• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಂಡ್ಲುಪೇಟೆ: ಖಾಸಗಿ ಆನ್‌ಲೈನ್‌ ಸೆಂಟರ್‌ಗಳಲ್ಲಿ ದುಬಾರಿ ಶುಲ್ಕ ಆರೋಪ: ಕ್ರಮಕ್ಕೆ ಆಗ್ರಹ
ಗುಂಡ್ಲುಪೇಟೆಯ ಖಾಸಗಿ ಆನ್‌ಲೈನ್‌ ಸೆಂಟರ್‌ಗಳಲ್ಲಿ ದುಬಾರಿ ಸೇವಾ ಶುಲ್ಕ ಪಡೆಯುತ್ತಿದ್ದಾರೆ. ಈ ಬಗ್ಗೆ ತಾಲೂಕು ಆಡಳಿತ ಕ್ರಮ ಜರುಗಿಸಬೇಕು ಎಂದು ಪಟ್ಟಣದ ನಿವಾಸಿ ಮಹೇಶ್‌ ದೂರಿದ್ದಾರೆ
ಗುಂಡ್ಲುಪೇಟೇಲಿ ಇಂದಿರಾ ಕ್ಯಾಂಟೀನ್‌ ಪುನಾರಂಭ
ಗುಂಡ್ಲುಪೇಟೆ ಇಂದಿರಾ ಕ್ಯಾಂಟೀನ್‌ ಬಂದ್‌ ಎಂದು ಕನ್ನಡಪ್ರಭ ಪತ್ರಿಕೆಯಲ್ಲಿ ಅ.4 ರಂದು ವರದಿ ಪ್ರಕಟವಾದ ಬೆನ್ನಲ್ಲೆ ಮತ್ತೆ ಇಂದಿರಾ ಕ್ಯಾಂಟೀನ್‌ ಆರಂಭಗೊಂಡಿದೆ. ಕನ್ನಡಪ್ರಭ ವರದಿ ಗಮನಿಸಿದ ಶಾಸಕ ಎಚ್.ಎಂ. ಗಣೇಶ್‌ ಪ್ರಸಾದ್‌ ಇಂದಿರಾ ಕ್ಯಾಂಟೀನ್‌ ಮುಚ್ಚಲು ಬಿಡುವುದಿಲ್ಲ. ಜಿಲ್ಲಾಧಿಕಾರಿಗಳ ಜತೆ ಮಾತನಾಡಿ, ಅನುದಾನ ವಿಳಂಬವಾಗಿದ್ದರೆ ಅನುದಾನ ನೀಡಲು ಹೇಳುತ್ತೇನೆ ಎಂದಿದ್ದರು
ಪಿಎಂ ಸ್ವ-ನಿಧಿ ಯೋಜನೆಯಡಿ ಅರ್ಥಿಕ ಅಭಿವೃದ್ಧಿ ಹೊಂದಿ
ಕೇಂದ್ರ ಸರ್ಕಾರದ ಪಿಎಂ ಸ್ವ-ನಿಧಿಯಿಂದ ಸಮ್ಮಾನ್ ಅನುದಾನದ 8 ಯೋಜನೆಯಡಿ ಪತ್ರಿಕಾ ವಿತರಕರು ನೋಂದಣಿ ಮಾಡಿಸಿಕೊಂಡು ಸಾಲ ಸೌಲಭ್ಯಗಳನ್ನು ಪಡೆದು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಮಾಜಿ ಸಚಿವ ಹಾಗೂ ಸ್ವನಿಧಿ ಸಮ್ಮಾನ್ ಯೋಜನೆಯ ರಾಜ್ಯ ಸಂಚಾಲಕ ಎಸ್.ಎ. ರಾಮದಾಸ್ ತಿಳಿಸಿದರು
ಕಾವೇರಿ ಕಿಚ್ಚು: ಖಾಲಿ ಡಬ್ಬ ಬಡಿದು ಪ್ರತಿಭಟನೆ
ರಾಜ್ಯ ಸರ್ಕಾರವು ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಕನ್ನಡ ಹೋರಾಟಗಾರರ ಒಕ್ಕೂಟದ ವತಿಯಿಂದ ಖಾಲಿ ಡಬ್ಬ ಬಡಿದು ಪ್ರತಿಭಟನೆ ಗುರುವಾರ ನಡೆಸಲಾಯಿತು. ಶ್ರೀಚಾಮರಾಜೇಶ್ವರ ಉದ್ಯಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾ ನಿರತರು ಖಾಲಿ ಡಬ್ಬ ಬಡಿದು ತಮಿಳುನಾಡು ಸರ್ಕಾರ, ರಾಜ್ಯ ಸರ್ಕಾರ, ಕೇಂದ್ರ ಹಾಗೂ ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು
ಆ್ಯಂಬುಲೆನ್ಸ್‌ನಲ್ಲಿ ಕಾಲೇಜಿಗೆ ತೆರಳಿದ ನರ್ಸಿಂಗ್ ವಿದ್ಯಾರ್ಥಿಗಳು
ಕರ್ನಾಟಕ ಬಂದ್‌ ಹಿನ್ನೆಲೆ ರಜೆ ನೀಡದಿದ್ದರಿಂದ ಎರಡು ತಾಸಿಗೂ ಅಧಿಕ ಕಾಲ ಬಸ್‌ಗಾಗಿ ಕಾದು ವಿದ್ಯಾರ್ಥಿಗಳು ಸುಸ್ತಾದರು‌. ಎರಡು ತಾಸಿನ ಬಳಿಕ ಸಿಮ್ಸ್‌ನಿಂದ ಆ್ಯಂಬುಲೆನ್ಸ್ ಕಳುಹಿಸಿದ್ದರಿಂದ ಆಂಬುಲೆನ್ಸ್‌ನಲ್ಲೇ ರೋಗಿಗಳ ಬದಲು ನರ್ಸಿಂಗ್ ವಿದ್ಯಾರ್ಥಿಗಳ ಪಯಣಿಸಿದರು‌‌
‘ಕಾವೇರಿ ವಿಚಾರದಲ್ಲಿ ಸಿಎಂ, ಡಿಸಿಎಂಗೆ ನಾಚಿಕೆಯಾಗಬೇಕು’
ಇನ್ನು 1 ಸಾವಿರ ನೀರು ಬಿಟ್ಟರೆ ಸಾಕು ಎಂದು ಉಡಾಫೆಯಿಂದ ನಗು ನಗುತ್ತಲೆ ನಮ್ಮ ಕಾವೇರಿ ವಿಚಾರದಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಕಾವೇರಿ ವಿಚಾರದಲ್ಲಿ ಅಸಡ್ಡೆ ತೋರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಚಿಕೆಯಾಗಬೇಕು ಎಂದು ಮಾಜಿ ಸಚಿವ ಎನ್ ಮಹೇಶ್ ಕಿಡಿಕಾರಿದರು
ಜೆಎಸ್‌ಎಸ್‌ನಲ್ಲಿ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ
ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಮತ್ತು ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಸೋಮವಾರ ನಡೆಯಿತು.ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಮತ್ತು ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಉದ್ಘಾಟಿಸಿದರು
ಮಹಾತ್ಮ ಗಾಂಧಿ ಅಪ್ರತಿಮ ಹೋರಾಟಗಾರ: ತಹಸೀಲ್ದಾರ್‌ ಟಿ.ರಮೇಶ್‌ ಬಾಬು ಬಣ್ಣನೆ
ಅಪ್ರತಿಮ ಹೋರಾಟಗಾರ ಮಹಾತ್ಮ ಗಾಂಧಿಯಾದರೆ, ಉತ್ತಮ ಆಡಳಿತಗಾರ ಲಾಲ್‌ ಬಹದ್ದೂರು ಶಾಸ್ತ್ರಿ ಎಂದು ತಹಸೀಲ್ದಾರ್‌ ಟಿ.ರಮೇಶ್‌ ಬಾಬು ಬಣ್ಣಿಸಿದರು. ಪಟ್ಟಣದ ತಾಲೂಕು ಕಚೇರಿಯ ಸಭಾ ಭವನದಲ್ಲಿ ನಡೆದ ರಾಷ್ಟ್ರಪಿತ ಮಹಾತ್ಮ ಗಾಂಧಿ, ಮಾಜಿ ಪ್ರಧಾನಿ ಲಾಲ್‌ ಬಹದ್ದೂರು ಶಾಸ್ತ್ರಿ ಅವರ ಜನ್ಮ ದಿನಾಚರಣೆಯಲ್ಲಿ ಗಾಂಧಿ ಹಾಗು ಶಾಸ್ತ್ರಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು
ಕಾಂಗ್ರೆಸ್ ವಿರುದ್ದ ಎಸ್‌ಡಿಪಿಐ ಪ್ರತಿಭಟನೆ
ಹೊಸ ಮದ್ಯದಂಗಡಿಗಳನ್ನು ತೆರೆಯಲು ಸರ್ಕಾರ ಅವಕಾಶ ಮಾಡಿಕೊಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮದ್ಯ ಭಾಗ್ಯ ಕೊಡುತ್ತಿದ್ದಾರೆಂದು ಆರೋಪಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಅಫ್ ಇಂಡಿಯಾ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು
  • < previous
  • 1
  • ...
  • 431
  • 432
  • 433
  • 434
  • 435
  • 436
  • 437
  • 438
  • 439
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved