• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀಮುರುಘರಾಜೇಂದ್ರಸ್ವಾಮಿ ವಿದ್ಯಾಸಂಸ್ಥೆಗೆ 5 ಲಕ್ಷ ರು. ಅನುದಾನ ನೀಡುವೆ: ಮರಿತಿಬ್ಬೇಗೌಡ ಭರವಸೆ
ತಮ್ಮ ಶಾಸಕರ ಕ್ಷೇತ್ರ ಅಭಿವೃದ್ದಿ ಅನುದಾನದಲ್ಲಿ 5 ಲಕ್ಷ ರು. ಅನುದಾನವನ್ನು ಮರಿಯಾಲ ಶ್ರೀಮುರುಘರಾಜೇಂದ್ರಸ್ವಾಮಿ ವಿದ್ಯಾಸಂಸ್ಥೆಯ ಮೂಲಭೂತ ಸೌಕರ್ಯಕ್ಕಾಗಿ ನೀಡುವುದಾಗಿ ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಭರವಸೆ ನೀಡಿದರು.
ಜಾತಿ, ವರ್ಗರಹಿತ ಸಮಾಜ ನಿರ್ಮಾಣಕ್ಕೆ ವಕೀಲರ ಪಾತ್ರ ಮಹತ್ವ:
ವಕೀಲರು ಉತ್ತಮ ಸಮಾಜ ನಿರ್ಮಾಣ ಮಾಡುವ ದಿಕ್ಕಿನಲ್ಲಿ ಆಲೋಚನೆ ಮಾಡುವ ಜೊತೆಗೆ ಜಾತಿ ಹಾಗೂ ವರ್ಗರಹಿತ ಸಮಾಜ ನಿರ್ಮಾಣ ಮಾಡುವಲ್ಲಿ ವಕೀಲರ ಪಾತ್ರ ಮಹತ್ವದಾಗಿದೆ ಎಂದು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾದೀಶರಾದ ಡಿ. ಭಾರತಿ ಅವರು ತಿಳಿಸಿದರು.
ರೈತ ಸಂಘದ ಹೋರಾಟ: ಗ್ರಾಮಗಳಿಗೆ ಬಸ್ ಸಂಚಾರ ಪ್ರಾರಂಭ
ಕರ್ನಾಟಕ ರಾಜ್ಯ ರೈತ ಸಂಘದ ಹೋರಾಟದ ಫಲವಾಗಿ ವಿವಿಧ ಗ್ರಾಮಗಳಿಗೆ ಬಸ್ ಸಂಚಾರ ಪ್ರಾರಂಭವಾಗಿದ್ದರಿಂದ ಗ್ರಾಮಸ್ಥರು ಪೂಜೆ ಸಲ್ಲಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ನಿಗದಿತ ಸಮಯದಲ್ಲಿ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಿ: ಶಾಸಕ ಮಂಜುನಾಥ
ಹನೂರುಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಗುಣಮಟ್ಟದಿಂದ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಸೂಚನೆ ನೀಡಿದರು .
ಆದಿಕರ್ನಾಟಕ ಅಭಿವೃದ್ಧಿ ಸಂಘದ ಆಸ್ತಿ ಅಧ್ಯಕ್ಷರ ಸಹೋದರರ ಮಕ್ಕಳಿಗೆ ಕ್ರಯ, ಆರೋಪ
ಆದಿಕರ್ನಾಟಕ ಅಭಿವೃದ್ಧಿ ಸಂಘದ ಹೆಸರಿನಲ್ಲಿರುವ ಆಸ್ತಿಯು ಸಂಘದ ಅಧ್ಯಕ್ಷರ ಸಹೋದರರ ಮಕ್ಕಳ ಹೆಸರಿಗೆ ಕ್ರಯವಾಗಿದ್ದು, ಖಾತೆಯಾಗುವ ಹಂತಕ್ಕೆ ತಲುಪಿದ್ದರು ಸಹ ಯಾವುದೇ ರೀತಿಯ ಕ್ರಮ ವಹಿಸದೇ ಮೌನವಾಗಿರುವ ಮತ್ತು ಅಧ್ಯಕ್ಷರು ಹೇಳಿದಂತೆ ಕೇಳುತ್ತಿರುವ ನಿರ್ದೇಶಕರ ಮಂಡಳಿಯನ್ನು ಸರ್ಕಾರ ಹಾಗೂ ಸಹಕಾರ ಇಲಾಖೆಯ ಸೂಪರ್ ಸೀಡ್ ಮಾಡಿ, ದಲಿತ ಸಮುದಾಯಕ್ಕೆ ನ್ಯಾಯ ಕಲ್ಪಿಸಿಕೊಡಬೇಕು ಎಂದು ಆದಿಕರ್ನಾಟಕ ಅಭಿವೃದ್ಧಿ ಸಂಘದ ಆಸ್ತಿ ಸಂರಕ್ಷಣಾ ಸಮಿತಿ ಒತ್ತಾಯಿಸಿದೆ.
ನಾಳೆ ಹುಲುಗಿನ ಮುರಡಿಯಲ್ಲಿ ಸಂಕ್ರಾಂತಿ ಜಾತ್ರೆ
ನಾಡಿನ ಚಿಕ್ಕ ತಿರುಪತಿ ಎಂದೇ ಹೆಸರಾದ ತಾಲೂಕಿನ ತೆರಕಣಾಂಬಿ ಬಳಿಯ ಹುಲುಗಿನ ಮುರಡಿಯಲ್ಲಿ ವೆಂಕಟರಮಣಸ್ವಾಮಿಯ ಸಂಕ್ರಾಂತಿ ಜಾತ್ರೆ ಜ.೧೫ ರ ಸಂಕ್ರಾಂತಿ ಹಬ್ಬದಂದು ನಡೆಯಲಿದೆ. ಜಾತ್ರೆಯ ಹಿಂದಿನ ೮ ದಿನಗಳಿಂದ ದೇವಸ್ಥಾನದಲ್ಲಿ ಕ್ರಮವಾಗಿ ಅಂಕುರಾರ್ಪಣ, ಧ್ವಜಾರೋಹಣ, ಚಂದ್ರಮಂಡಲಾರೋಹಣ, ಅನಂತ ಪೀಠಾರೋಹಣ, ಪುಷ್ಪ ಮಂಟ ಪಾರೋಹಣ, ಲಕ್ಷ್ಮೀ ಕಲ್ಯಾಣ ಮಹೋತ್ಸವ, ಗಜಾರೋಹಣ ನಡೆಯುತ್ತಿವೆ.
ಗುಂಡ್ಲುಪೇಟೆ ಜನತಾ ಕಾಲೋನಿಯಹಲವು ಮನೆಗಳಲ್ಲಿ ಮಲ ಮಿಶ್ರಿತ ನೀರು?
ಪುರಸಭೆ ೧೪ ನೇ ವಾರ್ಡ್‌ನ ಕೆಲ ಬೀದಿಗಳಿಗೆ ಮಲ ಮಿಶ್ರಿತ ನೀರು ಸರಬರಾಗುತ್ತಿದ್ದು, ಮಲಮಿಶ್ರಿತ ನೀರು ಎಲ್ಲಿಂದ ಬರುತ್ತಿದೆ ಎಂದು ಪತ್ತೆ ಹಚ್ಚಲು ಪುರಸಭೆ ಸಿಬ್ಬಂದಿ ಕೆಲ ಬೀದಿಗಳಲ್ಲಿ ರಸ್ತೆ ಅಗೆದಿದ್ದಾರೆ.
ಶಿಕ್ಷಣದಿಂದ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಸಾಧ್ಯ
ಕೊಳ್ಳೇಗಾಲಶಿಕ್ಷಣದಿಂದ ಸ್ವಾವಲಂಬಿ ಬದುಕು ನಡೆಸಲು ಸಹಕಾರಿಯಾಗಲಿದ್ದು ಪ್ರತಿಯೊಬ್ಬ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡುವ ಮೂಲಕ ಭವ್ಯ ಭಾರತದ ಹೆಮ್ಮೆಯ ಪ್ರಜೆಯಾಗಿ ರೂಪುಗೊಳ್ಳಬೇಕು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.
ಮುಕ್ತ ಶಿಕ್ಷಣ ವ್ಯವಸ್ಥೆಯಲ್ಲಿ ಶ್ರದ್ಧೆ, ವಿನಯ ಮುಖ್ಯ: ರಾಮಚಂದ್ರ ರಾಜೇ ಅರಸ್‌
ಸ್ವಾತಂತ್ರ್ಯ ನಂತರದ ಮುಕ್ತ ಶಿಕ್ಷಣ, ಪ್ರಸ್ತುತ ರಾಷ್ಟ್ರೀಯ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಶ್ರದ್ಧೆ, ವಿನಯ, ವಿಶಾಲ ಮನೋಭಾವನೆ ಅತಿ ಮುಖ್ಯವಾಗಿದೆ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರ ರಾಜೇ ಅರಸ್ ಹೇಳಿದರು. ನಗರದ ಜೆಎಸ್‌ಎಸ್ ಬಾಲಕೀಯರ ಪ್ರೌಢಶಾಲೆ ಆವರಣದಲ್ಲಿ ನಡೆದ ೨೦೨೩-೨೪ನೇ ಸಾಲಿನ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಶಿಕ್ಷಣ ಇಂದು ಜಾನ್ಞಾರ್ಜನೆ ಮತ್ತು ಜೀವನಕ್ಕೆ ಬೇಕಾದ ಮೌಲ್ಯಗಳ ಜೊತೆಗೆ ಬದುಕು ಕಟ್ಟಿಕೊಳ್ಳಲು ಅತ್ಯಂತ ಅವಶ್ಯಕವಾಗಿದೆ ಇಂತಹ ಶಿಕ್ಷಣವನ್ನು ಕಲಿಯುವಾಗ ಶ್ರದ್ಧೆ, ವಿನಯ, ವಿಶಾಲ ಮನೋಭಾವನೆ ಹಾಗೂ ಏಕಾಗ್ರತೆ ಅತಿ ಮುಖ್ಯವಾಗಿದೆ, ಇವುಗಳನ್ನು ಅಳವಡಿಸಿಕೊಂಡಾಗ ಉತ್ತಮ ಪ್ರಜೆಯಾಗಿ ಹೊರಹೊಮ್ಮಬಹುದು ಎಂದರು.
ಸಿಇಒಗಳು ಕಾರ್ಯ ದಕ್ಷತೆಯಿಂದ ಸಹಕಾರ ಸಂಘಗಳ ಪ್ರಗತಿ ಸಾಧ್ಯ : ನಂಜುಂಡಪ್ರಸಾದ್
ಡೇರಿ ಸಿಇಒಗಳ ಕರ್ತವ್ಯ, ಜವಾಬ್ದಾರಿ ಮತ್ತು ಲೆಕ್ಕ ಪತ್ರಗಳ ನಿರ್ವಹಣೆ ಕಾಯ್ದೆ ತಿದ್ದುಪಡಿಗಳ ಕುರಿತು ವಿಶೇಷ ಕಾರ್ಯಾಗಾರ
  • < previous
  • 1
  • ...
  • 423
  • 424
  • 425
  • 426
  • 427
  • 428
  • 429
  • 430
  • 431
  • ...
  • 439
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved