• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಗ್ರಾಮಗಳ ಸಮಸ್ಯೆ ನೀಗಿಸಲು ಸರ್ಕಾರ ಗಮನಹರಿಸಲಿ: ಮಲ್ಲಿಕಾರ್ಜುನ ಸ್ವಾಮಿ
ಮಲೆಮಹದೇಶ್ವರ ಬೆಟ್ಟದ ಸುತ್ತಮುತ್ತಲಿನ ಕುಗ್ರಾಮಗಳ ಸಮಸ್ಯೆ ನೀಗಿಸಲು ಸರ್ಕಾರ ಗಮನಹರಿಸಬೇಕಾಗಿದೆ ಎಂದು ಸಾಲೂರು ಬೃಹನ್ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ತಿಳಿಸಿದರು.
ಭಾರತ್ ಜೋಡೋ ನ್ಯಾಯಯಾತ್ರೆ ತಡೆ: ಪ್ರತಿಭಟನೆ
ಚಾಮರಾಜನಗರದಲ್ಲಿ ಭಾರತ್‌ ಜೋಡೊ ಯಾತ್ರೆ ತಡೆಗೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಪ್ರತಿಭಟನೆ
ಬೇಡಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಗರದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಸಂಸದರಿಗೆ ಮನವಿ ಸಲ್ಲಿಸಲಾಯಿತು.
ಕಾಟಾಚಾರಕ್ಕೆ ನಡೆದ ತಾಲೂಕು ಮಟ್ಟದ ಕ್ರೀಡಾಕೂಟ
ಕಾಟಚಾರಕ್ಕೆ ಮಾಡಿದ ತಾಲೂಕು ಕ್ರೀಡಾಕೂಟ
ಸಿಎಂ ಒಳಮೀಸಲಾತಿ ಕುರಿತ ನಿರ್ಣಯ ಚುನಾವಣಾ ಗಿಮಿಕ್
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಒಳ ಮೀಸಲಾತಿ ನೀಡುವ ಕುರಿತು ಸಂಪುಟದಲ್ಲಿ ತೆಗೆದುಕೊಂಡಿರುವ ನಿರ್ಣಯ ಹಾಗೂ ಕೇಂದ್ರಕ್ಕೆ ಪ್ರಸ್ತಾವಣೆ ಸಲ್ಲಿಸುವ ವಿಚಾರವು ಚುನಾವಣಾ ಗಿಮಿಕ್ ಆಗಿದೆ ಎಂದು ಮಾಜಿ ಸಚಿವ ಕೋಟೆ ಎಂ. ಶಿವಣ್ಣ ಅರೋಪಿಸಿದರು.
ಇಂದು ಶತಮಾನಗಳ ಕನಸು ಈಡೇರಿದ ಪವಿತ್ರ ದಿನ
ಶತಮಾನಗಳ ಹೋರಾಟ ಮತ್ತು ತ್ಯಾಗದ ಕನಸು ಈಡೇರಿದ ದಿನ ಬಾಲರಾಮನ ಪ್ರತಿಷ್ಠಾಪನೆ. ಈ ಪವಿತ್ರ ದಿನ ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ ಹೇಳಿದರು.
ಚಾಮರಾಜನಗರದಲ್ಲಿ 20ಕ್ಕೂಹೆಚ್ಚು ಮಂದಿ ಕರಸೇವಕರಿಗೆ ಸನ್ಮಾನ
ಅಯೋಧ್ಯೆಯಲ್ಲಿ ರಾಮಮಂದಿರ ಲೋರ್ಕಾಪಣೆ ಪ್ರಯುಕ್ತ ಚಾ.ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಅವರಣದಲ್ಲಿ ರಾಮದೇವರ ಪೂಜೆ ಹಾಗೂ ಅಯೋಧ್ಯೆಗೆ ಕರಸೇವೆಗೆ ತೆರಳಿದ್ದ ೨೦ಕ್ಕು ಹೆಚ್ಚು ಮಂದಿಯನ್ನು ಗೌರವಿಸಲಾಯಿತು.
ಚಾಮರಾಜನಗರ ಜಿಲ್ಲೆಯಲ್ಲಿ ಸಡಗರದ ಶ್ರೀ ರಾಮನ ಪೂಜೆ
ಅಯೋಧ್ಯೆಯಲ್ಲಿ ಬಾಲರಾಮ ಪ್ರತಿಷ್ಠಾಪನೆ ಅಂಗವಾಗಿ ಜಿಲ್ಲಾದ್ಯಂತ ರಾಮನಾಮ ಜಪ ಮಾಡಲಾಯಿತು. ಎಲ್ಲೆಡೆ ಕೇಸರಿ ಭಾವುಟ, ರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜನತೆ ಭಕ್ತಿ ಮೆರೆದರು.
ಹನೂರಿನಲ್ಲಿ ಸಂಭ್ರಮದ ಶ್ರೀರಾಮನ ಪೂಜೆ
ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠಾಪನದ ಕಾರ್ಯಕ್ರಮದ ಶುಭದಿನದ ಪ್ರಯುಕ್ತ ಪಟ್ಟಣದ ರಾಮಮಂದಿರ ಹಾಗೂ ವಿವಿಧಡೆ ಧಾರ್ಮಿಕವಾಗಿ ಸಂಭ್ರಮ ಸಡಗರದಿಂದ ಪೂಜಾ ಕಾರ್ಯಕ್ರಮಗಳು ನಡೆಯಿತು.
ಕೋರ್ಟ್‌ ರಸ್ತೆ ಅಭಿವೃದ್ಧಿಗೆ ಇನ್ನೆಷ್ಟು ವರ್ಷ ಕಾಯಬೇಕು?
ಗುಂಡ್ಲುಪೇಟೆಪಟ್ಟಣದ ಜನನಿಬಿಡ ರಸ್ತೆ (ಪಟ್ಟಣದ ಮಡಹಳ್ಳಿ ವೃತ್ತದಿಂದ ಜೆಎಸ್‌ಎಸ್‌ ಅನುಭವ ಮಂಟಪ) ತನಕ ಗುಂಡಿಗಳ ಕಾರು ಬಾರು ಮತ್ತು ದೂಳಿನ ಉಚಿತ ಸಿಂಚನ ಜನರಿಗೆ ಆಗುತ್ತಿದೆ. ಪಟ್ಟಣದ ಮಡಹಳ್ಳಿ ವೃತ್ತದಿಂದ ಜೆಎಸ್‌ಎಸ್‌ ಅನುಭವ ಮಂಟಪದ ತನಕ ಬಾಲಕಿಯರ ಪ್ರೌಢಶಾಲೆ, ಅರಣ್ಯ ಕಚೇರಿ, ಪೊಲೀಸ್‌ ಠಾಣೆ, ನ್ಯಾಯಾಲಯ, ಜೆಎಸ್‌ಎಸ್‌ ಕಲಾ ಮತ್ತು ವಾಣಿಜ್ಯ ಕಾಲೇಜು, ಜೆಎಸ್‌ಎಸ್‌ ಅನುಭವ ಮಂಟಪ, ಸಿಎಂಎಸ್‌ ಕಲಾಮಂದಿರ ಹಾಗೂ ಪಟ್ಟಣದ ಹೊಸ ಬಡಾವಣೆಗೆ ತೆರಳುವ ಪ್ರಮುಖ ರಸ್ತೆಯ ಸ್ಥಿತಿ ಕಂಡು ಸವಾರರು ಹಾಗೂ ಜನರು ತಾಲೂಕು ಆಡಳಿತಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.
  • < previous
  • 1
  • ...
  • 417
  • 418
  • 419
  • 420
  • 421
  • 422
  • 423
  • 424
  • 425
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved