• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೌಷ್ಠಿಕ ತೋಟ ನಿರ್ಮಾಣ ಮೂಲಕ ಸ್ವೀಪ್ ಕಾರ್ಯಕ್ರಮಕ್ಕೆ ಚಾಲನೆ
ಜಿಲ್ಲಾ ಪಂಚಾಯತ್ ಎನ್.ಆರ್.ಎಲ್.ಎಂ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಕೃಷಿ ಸಖಿ ಮತ್ತು ವನ ಸಖಿಯರಿಂದ ‘ಒಂದು ಗಿಡ ಮಕ್ಕಳ ತೋಟಕ್ಕಾಗಿ-ಒಂದು ಮತ ದೇಶದ ಹಿತಕ್ಕಾಗಿ’ ಎಂಬ ಘೋಷ ವಾಕ್ಯದೊಂದಿಗೆ ನಗರದ ಜಿಲ್ಲಾ ಪಂಚಾಯತ್ ಶಿಶು ಪಾಲನಾ ಕೇಂದ್ರದಲ್ಲಿ ಪೌಷ್ಠಿಕ ತೋಟ ನಿರ್ಮಾಣಕ್ಕೆ ಸ್ವೀಪ್ ಕಾರ್ಯಕ್ರಮಕ್ಕೆ ನಗರದಲ್ಲಿ ಚಾಲನೆ ದೊರೆಯಿತು. ಜಿಲ್ಲಾ ಪಂಚಾಯತ್ ಕಚೇರಿಯ ಶಿಶುಪಾಲನಾ ಕೇಂದ್ರದ ಆವರಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಅಂಗವಾಗಿ ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದಲ್ಲಿ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಗೂ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಪಿ. ಲಕ್ಷ್ಮಿ ಅವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು.
ಮೃತಪಟ್ಟ 31 ಹಾಲು ಉತ್ಪಾದಕರ ಕುಟುಂಬಕ್ಕೆ ಚೆಕ್‌ ವಿತರಣೆ
ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟವೂ,(ಚಾಮುಲ್‌) ಮೃತಪಟ್ಟ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರುಗಳ 31ಮಂದಿ ವಾರಸುದಾರರಿಗೆ ತಲಾ 15 ಸಾವಿರ ಚೆಕ್‌ ಅನ್ನು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ಎಸ್.ನಂಜುಂಡ ಪ್ರಸಾದ್‌, ಚಾಮುಲ್‌ ನಿರ್ದೇಶಕ ಎಂ.ಪಿ.ಸುನೀಲ್‌ ವಿತರಿಸಿದರು.ಪಟ್ಟಣದ ಚಾಮುಲ್‌ನ ಉಪ ವಿಭಾಗದ ಕಚೇರಿಯಲ್ಲಿ ಚಾಮುಲ್‌ನ ರೈತ ಕಲ್ಯಾಣ ಟ್ರಸ್ಟ್ ಸತ್ತವರ ಪರಿಹಾರವಾಗಿ 15ಸಾವಿರ ರು. ಮೃತ ಪಟ್ಟ 31 ಕುಟುಂಬದ ಸದಸ್ಯರಿಗೆ 4.65 ಲಕ್ಷ ರು. ಚೆಕ್‌ ಹಾಗೂ ನಿವೃತ್ತಿಗೊಂಡ ಪರಮಪುರ ಸಂಘದ ಹಾಲು ಪರೀಕ್ಷಕ ಗುರುಸ್ವಾಮಿಗೆ 2.25ಲಕ್ಷ ರು. ಬೆಕ್‌ ಮತ್ತು ಬೆಟ್ಟದ ಮಾದಹಳ್ಳಿ ಸಂಘದ ಹಾಲು ಪರೀಕ್ಷಕ ಬಸವಣ್ಣಚಾರ್‌ಗೆ 3 ಲಕ್ಷ ರು., ಹೊನ್ನೇಗೌಡನಹಳ್ಳಿ ಸಂಘದ ಹಾಲು ಪರೀಕ್ಷಕ ಮಹದೇವಪ್ಪಗೆ 2.7 ಲಕ್ಷ ರು. ಸೇರಿ ಒಟ್ಟು 7.95 ಲಕ್ಷ ರು. ನಿವೃತ್ತ ಪರಿಹಾರದ ಚೆಕ್ಕ್ ವಿತರಿಸಿದರು.
ಬಂಡೀಪುರ ಹುಲಿದಾಳಿಗೆ ಕುರಿಗಾಹಿ ಬಲಿ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದಲ್ಲಿ ಹುಲಿಯೊಂದು ಆದಿವಾಸಿ ವ್ಯಕ್ತಿಯೊಬ್ಬನ ದೇಹವನ್ನು ಬಹುತೇಕ ತಿಂದು ಹಾಕಿದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಬಂಡೀಪುರ ಕಾಡಂಚಿನ ಮಂಗಲ ಬಳಿಯ ಆಡಿನ ಕಣಿವೆಯ ನಿವಾಸಿ ಜೇನುಕುರುಬ ಜನಾಂಗದ ಬಸವ (೫೪) ಮೃತ ವ್ಯಕ್ತಿ. ಆತನ ಅರ್ಧಂಬದ್ಧ ದೇಹ ಕುಂದಕೆರೆ ವಲಯದ ವೀರೇಶ್ವರ ಗುಡ್ಡದಲ್ಲಿ ಪತ್ತೆಯಾಗಿದೆ
ಮಕ್ಕಳ ಪ್ರತಿಭೆಗೆ ಪ್ರತಿಭಾ ಕಾರಂಜಿ ವೇದಿಕೆ
ಗ್ರಾಮೀಣ ಪ್ರದೇಶದ ಮಕ್ಕಳ ಪ್ರತಿಭೆ ಹೊರ ಬರಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ವೇದಿಕೆಯಾಗಲಿದೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಅಭಿಪ್ರಾಯಪಟ್ಟರು
ಕಿಚ್ಚುಗುತ್ತಿ ದೇವಸ್ಥಾನದ ವಿಷಪ್ರಸಾದ ದುರಂತಕ್ಕೆ 5 ವರ್ಷ
ರಾಜ್ಯ, ರಾಷ್ಟ್ರವಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ತಾಲೂಕಿನ ಕಿಚ್ಬುಗುತ್ತಿ ಮಾರಮ್ಮನ ದೇವಾಲಯ ಕಳಸ ಪ್ರತಿಷ್ಠಾಪನ ಪೂಜಾ ಕಾರ್ಯದಲ್ಲಿ ವಿಷ ಪ್ರಸಾದ ಸೇವನೆ ಪ್ರಕರಣ ಸಂಭವಿಸಿ 2023 ಡಿ. 14ಕ್ಕೆ 5 ವರ್ಷ
ಚಾಮರಾಜನಗರದಲ್ಲಿ ನಟ ಪುನೀತ್ ಪುಣ್ಯಸ್ಮರಣೆ
ಕರುನಾಡಿನ ಅಸಂಖ್ಯಾತ ಹೃದಯಗಳ ಸಾಮ್ರಾಟ, ಯುವರತ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನಗಲಿ ಇಂದಿಗೆ ಎರಡು ವರ್ಷದ ಪೂರ್ಣಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಅಪ್ಪು ಸವಿ ನೆನಪಿನಲ್ಲಿ ಪುಣ್ಯಸ್ಮರಣೆ ಮಾಡಲಾಯಿತು
ಗುಂಡ್ಲುಪೇಟೆಯಲ್ಲಿ ಗಾಣಿಗ ಸಮುದಾಯ ಭವನ: ಶಾಸಕ ಗಣೇಶ್‌
ಗುಂಡ್ಲುಪೇಟೆಯಲ್ಲಿ ಗಾಣಿಗ ಸಮಾಜಕ್ಕೆ ಸಮುದಾಯ ಭವನ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಅವಕಾಶ ಕಲ್ಪಿಸುವುದಾಗಿ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಭರವಸೆ ನೀಡಿದರು
ನವಭಾರತ ಸಾಕ್ಷರತಾ ಕಾರ್ಯಕ್ರಮ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಸೂಚನೆ
ಜಿಲ್ಲೆಯಲ್ಲಿ 15 ವರ್ಷ ಮೇಲ್ಪಟ್ಟ ಅನಕ್ಷರಸ್ಥರನ್ನು ಸಾಕ್ಷರರನ್ನಾಗಿಸಲು ಉಲ್ಲಾಸ್ ನವಭಾರತ ಸಾಕ್ಷರತಾ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚಿಸಿದರು
ರಾತ್ರಿಯಲ್ಲೂ ನಿಲ್ಲದ ಕ್ರಷರ್‌ಗಳ ಸದ್ದು!
ರಾತ್ರಿ ೧೦ ಗಂಟೆ ಬಳಿಕ ಕ್ರಷರ್‌ ಕ್ರಷಿಂಗ್‌ ಮಾಡುವ ಹಾಗಿಲ್ಲ ಎಂದು ಜಿಲ್ಲಾ ಕಲ್ಲು ಪುಡಿ ನಿಯಂತ್ರಣ ಪ್ರಾಧಿಕಾರ ನೋಟಿಸ್‌ ನೀಡಿದ್ದರೂ ತಾಲೂಕಿನ ಹಿರೀಕಾಟಿ ಬಳಿಯ ಕ್ರಷರ್‌ಗಳು ನಿಯಮ ಉಲ್ಲಂಘಿಸಿ ರಾತ್ರಿ ಸದ್ದು ಮಾಡುತ್ತಿವೆ
ನಮ್ಮ, ಭೂಮಿ ಆರೋಗ್ಯ ರಕ್ಷಣೆ ಅನಿವಾರ್ಯ: ರೈತ ದಸರಾದಲ್ಲಿ ಹೊನ್ನೂರು ಪ್ರಕಾಶ್‌ ಮಾತು
ನಮ್ಮ ಹಾಗೂ ಭೂಮಿಯ ಆರೋಗ್ಯ ಮುಖ್ಯವಾದುದು ಎಂದು ರೈತ ಮುಖಂಡ ಹೊನ್ನೂರು ಪ್ರಕಾಶ್ ಹೇಳಿದರು. ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಚಾಮರಾಜನಗರ ರೈತ ದಸರಾ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು
  • < previous
  • 1
  • ...
  • 431
  • 432
  • 433
  • 434
  • 435
  • 436
  • 437
  • 438
  • 439
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved