• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸ ವರ್ಷ: ಪ್ರವಾಸಿ ಸ್ಥಳ, ದೇಗುಲಗಳಲ್ಲಿ ಜನಸಾಗರ
ನೂತನ ವರ್ಷಾಚರಣೆ ಹಿನ್ನೆಲೆ ಗಡಿಜಿಲ್ಲೆಯ ಪ್ರವಾಸಿ ಸ್ಥಳಗಳು ಹಾಗೂ ದೇವಾಲಯಗಳಿಗೆ ಜನಸಾಗರವೇ ಹರಿದು ಬಂದಿತ್ತು.
ಅಮರಶಿಲ್ಪಿ ಜಕಣಾಚಾರಿ ಎಲ್ಲಾ ಕಾಲಮಾನಕ್ಕೂ ಚಿರಸ್ಮರಣೀಯರು
ವಾಸ್ತುಶಿಲ್ಪ ಕಲೆಗಾಗಿ ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟ ಅಮರಶಿಲ್ಪಿ ಜಕಣಾಚಾರಿಯವರು ಎಲ್ಲಾ ಕಾಲಮಾನಕ್ಕೂ ಚಿರಸ್ಮರಣೀಯರಾಗಿದ್ದಾರೆ ಎಂದು ಶಾಸಕ ಪುಟ್ಟರಂಗ ಶೆಟ್ಟಿ ತಿಳಿಸಿದರು.
ಮಲೆ ಮಹದೇಶ್ವರ ಬೆಟ್ಟದಲ್ಲಿ ಜನಸಾಗರ
ನೂತನ ವರ್ಷಾಚರಣೆ ಹಿನ್ನೆಲೆ ಮಲೆಮಹದೇಶ್ವರ ಬೆಟ್ಟಕ್ಕೆ ಹರಿದು ಬಂದ ಜನಸಾಗರ ಇಷ್ಟಾರ್ಥ ಸಿದ್ಧಿಸುವಂತೆ ಮಾಪಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದರು.
14 ವರ್ಷ ಬಳಿಕ ಆದಿವಾಸಿಗಳ ಮನೆ ಬಾಗಿಲಿಗೆ ಆಧಾರ್ ಕಾರ್ಡ್
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಆರಂಭಗೊಂಡ 14 ವರ್ಷಗಳ ನಂತರ ಹಿಂದುಳಿದ ಚಾಮರಾಜನಗರ ಜಿಲ್ಲೆಯ ದೂರದ ಪ್ರದೇಶಗಳಲ್ಲಿ ವಾಸಿಸುವ ಆದಿವಾಸಿಗಳು ತಮ್ಮ ಆಧಾರ್ ಕಾರ್ಡ್‌ಗಳನ್ನು ಪಡೆದುಕೊಂಡಿದ್ದಾರೆ.
ಸಿದ್ದರಾಮಯ್ಯ ಸಂವಿಧಾನ, ಮೀಸಲಾತಿ, ದಲಿತ ವಿರೋಧಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ, ಮೀಸಲಾತಿ, ದಲಿತ ವಿರೋಧಿಯಾಗಿದ್ದಾರೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಮೂಡ್ನಾಕೂಡು ಪ್ರಕಾಶ್ ಆರೋಪಿಸಿದರು.
ಹೊಸ ವರ್ಷಾಚರಣೆ: ಮಹದೇಶ್ವರ ಬೆಟ್ಟದಲ್ಲಿ ನೆರೆದಿರುವ ಭಕ್ತ ಸಮೂಹ
ಮಲೆ ಮಹದೇಶ್ವರ ಬೆಟ್ಟದಲ್ಲಿ ವರ್ಷಾಚರಣೆ ಆಚರಿಸಲು ರಾಜ್ಯದ ನಾನಾ ಭಾಗಗಳಿಂದ ಅಪಾರ ಸಂಖ್ಯೆಯ ಭಕ್ತರು ಮಾದಪ್ಪನ ದರ್ಶನ ಪಡೆಯಲು ಸಾಲುಗಟ್ಟಿನಿಂತು ದೇವರ ದರ್ಶನ ಪಡೆದರು
ಸಿರಿಧಾನ್ಯಗಳಿಗೆ ಪ್ರೊಸೆಸಿಂಗ್‌ ಯುನಿಟ್‌ ಸ್ಥಾಪನೆ
ಸಾವಯವ ಸಿರಿಧಾನ್ಯಗಳಿಗೆ ಗುಂಡ್ಲುಪೇಟೆಯಲ್ಲಿ ಪ್ರೊಸೆಸಿಂಗ್‌ ಯುನಿಟ್‌ ಸ್ಥಾಪನೆಗೆ ಮುಂದಾಗುತ್ತೇನೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ರೈತ ದಿನಾಚರಣೆಯಲ್ಲಿ ಭರವಸೆ ನೀಡಿದರು.
ಕೌಶಲ್ಯ ಅಭಿವೃದ್ಧಿಗೆ ತರಬೇತಿಯ ಅಗತ್ಯತೆ ಇದೆ
ನಗರದ ಜಿಲ್ಲಾ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಮತ್ತು ರಕ್ಷಣೆ ಕುರಿತು ಏರ್ಪಡಿಸಿದ್ದ ಕಾರ್ಯಗಾರ ಉದ್ಘಾಟಿಸಿಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೂ ಹೇಳಿದರು.
ವರ್ಷವಿಡೀ ಆನೆ, ಹುಲಿ, ಮಾದಪ್ಪನದ್ದೇ ದರ್ಬಾರು
2023 ವರ್ಷ ಮುಗಿದು 2024ಕ್ಕೆ ಕಾಲಿಡುತ್ತಿದ್ದು 2023 ರ ವರ್ಷ ಗಡಿಜಿಲ್ಲೆಯಲ್ಲಿ ಹಲವು ಪ್ರಮುಖ ರಾಜಕೀಯ ಪಲ್ಲಟಗಳಾಗಿವೆ, ಪ್ರಧಾನಿ ಭೇಟಿ ಸೇರಿ ಹುಲಿ, ಆನೆಗಳ‌ ಸಂಖ್ಯೆಯಲ್ಲಿ ಚಾಮರಾಜನಗರ ಮೊದಲ ಸ್ಥಾನ ಪಡೆಯುವ ಮೂಲಕ ಹಲವು ಮಹತ್ವದ ಸಂಗತಿಗಳು ನಡೆದಿವೆ.
ಪತ್ರಕರ್ತರು, ವಕೀಲರು ನಿರಂತರ ಅಧ್ಯಯನಶೀಲರಾಗಬೇಕು
ಪತ್ರಕರ್ತರು ಮತ್ತು ವಕೀಲರು ನಿಂತ ನೀರಾಗದೇ ನಿರಂತರ ಅಧ್ಯಯನ ಶೀಲರಾದಾಗ ಮಾತ್ರ ನಾವು ಅಂದುಕೊಂಡಿರುವ ಗುರಿ ಸಾಧಿಸಲು ಸಾಧ್ಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಹೇಳಿದರು
  • < previous
  • 1
  • ...
  • 429
  • 430
  • 431
  • 432
  • 433
  • 434
  • 435
  • 436
  • 437
  • 438
  • 439
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved