• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಭಿವೃದ್ಧಿ ಯೋಜನೆ ಬಗ್ಗೆ ಅರಿವು ಮೂಡಿಸಿ ಬಿಜೆಪಿ ಗೆಲ್ಲಿಸಿ: ರಾಮದಾಸ್‌
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹಿಳೆ, ರೈತ, ಯುವ ಸಮೂಹ ಹಾಗೂ ಬಡವರ ಅಭಿವೃದ್ಧಿ ಕೈಗೊಂಡಿರುವ ಮತ್ತು ಅನುಷ್ಠಾನಗೊಂಡಿರುವ ಯೋಜನೆಗಳ ಬಗ್ಗೆ ಪ್ರತಿ ಮನೆಗೂ ತಿಳಿಸಿ 3ನೇ ಬಾರಿ ಮೋದಿಯರನ್ನು ಪ್ರಧಾನಿ ಮಾಡುವ ಸಂಕಲ್ಪ ಕೈಗೊಳ್ಳಬೇಕೆಂದು ಮೈಸೂರು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ಉಸ್ತುವಾರಿ ಎಸ್.ಎ. ರಾಮದಾಸ್ ಹೇಳಿದರು.
ಚಿಂತಾಮಣಿಯಲ್ಲಿ ಎಂಜಿನಿಯರಿಂಗ್ ಕಾಲೇಜು ನಿರ್ಮಾಣ
ಚಿಂತಾಮಣಿ ನಗರದಲ್ಲಿ ಎಂಜಿನಿಯರಿಂಗ್ ಕಾಲೇಜು ನಿರ್ಮಿಸುವುದು ಈ ಭಾಗದ ಜನರ ಕನಸಾಗಿತ್ತು. ಅದರಂತೆ ನಿರ್ಮಾಣ ಪ್ರಕ್ರಿಯೆಗಳು ವೇಗವಾಗಿ ನಡೆಯುತ್ತಿದ್ದು, ನೆಲ ಅಂತಸ್ತಿನ ಕಟ್ಟಡ ಕಾಮಗಾರಿಗಳ ನಿರ್ಮಾಣಕ್ಕೆ ಬೇಕಾದ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗಿದೆ
ಫೆ.13, 14 ರಂದು ಆಶಾ ಕಾರ್ಯಕರ್ತೆಯರ ವಿಧಾನಸೌಧ ಚಲೋ
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಫೆ. 13-14ರಂದು ರಾಜ್ಯ ಮಟ್ಟದ ಆಶಾ ಕಾರ್ಯಕರ್ತೆಯರ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಕರಾಸಂ ಆಶಾ ಕಾರ್ಯಕರ್ತರ ಸಂಘದ ರಾಜ್ಯ ಉಪಾಧ್ಯಕ್ಷೆ ಎಂ. ಉಮಾದೇವಿ ಅವರು ತಿಳಿಸಿದರು.
ಕುರುಬರ ಹಾಸ್ಟೆಲ್ ಮೇಲೆ ದಾಳಿ: ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ
ಮಂಡ್ಯ ಜಿಲ್ಲಾ ಕುರುಬರ ಸಂಘದ ವಿದ್ಯಾರ್ಥಿನಿಲಯದ ಮೇಲೆ ದಾಳಿ ಹಾಗೂ ಸಂಗೊಳ್ಳಿರಾಯಣ್ಣ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾವಚಿತ್ರವುಳ್ಳ ಫ್ಲೆಕ್ಸ್ ಹಾನಿ ಮಾಡಿರುವವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.
ಇಂಡಿಗನತ್ತ ಗ್ರಾಮದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಅಭಿಯಾನ
ನಾಗಮಲೆಗೆ ಬರುವ ಭಕ್ತಾದಿಗಳು ಬೆಟ್ಟಗುಡ್ಡಗಳನ್ನು ದಾಟಿಕೊಂಡು ಬರಬೇಕು ಅಂತಹ ಸಂದರ್ಭದಲ್ಲಿ ತಾವು ತರುವ ಪ್ಲಾಸ್ಟಿಕ್ ಬಾಟಲ್ ತ್ಯಾಜ್ಯಗಳನ್ನು ಡಸ್ಟ್‌ಬಿನ್‌ನಲ್ಲಿ ಹಾಕುವಂತೆ ಪರಿಸರ ವಾರಿಯರ್ಸ್ ಗ್ರೂಪ್‌ನ ಮಂಜುನಾಥ್ ಭಕ್ತಾದಿಗಳಲ್ಲಿ ಮನವಿ ಮಾಡಿದರು.
ಕಾವೇರಿ ನೀರು ಉಳಿಸುವಂತೆ ಒತ್ತಾಯಿಸಿ ಪ್ರತಿಭಟನೆ
ಚಾಮರಾಜನಗರನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಹಾದು ಹೋಗಿರುವ ಕಾವೇರಿ ಕುಡಿಯುವ ನೀರಿನ ಪೈಪ್‌ಲೈನ್‌ನಲ್ಲಿ ದೊಡ್ಡ ಪ್ರಮಾಣದಲ್ಲಿ ಪೋಲಾಗುತ್ತಿರುವ ನೀರನ್ನು ಉಳಿಸುವಂತೆ ಒತ್ತಾಯಿಸಿ ಸುವರ್ಣ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಮಲೆಮಹದೇಶ್ವರ ಹುಂಡಿಯಲ್ಲಿ 2.16 ಕೋಟಿ ರು. ಸಂಗ್ರಹ
ಹನೂರು ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 29 ದಿನಗಳ ಅವಧಿಯಲ್ಲಿ 2.16 ಕೋಟಿ ರು. ಸಂಗ್ರಹವಾಗಿದೆ.
ಕಾಂಗ್ರೆಸ್ ಪಕ್ಷ ಅಭಿವೃದ್ಧಿ ವಿಚಾರದಲ್ಲಿ ಓಟು ಕೇಳುತ್ತದೆ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ರಾಮಮಂದಿರ ವಿಚಾರದಲ್ಲಿ ಓಟು ಪಡೆಯಲು ಮುಂದಾದರೆ ಕಾಂಗ್ರೆಸ್ ಪಕ್ಷ ಅಭಿವೃದ್ಧಿ ವಿಚಾರದಲ್ಲಿ ಓಟು ಕೇಳುತ್ತದೆ ಎಂದು ಶಾಸಕ ಎಚ್ಎಂ ಗಣೇಶ್ ಪ್ರಸಾದ್ ಹೇಳಿದರು.
ಸೆಂಟ್ರಿಂಗ್‌ ಪ್ಲೇಟ್‌ ಕಳವು: 8 ಮಂದಿ ಆರೋಪಿಗಳ ಬಂಧನ
ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ನಿರ್ಮಿಸಲು ತಂದಿಟ್ಟಿದ್ದ ಕಬ್ಬಿಣದ ಪ್ಲೇಟ್ ಹಾಗೂ ಸೆಂಟ್ರಿಂಗ್ ಪ್ಲೇಟ್‌ಗಳನ್ನು ಕಳವು ಮಾಡಿದ್ದ 14 ಮಂದಿ ಅರೋಪಿಗಳ ಪೈಕಿ 8 ಮಂದಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಹಿಷ್ಕಾರ ದೂರು ಹಿನ್ನೆಲೆ ಸುತ್ತೂರು ಗ್ರಾಮದಲ್ಲಿ ಶಾಂತಿ ಸಭೆ
ಚಾಮರಾಜನಗರ ತಾಲೂಕು ಇರಸವಾಡಿ ಗ್ರಾಪಂ ವ್ಯಾಪ್ತಿಯ ಸುತ್ತೂರು ಗ್ರಾಮದಲ್ಲಿಂದು ಬಹಿಷ್ಕಾರ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಯಿತು.
  • < previous
  • 1
  • ...
  • 428
  • 429
  • 430
  • 431
  • 432
  • 433
  • 434
  • 435
  • 436
  • ...
  • 460
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved