• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸತತ ಪರಿಶ್ರಮ, ಕಠಿಣ ಅಭ್ಯಾಸದಿಂದ ಗುರಿ ಮುಟ್ಟಲು ಸಾಧ್ಯ: ನರ್ಗೀಸ್‌ಬಾನು
ವಿದ್ಯಾರ್ಥಿಗಳು ಶ್ರದ್ಧೆಯಿಂದ ಓದುವ ಜತೆಗೆ ಸತತ ಅಭ್ಯಾಸ, ಕಠಿಣ ಪರಿಶ್ರಮದಿಂದ ತಮ್ಮ ಗುರಿಯನ್ನು ಮುಟ್ಟಲು ಸಾಧ್ಯವಿದೆ ಎಂದು ಚಾಮರಾಜನಗರ ಜಿಲ್ಲಾ ನೆಟ್‌ಬಾಲ್ ಅಸೋಸಿಯೇಷನ್‌ನ ಗೌರವಾಧ್ಯಕ್ಷೆ ನರ್ಗೀಸ್‌ಬಾನು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ವ್ಯವಸಾಯಕ್ಕೆ ಅನುವು ಮಾಡಿಕೊಡುವಂತೆ ಸಾಗುವಳಿದಾರರ ಪ್ರತಿಭಟನೆ
ಚಂದಕವಾಡಿ ಹೋಬಳಿ, ಮೌಜೆ ಹೊಂಗಲವಾಡಿ, ಪುಣಜನೂರು ಸ್ಟೇಟ್ ಫಾರೆಸ್ಟ್ ಸ. ನಂ.೧, ೩ ಮತ್ತು ೫ರ ಜಮೀನುಗಳಲ್ಲಿ ಚಾಮರಾಜನಗರ ಟೌನ್‌ನ ೧೩ ಮತ್ತು ೧೪ ವಾರ್ಡ್‌ನ ಪ.ಜಾತಿಗೆ ಸೇರಿದ ಸಾಗುವಳಿದಾರರು, ಅರಣ್ಯ ಇಲಾಖೆಯವರು ನಮಗೆ ವ್ಯವಸಾಯ ಮಾಡಲು ಅವಕಾಶ ನೀಡದೆ ತೊಂದರೆ ಕೊಡುತ್ತಿದ್ದಾರೆ ಎಂದು ಅರೋಪಿಸಿ ನಗರದಲ್ಲಿ ಪ್ರತಿಭಟನೆ ನಡೆಸಿ ಸ್ಥಳಕ್ಕಾಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್‌ಗೆ ಮನವಿ ಸಲ್ಲಿಸಿದರು.
ಏಳು ದಂಡು ಜೋಡಿ ಮುನಿಯಪ್ಪನ ಜಾತ್ರೆ ಮಹೋತ್ಸವ
ಹನೂರುಏಳು ದಂಡು ಜೋಡಿ ಮುನಿಯಪ್ಪನ ಜಾತ್ರೆ ಪ್ರಯುಕ್ತ ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಪೂಜಾ ಕಾರ್ಯಕ್ರಮಗಳು ಜರುಗಿತು. ಹನೂರು ತಾಲೂಕಿನ ಕೂಡ್ಲೂರಿನಲ್ಲಿ ಏಳುದಂಡು ಜೋಡಿ ಮುನಿಯಪ್ಪನ ಜಾತ್ರೆ ಮಹೋತ್ಸವ ಮಂಗಳವಾರ ಗುಂಡೇಗಾಲದಯ್ಯ ಅಲಂಕಾರ ಹಾಗೂ ವಿಶೇಷ ಪೂಜಾ ಕಾರ್ಯಕ್ರಮಗಳು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಮಹಾಮಂಗಳಾರತಿಯೊಂದಿಗೆ ನಡೆಯಿತು.
ಬಸ್ ನಿಲ್ದಾಣದಲ್ಲಿ ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ
ಪಟ್ಟಣದ ಬಸ್‌ ನಿಲ್ದಾಣದಲ್ಲಿ ಪುರುಷ, ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯಗಳಿದ್ದರೂ ಕಿಡಿಗೇಡಿಗಳು ಬಸ್ ನಿಲ್ದಾಣದ ಆವರಣದಲ್ಲಿ ಹಾಡಹಗಲೇ ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ದೃಶ್ಯ ಕಂಡು ಬಂದಿದೆ.
ಮಲೆಮಹದೇಶ್ವರ ಬೆಟ್ಟದಲ್ಲಿ ವಿಜೃಂಭಣೆಯ ಸಂಕ್ರಾಂತಿ ಆಚರಣೆ
ಹನೂರುಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಕ್ರಾಂತಿ ಪ್ರಯುಕ್ತ ಸಾಲೂರು ಬೃಹನ್ ಮಠದ ಸ್ವಾಮೀಜಿಗಳ ನೇತೃತ್ವದಲ್ಲಿ ಜಾನುವಾರಗಳಿಗೆ ಕಿಚ್ಚು ಹಾಯಿಸುವ ಮೂಲಕ ಪೂಜಾ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.
ಬಿಳಿಗಿರಿರಂಗನ ಚಿಕ್ಕ ತೇರಿಗೆ ಸಾವಿರಾರು ಭಕ್ತರು
ಯಳಂದೂರು ತಾಲೂಕಿನ ಪೌರಾಣಿಕ ಹಾಗೂ ಐತಿಹಾಸಿಕ ಪ್ರಸಿದ್ಧಿ ಪಡೆದಿರುವ ಬಿಳಿಗಿರಿರಂಗನ ಬೆಟ್ಟದಲ್ಲಿ ಮಂಗಳವಾರ ನಡೆದ ಚಿಕ್ಕಜಾತ್ರೆಗೆ ಸಾವಿರಾರು ಭಕ್ತರು ಆಗಮಿಸಿ ತೇರನ್ನು ಎಳೆದು ಸಂಭ್ರಮಿಸಿದರು. ಬಿಳಿಗಿರಿರಂಗನ ದೇವಸ್ಥಾನದ ಮುಂಭಾಗವಿದ್ದ ವಿವಿಧ ಬಣ್ಣ, ಬಣ್ಣದ ಪಟಗಳು, ಪುಷ್ಪದಿಂದ ಅಲಂಕೃತವಾದ ತೇರಿನಲ್ಲಿ ದೇವಸ್ಥಾನದಲ್ಲಿದ್ದ ಉತ್ಸವ ಮೂರ್ತಿಯನ್ನು 11.54 ರ ಸಮಯದಲ್ಲಿ ಕುಳ್ಳಿರಿಸಲಾಯಿತು. ಪ್ರತಿ ತೇರಿನ ಸಂದರ್ಭದಲ್ಲೂ ಬರುವಂತೆ ಗರುಡ ಪಕ್ಷಿಯು ರಥದ ಸುತ್ತ ಪ್ರದಕ್ಷಿಣೆ ಹಾಕಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವರಿಂದ ಜನತಾ ದರ್ಶನ
ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಮಟ್ಟದ ಜನತಾ ದರ್ಶನದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಜನರು ಅಹವಾಲುಗಳನ್ನು ಸಲ್ಲಿಸಿದರು.
ಚಾಮರಾಜನಗರ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷ ನಿರಂಜನ್‌ಕುಮಾರ್‌ ಗೆ ಸನ್ಮಾನ
ಚಾಮರಾಜನಗರ ಜಿಲ್ಲೆಯ ಬಿಜೆಪಿ ಪಕ್ಷದ ನೂತನ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಸಿ.ಎಸ್. ನಿರಂಜನ್ ಕುಮಾರ್ ರವರನ್ನು ಬಿಜೆಪಿ ಒಬಿಸಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಜನಧ್ವನಿ ಬಿ ವೆಂಕಟೇಶ್ ಸನ್ಮಾನಿಸಿ ಶುಭ ಕೋರಿದರು.
ಬೆಣ್ಣೆಯ ಅಲಂಕಾರದಲ್ಲಿ ಕಂಗೊಳಿಸಿದ ನಾರಾಯಣಸ್ವಾಮಿ..!
ಸಂಕ್ರಾಂತಿ ಹಬ್ಬದ ಹಿನ್ನೆಲೆ ಕೊಳ್ಳೇಗಾಲ ಪಟ್ಟಣದ ನಾರಾಯಣಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಕೈಂಕರ್ಯಗಳು ಸೋಮವಾರ ಬೆಳಗಿನಿಂದ ಸಂಜೆ ತನಕ ಜರುಗಿತು. ಶ್ರೀ ಲಕ್ಷ್ಮೀನಾರಾಯಣಸ್ವಾಮಿ ದೇವಾಲಯದಲ್ಲಿ ಗರುಡಕಂಬ, ಆಂಜನೇಯ, ಗಣಪತಿ ಮೂರ್ತಿಗಳಿಗೆ ಸುಮಾರು 25 ಕೆಜಿಯಷ್ಟು ಬೆಣ್ಣೆಯಿಂದ ಅಲಂಕಾರ ಮಾಡಲಾಗಿದ್ದ ಹಿನ್ನೆಲೆ ನಾರಾಯಣಸ್ವಾಮಿ ಇನ್ನಿತರೆ ಮೂರ್ತಿಗಳು ಬೆಣ್ಣೆ ಅಲಂಕಾರದಲ್ಲಿ ಕಂಗೊಳಿಸುವಂತಿತ್ತು. ಸೌಮ್ಯನಾಯಕಿ ಮೂರ್ತಿಗೂ ವಿಶೇಷ ರೀತಿಯಲ್ಲಿ ಹೂವಿನ ಅಲಂಕಾರ ಮಾಡಲಾಗಿತ್ತು. ಸೋಮವಾರ ಬೆಳಗಿನ ಜಾವ ಲಕ್ಷ್ಮೀನಾರಾಯಣಸ್ವಾಮಿ ದೇವಾಲಯದಲ್ಲಿ 4:30 ರ ಸಮಯದಲ್ಲಿ ಸುಪ್ರಭಾತ ಸೇವೆ, ಅಭಿಷೇಕ ನಡೆಸಿ ಬೆಣ್ಣೆ ಅಲಂಕಾರ ಮಾಡಲಾಯಿತು. ಬಳಿಕ ಧರ್ನುಮಾಸದ ಸಮಾಪ್ತಿ ದೇವರಿಗೆ ಸಕ್ಕರೆ ಪೊಂಗಲ್ ನೈವೆಧ್ಯ ಹಾಗೂ ಬಂದ ಭಕ್ತಾದಿಗಳಿಗೆ ತೀರ್ಥಪ್ರಸಾದ ವಿನಿಯೋಗ ಮಾಡಲಾಯಿತು.
ಸಿರಿಧಾನ್ಯ ಪಾಕಸ್ಪರ್ಧೆ ಶ್ರುತಿ, ಮಹೇಶ್‌ಗೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ
ಚಾಮರಾಜನಗರಬೆಂಗಳೂರಿನಲ್ಲಿ ಇತ್ತೀಚಿಗೆ ಆಯೋಜಿಸಲಾಗಿದ್ದ ಸಿರಿಧಾನ್ಯ ಪಾಕಸ್ಪರ್ಧೆಯಲ್ಲಿ ಚಾಮರಾಜನಗರ ಜಿಲ್ಲಾ ತಂಡ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲೆಯ ಗರಿ ಮೂಡಿಸಿದ್ದಾರೆ. ಜಿಲ್ಲೆಯನ್ನು ಪ್ರತಿನಿಧಿಸಿದ್ದ ಗುಂಡ್ಲುಪೇಟೆ ತಾಲೂಕಿನ ಅಂಕಹಳ್ಳಿ ಶ್ರುತಿ ಮತ್ತು ಉಮ್ಮತ್ತೂರು ಮಹೇಶ್‌ ಅವರು ರಾಜ್ಯಮಟ್ಟದ ಸಿರಿಧಾನ್ಯ ಅಡುಗೆ ತಿನಿಸು ತಯಾರಿಸುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.
  • < previous
  • 1
  • ...
  • 421
  • 422
  • 423
  • 424
  • 425
  • 426
  • 427
  • 428
  • 429
  • ...
  • 439
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved