• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದನಗಾಯಿ ರೈತನ ಮೇಲೆ ಅರಣ್ಯಾಧಿಕಾರಿಗಳಿಂದ ಹಲ್ಲೆ
ದನಗಾಯಿ ರೈತನ ಮೇಲೆ ಅರಣ್ಯಾಧಿಕಾರಿಗಳಿಂದ ಹಲ್ಲೆ ನಡೆಸಿ ಮಾನಸಿಕವಾಗಿ ಕಿರುಕುಳ ನೀಡಿರುವ ಬಗ್ಗೆ ಹಿರಿಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರ್ ಪ್ರಕಾಶ್ ಒತ್ತಾಯಿಸಿದ್ದಾರೆ
ಇಂದಿನಿಂದ ಪೇಟೆ ರಸ್ತೇಲಿ ಎಡ, ಬಲ ವಾಹನಗಳ ನಿಲುಗಡೆಗೆ ಪ್ರಾಯೋಗಿಕ ಚಾಲನೆ
ಪಟ್ಟಣದ ಎಂಸಿ ಡಿಸಿಸಿ ಬ್ಯಾಂಕ್‌ ವೃತ್ತದಿಂದ ಹಳೇ ಬಸ್‌ ನಿಲ್ದಾಣದ ರಸ್ತೆಯಲ್ಲಿ ಭಾನುವಾರದಿಂದ ದ್ವಿಚಕ್ರ ವಾಹನಗಳ ಎಡ, ಬಲ ನಿಲುಗಡೆಗೆ ಪ್ರಾಯೋಗಿಕವಾಗಿ ಚಾಲನೆ ನೀಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಒಡಕು ಬಿಟ್ಟು ಸಂಘಟಿತರಾದರೆ ಸಮಾಜ ಅಭಿವೃದ್ಧಿ
ನಾವು ಶಾಶ್ವತವಲ್ಲ ಆದರೆ ಸಮಾಜ ಸಮಾಜ ಶಾಶ್ವತ, ವೀರಶೈವ-ಲಿಂಗಾಯತ ಎನ್ನುವುದು ಬೇರೆ ಬೇರೆ ಅಲ್ಲ. ಒಡಕು ಬಿಟ್ಟು ಸಂಘಟಿತರಾದರೆ ಮಾತ್ರ ಸಮಾಜಕ್ಕೆ ಹಾಗೂ ಮುಂದಿನ ಪೀಳಿಗೆಗೆ ಒಳಿತಾಗುತ್ತದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ ಮಹಾದೇವ ಬಿದರಿ ಹೇಳಿದರು.
ವೈದ್ಯರು ಮೆದುಳು, ಶುಶ್ರೂಷಕರು ಹೃದಯವಿದ್ದಂತೆ
ಚಾಮರಾಜನಗರದ ಡಾ. ರಾಜ್‌ಕುಮಾರ್ ಕಲಾಮಂದಿರದಲ್ಲಿ ನಗರದ ಜೆಎಸ್‌ಎಸ್ ಕಾಲೇಜ್ ಆಫ್ ನರ್ಸಿಂಗ್ ಮತ್ತು ಜೆಎಸ್‌ಎಸ್ ಸ್ಕೂಲ್ ಆಫ್ ನರ್ಸಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಂದ ಜ್ಯೋತಿ ಬೆಳಗಿಸುವಿಕೆ ಮತ್ತು ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭದಲ್ಲಿ ಶುಶ್ರೂಷ ಪರೀಕ್ಷಾ ಮಂಡಳಿಯ ಪರೀಕ್ಷೆಯಲ್ಲಿ ಮೈಸೂರು ವಿಭಾಗದಲ್ಲಿ ಅತಿ ಹೆಚ್ಚು ಅಂಕಪಡೆದ ಮಂಜುಳಾ ಹಾಗೂ ಫಾತೀಮಾ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.
ನಕಲಿ ಕಲಾಂ ಸಂಸ್ಥೆ: 12ರಂದು ಹಣ ವಾಪಸ್ ಪಾವತಿಸುವ ಭರವಸೆ
ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಕಲಾಂ ಎಂಬ ಫೇಕ್ ಸಂಸ್ಥೆಯ ಶ್ರೀಕಂಠು, ಸುಂದರ ಮತ್ತು ಕೃಷ್ಣ ಎಂಬುವರನ್ನುಕರೆಸಿ ಹೋರಾಟಗಾರ ಬಸವರಾಜು ಅವರ ಸಮ್ಮುಖದಲ್ಲಿ ವಿಚಾರಣೆ ನಡೆಸಲಾಯಿತು.
ನ.14ರಂದು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತಕ್ಕೆ ಹಲವು ಕಾರ್ಯಕ್ರಮ ಆಯೋಜನೆ
ಚಾಮರಾಜನಗರದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರ್‌ ಗಿರಿಜಾ ಅವರೊಂದಿಗೆ ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸುವ ಸಂಬಂಧ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ನಡೆಸಿದರು.
ಮಕ್ಕಳಿಗೆ ತಪ್ಪದೇ ವಿದ್ಯಾಭ್ಯಾಸ ಕೊಡಿಸಿ: ನ್ಯಾ. ಈಶ್ವರ್‌
ಚಾಮರಾಜನಗರ ವಿಶ್ವವಿದ್ಯಾನಿಲಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರ ಕಾರ್ಯಕ್ರಮಕ್ಕೆ ಚಾಮರಾಜನಗರ ತಾಲೂಕಿನ ಹೊಂಡರಬಾಳು ಗ್ರಾಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ್ ಚಾಲನೆ ನೀಡಿ ಮಾತನಾಡಿದರು.
ನಕಲಿ ದಾಖಲೆಗಳಿಗೆ ತಹಸೀಲ್ದಾರ್‌ರಿಂದ ಖಾತೆ: ಆರೋಪ
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಗರಸಭಾ ಮಾಜಿ ಸದಸ್ಯ ಚಂಗುಮಣಿ ಸುದ್ದಿಗೋಷ್ಠಿ ನಡೆಸಿದರು.
ಕುಡಿವ ನೀರಿನ ಕಾಮಗಾರಿ ಲೋಪ ಬಗೆಹರಿಸಿ
ಕೊಳ್ಳೇಗಾಲ ನಗರಸಭೆಯಲ್ಲಿ ಶುಕ್ರವಾರ ನಡೆದ ವಿಶೇಷ ಸಭೆಯಲ್ಲಿ ಸದಸ್ಯ ಶಿವಕುಮಾರ್ ಮಾತನಾಡಿದರು.
ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ
ಗುಂಡ್ಲುಪೇಟೆಯಲ್ಲಿ ಆಶಾ ಕಾರ್ಯಕರ್ತೆಯರು ತಹಸೀಲ್ದಾರ್ ಟಿ. ರಮೇಶ್ ಬಾಬುಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved