• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶುಚಿ ಜೇನುತುಪ್ಪದ ಉತ್ಪಾದನೆಗೆ ಆದ್ಯತೆ ನೀಡಿ ಡಾ.ರಾಮಚಂದ್ರ
ಜೇನು ಸಾಕಾಣಿಕೆ ಮತ್ತು ನಿರ್ವಹಣೆ ಸಮಗ್ರ ಕೃಷಿ ಪದ್ಧತಿಯ ಒಂದು ಅವಿಭಾಜ್ಯ ಅಂಗವಾಗಿದ್ದು, ಶುಚಿ ಜೇನುತುಪ್ಪದ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ನಾಗೇನಹಳ್ಳಿ ವಿಸ್ತರಣಾ ಶಿಕ್ಷಣ ಘಟಕದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥ ಡಾ. ರಾಮಚಂದ್ರ ತಿಳಿಸಿದರು.
ಜಾನಪದ ಕಲೆ ಬೆಳೆಸಲು ಯುವಜನತೆ ಮಾನಸಿಕವಾಗಿ ಸಿದ್ಧರಾಗಬೇಕು :ಶಾಸಕ ಎಆರ್‌ಕೆ
ಯುವಜನತೆ ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗದೇ ನಮ್ಮ ಜಾನಪದ ಕಲೆ, ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಉಳಿಸಿ ಬೆಳೆಸಲು ಮಾನಸಿಕವಾಗಿ ಸಿದ್ದರಾಗಬೇಕಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಅಭಿಪ್ರಾಯಪಟ್ಟರು.
ಜಾನಪದ ಕಲೆ ಬೆಳೆಸಲು ಯುವಜನತೆ ಮಾನಸಿಕವಾಗಿ ಸಿದ್ಧರಾಗಬೇಕು :ಶಾಸಕ ಎಆರ್‌ಕೆ
ಯುವಜನತೆ ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗದೇ ನಮ್ಮ ಜಾನಪದ ಕಲೆ, ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಉಳಿಸಿ ಬೆಳೆಸಲು ಮಾನಸಿಕವಾಗಿ ಸಿದ್ದರಾಗಬೇಕಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಅಭಿಪ್ರಾಯಪಟ್ಟರು.
ಆ್ಯಂಕರ್‌...ಪರಿಸರ ಪ್ರೇಮ ಎಲ್ಲರಲ್ಲೂ ರಕ್ತಗತವಾಗಿ ಬರಬೇಕು : ನ್ಯಾ.ಎಂ. ಶ್ರೀಧರ್
ಪರಿಸರ ಪ್ರೇಮ ಎಲ್ಲರಲ್ಲೂ ರಕ್ತಗತವಾಗಿ ಬರಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಶ್ರೀಧರ ಹೇಳಿದರು. ತಾಲೂಕಿನ ಚಂದಕವಾಡಿ ಸರ್ಕಾರಿ ಪಬ್ಲಿಕ್ ಶಾಲೆಯ ಆವರಣದಲ್ಲಿ ಬೆಂಗಳೂರು ಪುಳಿಯೋಗರೆ ಹೌಸ್, ಈಶ್ವರಿ ಸೋಷಿಯಲ್ ಟ್ರಸ್ಟ್ ಸಹಯೋಗದಲ್ಲಿ 100 ಸಾಲು ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿ ಮಾತನಾಡಿ, ಪರಿಸರಪ್ರೇಮಿ ವೆಂಕಟೇಶ್ ಅವರು ಚಾಮರಾಜನಗರದಲ್ಲಿ ಗಿಡಗಳನ್ನು ನೆಟ್ಟು ಪರಿಸರ ಮಹತ್ವವನ್ನು ಸಾರಿದ್ದಾರೆ.
ಶಾಸಕ ಗಣೇಶ್‌ ಜಿಲ್ಲೆಯ ಅಭಿವೃದ್ಧಿ ಮಾಡುತ್ತಾರೆಂದು ವಿಶ್ವಾಸವಿದೆ: ಪಿಜಿಆರ್‌ ಸಿಂಧ್ಯಾ
ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಶೀರ್ವಾದ ಇದೆ. ಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ದುಡಿಯುತ್ತಾರೆಂಬ ವಿಶ್ವಾಸವೂ ನನಗಿದೆ ಎಂದು ಮಾಜಿ ಸಚಿವರೂ ಹಾಗೂ ಆದ ಸ್ಕೌಟ್ಸ್‌ ಮತ್ತು ಗೈಡ್ಸ್‌ ನ ಮುಖ್ಯಸ್ಥ ಪಿಜಿಆರ್‌ ಸಿಂಧ್ಯಾ ಹೇಳಿದರು.
ಅಲೆಯವುದನ್ನು ತಪ್ಪಿಸಲು ಗ್ರಾಪಂ ಮಟ್ಟದಲ್ಲೇ ಕುಂದು ಕೊರತೆ ಸಭೆ
ಕ್ಷೇತ್ರದ ಜನರು ಸರ್ಕಾರಿ ಕಚೇರಿ,ಶಾಸಕರ ಮನೆ, ಕಚೇರಿಗೆ ಅಲೆಯವುದನ್ನು ತಪ್ಪಿಸಲು ಕ್ಷೇತ್ರದಾದ್ಯಂತ ಗ್ರಾಪಂ ಮಟ್ಟದಲ್ಲೇ ಸಾರ್ವಜನಿಕರ ಗ್ರಾಪಂ ಮಟ್ಟದ ಕುಂದು ಕೊರತೆ ಸಭೆಗೆ ಚಾಲನೆ ನೀಡಲಾಗುತ್ತಿದೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಕರೆ ನೀಡಿದರು.
ಮಂಗಗಳ ನಡವಳಿಕೆ ಅನುಸರಿಸಿ, ಸಂರಕ್ಷಣೆ ಮಾಡಬೇಕಿದೆ
ಪರಿಸರಕ್ಕೆ ಅನುಕೂಲ ಮಾಡುವ ಮಂಗಗಳ ಸಂತತಿ ಕಡಿಮೆಯಾಗುತ್ತಿದ್ದು, ಅವುಗಳ ನಡವಳಿಕೆ ಅನುಸರಿಸಿ, ಸಂರಕ್ಷಣೆ ಮಾಡಬೇಕಾದ ಅಗತ್ಯತೆ ಇದೆ ಎಂದು ಮೈಸೂರು ವಿಶ್ವವಿದ್ಯಾಲಯದ ಎಸ್‌ಇಆರ್‌ಬಿ ವಿಶಿಷ್ಟ ಫೆಲೊ ಆದ ಪ್ರೊ. ಮೇವಾಸಿಂಗ್ ಹೇಳಿದರು.
ಕ್ಷುಲ್ಲಕ ವಿಚಾರಕ್ಕಾಗಿ ಯುವಕನ ಕೊಲೆ, ಸಂಬಂಧಿಕರ ಪ್ರತಿಭಟನೆ
ಬೆಂಗಳೂರಿನ ಯಶವಂತಪುರ ರೈಲು ಹಳಿಯಲ್ಲಿ ಕೊಳ್ಳೇಗಾಲದ ಯುವಕನ ಶವ ಪತ್ತೆಯಾದ ಹಿನ್ನೆಲೆ ಆತನನ್ನು ಕೊಲೆ ಮಾಡಿ ಬೆಂಗಳೂರಿನಲ್ಲಿ ಬಿಸಲಾಡಲಾಗಿದೆ. ತಪ್ಪಿತಸ್ಥರನ್ನು ಬಂಧಿಸಬೇಕು. ಕ್ಷುಲ್ಲಕ ಕಾರಣಕ್ಕಾಗಿ ಕೊಲೆ ಮಾಡಿರುವವರ ರಕ್ಷಣೆ ಮಾಡದೆ, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ ಮೃತ ಯುವಕನ ಸಂಬಂಧಿಗಳು ಮತ್ತು ವಿವಿಧ ಸಂಘಟನೆಗಳ ಮುಖಂಡರೊಡಗೂಡಿ ಸೋಮವಾರ ಪ್ರತಿಭಟನೆ ನಡೆಯಿತು.
ಕಾಡಂಚಿನ ಜನರ ತುರ್ತು ಸೇವೆಗೆ ಅರಣ್ಯ ಇಲಾಖೆ ಆ್ಯಂಬುಲೆನ್ಸ್
ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕಾಡಂಚಿನ ಜನರು ಇನ್ಮುಂದೆ ಅರಣ್ಯ ಇಲಾಖೆ ಆ್ಯಂಬುಲೆನ್ಸ್ ನೆರವು ಪಡೆಯಬಹುದಾಗಿದ್ದು, ಜನಸ್ನೇಹಿ ಇಲಾಖೆಯಾಗುವತ್ತ ಅರಣ್ಯಾಧಿಕಾರಿ ಹೆಜ್ಜೆ ಇಟ್ಟಿದ್ದಾರೆ.
ಕ್ರಿಮಿನಲ್ ಪ್ರಕರಣದಲ್ಲಿ ಕರಸೇವಕನ ಬಂಧನ: ಶಾಸಕ ಪುಟ್ಟರಂಗಶೆಟ್ಟಿ ಹೇಳಿಕೆ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ದ ಬಿಜೆಪಿ ನಾಯಕರು ಉದ್ದುದ್ದ ಭಾಷಣ ಮಾಡುವ ಮೂಲಕ ರಾಜ್ಯದಲ್ಲಿ ತಮ್ಮ ಬೇಳೆ ಬೆಯಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಇದು ಎಲ್ಲೂ ನಡೆಯಲ್ಲ. ಚಾಮರಾಜನಗರದಲ್ಲಿ ನಡೆಯಲು ಬಿಡುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಮತ್ತು ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಹಾಗೂ ಸವಲತ್ತು ಕಿಟ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 426
  • 427
  • 428
  • 429
  • 430
  • 431
  • 432
  • 433
  • 434
  • ...
  • 439
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved