• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೋಷಿತರ ಬಾಳಿಗೆ ಅಕ್ಷರ ದೀಪವಾಗಿದ್ದ ಸಾವಿತ್ರಿ ಬಾಯಿ ಫುಲೆ
ಸಮಾಜ ಅಸಮಾನತೆಯಲ್ಲಿ ಬಳಲುತ್ತಾ ಕ್ಲಿಷ್ಟಕರ ಸನ್ನಿವೇಶದಲ್ಲಿದ್ದಾಗ ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ನಿರಾಕರಿಸಿದ್ದ ಕಾಲಘಟ್ಟದಲ್ಲಿ ಶೋಷಿತರಿಗೆ ಅಕ್ಷರದ ಬೆಳಕು ನೀಡಿದ ಮೊದಲ ಮಹಿಳಾ ಶಿಕ್ಷಕಿ ಮತ್ತು ಸಮಾಜ ಸುಧಾರಕಿ ಸಾವಿತ್ರಿಬಾಯಿ ಫುಲೆ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್ ಹೇಳಿದರು.
ಅಧಿಕಾರ ಬಂದ ಮೇಲೂ ಹಿಂದಿನಂತೆಯೇ ಇರುತ್ತೇನೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌
ಹಾಲಹಳ್ಳಿ ಗ್ರಾಮದಲ್ಲಿ ಮಾಜಿ ಸಚಿವ ಎಚ್.ಎಸ್.ಮಹದೇವಪ್ರಸಾದ್‌ ಅವರ ೭ ನೇ ವರ್ಷದ ಪುಣ್ಯಾರಾಧನೆ ಸಮಾರಂಭದಲ್ಲಿ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಅವರ ಹುಟ್ಟುಹಬ್ಬದ ಹಿನ್ನಲೆ ಸಂಗಮ ಪ್ರತಿಷ್ಠಾನ ಹಾಗೂ ಕರ್ನಾಟಕ ಮಾರ್ವಾಡಿ ಯೂತ್‌ ಫೇಡರೇಷನ್‌ ಹಾಗು ಶಾಸಕ ಎಚ್.‌ಎಂ.ಗಣೇಶ್‌ ಪ್ರಸಾದ್ ಸಹಯೋಗದಲ್ಲಿ ೪೫ ಮಂದಿಗೆ ಉಚಿತ ಕೃತಕ ಕಾಲು ವಿತರಣೆ ಸಮಾರಂಭದಲ್ಲಿ ಮಾತನಾಡಿದರು.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ
ಹನೂರು ತಾಲೂಕಿನ ನಾಲಾ ರೋಡ್ ಗಡಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಯಿತು. ಹನೂರು ತಾಲೂಕಿನ ನಾಲಾ ರೋಡ್ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ವತಿಯಿಂದ ನಾಲ್ಕು ರಸ್ತೆಗಳನ್ನು ಬಂದ್ ಮಾಡುವ ಮೂಲಕ ವಿವಿಧ ಹಕ್ಕೂತ್ತಾಯಗಳಿಗಾಗಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಹಾಗೂ ಜನಪ್ರತಿನಿಧಿ ಅಧಿಕಾರಿಗಳಿಗೆ ಧಿಕ್ಕಾರ ಕೂಗಿದರು.
ಗಿಡಗಳನ್ನು ನೆಡುವ ಮೂಲಕ ಹೊಸ ವರ್ಷಕ್ಕೆ ಸ್ವಾಗತ
ಚಾಮರಾಜನಗರ ಈಶ್ವರಿ ಸೋಶಿಯಲ್ ಟ್ರಸ್ಟ್ ವತಿಯಿಂದ ನಗರದ ವಿವೇಕನಗರ ಬಡಾವಣೆಯಲ್ಲಿ ಗಿಡಗಳನ್ನು ನೆಡುವ ಮೂಲಕ ಹೊಸ ವರ್ಷವನ್ನು ಸ್ವಾಗತಿಸಲಾಯಿತು.
ಕೋರೆಂಗಾವ್‌ ಮಹರ್ ಸೈನಿಕರಿಗೆ ಗೌರವ ನಮನ
ಕೋರೆಂಗಾವ್‌ ಮಹರ್ ಸೈನಿಕರಿಗೆ ಗೌರವ ನಮನ
ಪತ್ರಿಕಾ ಪ್ರತಿನಿಧಿಗಳು ವಿತರಕರು ಇ- ಶ್ರಮ ಯೋಜನೆ ಸೌಲಭ್ಯ ಪಡೆಯಿರಿ
ಪತ್ರಿಕಾ ಪ್ರತಿನಿಧಿಗಳು ವಿತರಕರು ಇ- ಶ್ರಮ ಯೋಜನೆಯಡಿ ನೊಂದಾಯಿಸಿಕೊಂಡರೆ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ವಿವಿಧ ಸೌಲಭ್ಯಗಳನ್ನು ಪಡೆಯಬಹುದು ಎಂದು ತಾಲೂಕು ಕಾರ್ಮಿಕ ನಿರೀಕ್ಷಕರಾದ ವಿ.ಎಲ್.ಪ್ರಸಾದ್ ತಿಳಿಸಿದರು.
ನಾರಾಯಣಗೌಡರ ಬಂಧನಕ್ಕೆ ಸಂಘಟನೆಗಳ ಆಕ್ರೋಶ, ಬಿಡುಗಡೆಗೆ ಆಗ್ರಹ
ಸರ್ಕಾರ ಈ ಕೂಡಲೇ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಮೊಕದ್ದಮೆಗಳನ್ನು ಹಿಂಪಡೆದು ರಾಜ್ಯಾಧ್ಯಕ್ಷ ನಾರಾಯಣ ಗೌಡರನ್ನು ಬಿಡುಗಡೆಗೊಳಿಸದಿದ್ದರೆ ಗಡಿ ಜಿಲ್ಲೆಯನ್ನು ಬಂದ್ ಮಾಡಿಯೇ ತೀರುತ್ತೆವೆ, ಸರ್ಕಾರ ಇದನ್ನ ಗಂಭೀರವಾಗಿ ಪರಿಗಣಿಸಬೇಕು ಎಂದು ವೇದಿಕೆಯ ತಾಲೂಕು ಅಧ್ಯಕ್ಷ ಮಹಮ್ಮದ್ ಮತೀನ್ ಎಚ್ಚರಿಸಿದರು.
ಸಾರ್ವಜನಿಕರ ಅಹವಾಲು ಆಲಿಸಿದ ಜಿಲ್ಲಾ ಉಸ್ತುವಾರಿ ಸಚಿವ
ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ಮಂಗಳವಾರ ನಗರದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ನಗರದ ಜಿಲ್ಲಾಡಳಿತ ಭವನದಲ್ಲಿರುವ ತಮ್ಮ ಕಚೇರಿಯಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಕುಂದು ಕೊರತೆಗಳನ್ನು ವಿಚಾರಿಸಿ, ಸಮಸ್ಯೆ ಅಹವಾಲುಗಳನ್ನು ಕೇಳಿ ಸಂಬಂಧಪಟ್ಟ ಅಧಿಕಾರಿಗಳಿಗೆ ಪರಿಹಾರಕ್ಕೆ ಸೂಚನೆ ನೀಡಿದರು.
ವಾಲ್ಮೀಕಿ ಜಾತ್ರೆಗೆ ಭಾಗವಹಿಸಿ: ವಾಲ್ಮೀಕಿ ಸ್ವಾಮಿ ಮನವಿ
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ಶ್ರೀ ಮಹಿರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಫೆ. 8, 9 ರಂದು ಎರಡು ದಿನಗಳ ಕಾಲ ನಡೆಯುವ 6ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಜಿಲ್ಲೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿ ಯಶ್ವಸಿಗೊಳಿಸಿ ಕೊಡುವಂತೆ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಮನವಿ ಮಾಡಿದರು.
ಗೋಪಾಲಸ್ವಾಮಿ ಬೆಟ್ಟ, ಸಫಾರಿಯಲ್ಲಿ ಜನರ ದಂಡು
ಹೊಸ ವರ್ಷದ ಮೊದಲ ದಿನವಾದ ಸೋಮವಾರ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ, ಪಾರ್ವತಿ ಬೆಟ್ಟ, ತ್ರಿಯಂಬಕೇಶ್ವರ ದೇವಸ್ಥಾನ, ಬಂಡೀಪುರ ಸಫಾರಿಯಲ್ಲಿ ಪ್ರವಾಸಿಗರ ದಂಡೇ ನೆರೆದಿತ್ತು.
  • < previous
  • 1
  • ...
  • 428
  • 429
  • 430
  • 431
  • 432
  • 433
  • 434
  • 435
  • 436
  • ...
  • 439
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved