಯಕ್ಕೆ ತುತ್ತಾಗುತ್ತಿದೆ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹ.ರಾ. ಮಹೇಶ್ ಬೇಸರ ವ್ಯಕ್ತಪಡಿಸಿದರು. ಹರದನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರ ೬೮ನೇ ಹುಟ್ಟುಹಬ್ಬ ಹಾಗೂ ಜನ ಕಲ್ಯಾಣ ದಿವಸ್ ಅಂಗವಾಗಿ ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಉಚಿತ ಕಣ್ಣಿನ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಹಿಂದಿನ ಪೀಳಿಗೆಯ ಜನರು ಕಲಬೆರಕೆ ಇಲ್ಲದ ಉತ್ತಮ ಆಹಾರ ಸೇವಿಸಿ ಗಟ್ಟಿಮುಟ್ಟಾಗಿ ಇರುತ್ತಿದ್ದರು.
ಸುತ್ತೂರು ಜಾತ್ರೆಯ ತೇರಿಗೆ ಬೇಗೂರಲ್ಲಿ ಸ್ವಾಗತ
ಗುಂಡ್ಲುಪೇಟೆ: ಸುತ್ತೂರು ಜಾತ್ರಾ ಮಹೋತ್ಸವದ ರಥ ತಾಲೂಕಿನ ಬೇಗೂರು ಗ್ರಾಮಕ್ಕೆ ಆಗಮಿಸಿದಾಗ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ತಾಲೂಕು ಅಧ್ಯಕ್ಷ ಹಾಗೂ ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ ನೇತೃತ್ವದಲ್ಲಿ ಮುಖಂಡರು ಸ್ವಾಗತಿಸಿ ಬರ ಮಾಡಿಕೊಂಡರು. ಎಚ್.ಡಿ.ಕೋಟೆಯಿಂದ ಹೆಡಿಯಾಲ ಮಾರ್ಗ ಗುಂಡ್ಲುಪೇಟೆ ತಾಲೂಕಿಗೆ ಸುತ್ತೂರು ಜಾತ್ರಾ ಮಹೋತ್ಸವದ ರಥ ಆಗಮಿಸಿದಾಗ ಸ್ವಾಗತಿಸಿ ವೀರಶೈವ ಮುಖಂಡರು ರಥಕ್ಕೆ ಪೂಜೆ ಸಲ್ಲಿಸಿದರು.
ಶಾಸಕರು, ಜಿಲ್ಲಾಧಿಕಾರಿಯಿಂದ ರಸ್ತೆ ಕಾಮಗಾರಿ ಪರಿಶೀಲನೆ: ಪುಟ್ಟರಂಗಶೆಟ್ಟಿ
ಶಾಸಕ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಶಿಲ್ಪಾನಾಗ್ ನಗರದ ಬಿ. ರಾಚಯ್ಯ ಜೋಡಿರಸ್ತೆ ಅಗಲೀಕರಣ ಹಾಗೂ ನ್ಯಾಯಾಲಯ ರಸ್ತೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು.
  • < previous
  • 1
  • ...
  • 416
  • 417
  • 418
  • 419
  • 420
  • 421
  • 422
  • 423
  • 424
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved