• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯ ಕೇಂದ್ರಗಳಿಗೆ ಹಿರಿಯ ಸಿವಿಲ್ ನ್ಯಾಯಾಧೀಶರ ಅನಿರೀಕ್ಷಿತ ಭೇಟಿ : ಪರಿಶೀಲನೆ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ಶ್ರೀಧರ ತಾಲೂಕಿನ ಮರಿಯಾಲದ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪಣ್ಯದಹುಂಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.
ಕುಡಿವ ನೀರಿನ ಪೋಲು ತಡೆಯಲು ಮುಂದಾದ ಪುರಸಭೆ
ಪುರಸಭೆ ನಿರ್ಲಕ್ಷ್ಯ, ಕುಡಿವ ನೀರು ಪೋಲು ಎಂಬ ಕನ್ನಡಪ್ರಭ ವರದಿಗೆ ಎಚ್ಚೆತ್ತ ಪುರಸಭೆ ಪೋಲಾಗುತ್ತಿದ್ದ ಕುಡಿವ ನೀರಿನ ಪೋಲು ತಡೆಯಲು ಮುಂದಾಗಿದೆ. ಜ.೧೧ ರಂದು ಕನ್ನಡಪ್ರಭ ಪತ್ರಿಕೆಯಲ್ಲಿ ತಾಲೂಕಿನ ಮಳವಳ್ಳಿ ಗೇಟ್‌ ಬಳಿ ಕಬಿನಿ ನೀರಿನ ಪೈಪ್ ಒಡೆದು ಆರು ದಿನದಿಂದ ಕಬಿನಿ ಕುಡಿವ ನೀರು ಪೋಲಾಗುತ್ತಿದೆ ಅಲ್ಲದೆ ಪೋಲಾದ ನೀರು ಈರುಳ್ಳಿ ಜಮೀನಿನ ಬಳಿ ನಿಂತು ಈರುಳ್ಳಿ ಬೆಳೆ ಹಾಳಾಗುತ್ತದೆ ಎಂದು ಸುದ್ದಿ ಪ್ರಕಟಗೊಂಡಿತ್ತು.
ಮಲೆ ಮಹದೇಶ್ವರ ಬೆಟ್ಟವನ್ನು ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿಸಲು ಪರಿಶೀಲನೆ
ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲು ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಹಾಗೂ ಡಿಸಿಎಎಫ್‌ ಡಾ. ಸಂತೋಷ್ ಕುಮಾರ್ ಸ್ಥಳ ಪರಿಶೀಲನೆ ನಡೆಸಿದರು. ಈಗಾಗಲೇ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ವಲಯ ಎಂದು ಘೋಷಣೆ ಮಾಡಲಾಗಿದೆ. ಆದರೂ ಸಹ ಸಂಪೂರ್ಣವಾಗಿ ಪ್ಲಾಸ್ಟಿಕ್ ಬಳಕೆ ತಡೆಗಟ್ಟಲು ಸಾಧ್ಯವಾಗಿರಲಿಲ್ಲ. ಈ ನಿಟ್ಟಿನಲ್ಲಿ ಹೇಗಾದರೂ ಪ್ಲಾಸ್ಟಿಕ್ ಬಳಕೆಯನ್ನು ತಡೆಗಟ್ಟಲು ಪ್ರಾಧಿಕಾರ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಲು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಲಾಯಿತು.
ವಿವೇಕಾನಂದರ ರಾಷ್ಟ್ರೀಯ ಪರಿಕಲ್ಪನೆಯ ಅದರ್ಶ ಚಿಂತನೆಗಳು ಸಾರ್ವಕಾಲಿಕ
ಭಾರತದ ಶ್ರೇಷ್ಠ ಸಂಸ್ಕೃತಿ, ಪರಂಪರೆಯನ್ನು ಇಡೀ ವಿಶ್ವಕ್ಕೆ ಅನಾವರಣಗೊಳಿಸಿದ ಸ್ವಾಮಿ ವಿವೇಕಾನಂದರ ರಾಷ್ಟ್ರೀಯ ಪರಿಕಲ್ಪನೆಯ ಅದರ್ಶ ಚಿಂತನೆಗಳು ಸಾರ್ವಕಾಲಿಕವಾಗಿವೆ ಎಂದು ಉಪನ್ಯಾಸಕ ಹಾಗೂ ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತ ಸುರೇಶ್ ಎನ್. ಋಗ್ವೇದಿ ಅವರು ತಿಳಿಸಿದರು.
ಚಿಕ್ಕಲ್ಲೂರಿನಲ್ಲಿ ಮಾಂಸಹಾರದ ಪಂಕ್ತಿಸೇವೆಗೆ ಅವಕಾಶ ನೀಡಿ: ಉಗ್ರ ನರಸಿಂಹೇಗೌಡ
ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿನಲ್ಲಿ ಜ. ೨೫ ರಿಂದ ೨೯ ತನಕ ನಡೆಯುವ ಚಿಕ್ಕಲ್ಲೂರು ಜಾತ್ರೆಯಲ್ಲಿ ಪಂಕ್ತಿಭೋಜನಕ್ಕೆ ಅವಕಾಶ ಕಲ್ಪಿಸಬೇಕು ಮತ್ತು ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಕ್ರಮಕೈಗೊಳ್ಳಬೇಕು
ಗೋಪಾಲಸ್ವಾಮಿ ಭಕ್ತರಿಗೆ ಬಸ್‌ ದರ ಏರಿಕೆ ಬಿಸಿ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿನ ನಾಡಿನ ಪ್ರಸಿದ್ಧ ಹಿಮವದ್‌ ಗೋಪಾಲಸ್ವಾಮಿ ಬೆಟ್ಟಕ್ಕೆ ಹೊಸ ವರ್ಷದ ನೆಪದಲ್ಲಿ ಕೆಎಸ್‌ಆರ್‌ಟಿಸಿ ಸಾರಿಗೆ ಬಸ್‌ ದರವನ್ನು ದಿಢೀರ್‌ ಏರಿಸಿ ಪ್ರಯಾಣಿಕರಿಗೆ ಬರೆ ಎಳೆದಿದೆ.
ದೊಡ್ಡಿಂದುವಾಡಿ ಗ್ರಾಪಂಗೆ ಜಿಲ್ಲಾ ಸಕ್ಷಮ ಪ್ರಾಧಿಕಾರದ ತನಿಖಾಧಿಕಾರಿ ಭೇಟಿ
ಕೂಲಿ ಮಾಡದಿದ್ದರೂ ಖಾತೆಗೆ ನರೇಗಾ ಹಣ ಖಾತ್ರಿ ಎಂಬ ಶಿರ್ಷಿಕೆಯಡಿ ದೊಡ್ಡಿಂದುವಾಡಿ ಗ್ರಾಪಂ ನಲ್ಲಿ ಪಿಡಿಒ ಕರ್ತವ್ಯಲೋಪದ ಬಗ್ಗೆ ಕನ್ನಡಪ್ರಭ ವರದಿ ಪ್ರಕಟಿಸಿದ್ದ ಹಿನ್ನೆಲೆ ಗ್ರಾಪಂಗೆ ಜಿಲ್ಲಾ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಜನತಾದರ್ಶನದಲ್ಲಿ 456 ಅರ್ಜಿಗಳು ಇತ್ಯರ್ಥ: ಜಿಲ್ಲಾಧಿಕಾರಿ ಶಿಲ್ಪಾನಾಗ್‌
ಜಿಲ್ಲೆಯ ವಿವಿಧೆಡೆ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಸ್ವೀಕೃತವಾದ 489 ಅರ್ಜಿಗಳ ಪೈಕಿ 456 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು, ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದರು.
ಅಂಬೇಡ್ಕರ್ ಅಪಮಾನಿಸಿದ ಕಾಂಗ್ರೆಸ್ಸನ್ನು ದಲಿತರು ಬೆಂಬಲಿಸಿದ್ದೇ ವಿಪರ್ಯಾಸ: ಮೂಡ್ನಾಕೂಡು ಪ್ರಕಾಶ್
ಅಂಬೇಡ್ಕರ್ ಅಪಮಾನಿಸಿದ ಕಾಂಗ್ರೆಸ್ಸನ್ನು ದಲಿತರು ಬೆಂಬಲಿಸಿದ್ದೇ ವಿಪರ್ಯಾಸ ಎಂದು ಮೂಡ್ನಕೂಡು ಪ್ರಕಾಶ್‌ ತಿಳಿಸಿದ್ದಾರೆ.
ರಿಲೀಸ್ದ್‌....ಪಡಿತರ ಚೀಟಿದಾರರ ಖಾತೆಗೆ ಅನ್ನಭಾಗ್ಯ ಯೋಜನೆಯ ಹಣ ಜಮೆ
ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರ ಕುಟುಂಬಗಳಿಗೆ ನೀಡಲಾಗುವ 5 ಕೆ.ಜಿ ಅಕ್ಕಿ, ಹೆಚ್ಚುವರಿ ಅಕ್ಕಿಯ ಬದಲಾಗಿ ಡಿ.ಬಿ.ಟಿ ಮೂಲಕ ನಗದು ಹಣವನ್ನು ಪಾವತಿ ಮಾಡಲಾಗುತ್ತಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಡಿಸೆಂಬರ್ ಮಾಹೆಗೆ ಸಂಬಂಧಿಸಿದಂತೆ ಡಿ.ಬಿ.ಟಿ ಕೋಶದಿಂದ 14 ಕಡತಗಳ ಪೈಕಿ 11 ಕಡತಗಳು ಖಜಾನೆ-2 ತಂತ್ರಾಂಶಕ್ಕೆ ಸ್ವೀಕೃತಗೊಂಡಿದೆ ಎಂದು ಆಹಾರ ಇಲಾಖೆ ತಿಳಿಸಿದೆ.
  • < previous
  • 1
  • ...
  • 424
  • 425
  • 426
  • 427
  • 428
  • 429
  • 430
  • 431
  • 432
  • ...
  • 439
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved