• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವೇಕಾನಂದರ ರಾಷ್ಟ್ರೀಯ ಪರಿಕಲ್ಪನೆಯ ಅದರ್ಶ ಚಿಂತನೆಗಳು ಸಾರ್ವಕಾಲಿಕ
ಭಾರತದ ಶ್ರೇಷ್ಠ ಸಂಸ್ಕೃತಿ, ಪರಂಪರೆಯನ್ನು ಇಡೀ ವಿಶ್ವಕ್ಕೆ ಅನಾವರಣಗೊಳಿಸಿದ ಸ್ವಾಮಿ ವಿವೇಕಾನಂದರ ರಾಷ್ಟ್ರೀಯ ಪರಿಕಲ್ಪನೆಯ ಅದರ್ಶ ಚಿಂತನೆಗಳು ಸಾರ್ವಕಾಲಿಕವಾಗಿವೆ ಎಂದು ಉಪನ್ಯಾಸಕ ಹಾಗೂ ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತ ಸುರೇಶ್ ಎನ್. ಋಗ್ವೇದಿ ಅವರು ತಿಳಿಸಿದರು.
ಚಿಕ್ಕಲ್ಲೂರಿನಲ್ಲಿ ಮಾಂಸಹಾರದ ಪಂಕ್ತಿಸೇವೆಗೆ ಅವಕಾಶ ನೀಡಿ: ಉಗ್ರ ನರಸಿಂಹೇಗೌಡ
ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿನಲ್ಲಿ ಜ. ೨೫ ರಿಂದ ೨೯ ತನಕ ನಡೆಯುವ ಚಿಕ್ಕಲ್ಲೂರು ಜಾತ್ರೆಯಲ್ಲಿ ಪಂಕ್ತಿಭೋಜನಕ್ಕೆ ಅವಕಾಶ ಕಲ್ಪಿಸಬೇಕು ಮತ್ತು ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಕ್ರಮಕೈಗೊಳ್ಳಬೇಕು
ಗೋಪಾಲಸ್ವಾಮಿ ಭಕ್ತರಿಗೆ ಬಸ್‌ ದರ ಏರಿಕೆ ಬಿಸಿ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿನ ನಾಡಿನ ಪ್ರಸಿದ್ಧ ಹಿಮವದ್‌ ಗೋಪಾಲಸ್ವಾಮಿ ಬೆಟ್ಟಕ್ಕೆ ಹೊಸ ವರ್ಷದ ನೆಪದಲ್ಲಿ ಕೆಎಸ್‌ಆರ್‌ಟಿಸಿ ಸಾರಿಗೆ ಬಸ್‌ ದರವನ್ನು ದಿಢೀರ್‌ ಏರಿಸಿ ಪ್ರಯಾಣಿಕರಿಗೆ ಬರೆ ಎಳೆದಿದೆ.
ದೊಡ್ಡಿಂದುವಾಡಿ ಗ್ರಾಪಂಗೆ ಜಿಲ್ಲಾ ಸಕ್ಷಮ ಪ್ರಾಧಿಕಾರದ ತನಿಖಾಧಿಕಾರಿ ಭೇಟಿ
ಕೂಲಿ ಮಾಡದಿದ್ದರೂ ಖಾತೆಗೆ ನರೇಗಾ ಹಣ ಖಾತ್ರಿ ಎಂಬ ಶಿರ್ಷಿಕೆಯಡಿ ದೊಡ್ಡಿಂದುವಾಡಿ ಗ್ರಾಪಂ ನಲ್ಲಿ ಪಿಡಿಒ ಕರ್ತವ್ಯಲೋಪದ ಬಗ್ಗೆ ಕನ್ನಡಪ್ರಭ ವರದಿ ಪ್ರಕಟಿಸಿದ್ದ ಹಿನ್ನೆಲೆ ಗ್ರಾಪಂಗೆ ಜಿಲ್ಲಾ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಜನತಾದರ್ಶನದಲ್ಲಿ 456 ಅರ್ಜಿಗಳು ಇತ್ಯರ್ಥ: ಜಿಲ್ಲಾಧಿಕಾರಿ ಶಿಲ್ಪಾನಾಗ್‌
ಜಿಲ್ಲೆಯ ವಿವಿಧೆಡೆ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಸ್ವೀಕೃತವಾದ 489 ಅರ್ಜಿಗಳ ಪೈಕಿ 456 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು, ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದರು.
ಅಂಬೇಡ್ಕರ್ ಅಪಮಾನಿಸಿದ ಕಾಂಗ್ರೆಸ್ಸನ್ನು ದಲಿತರು ಬೆಂಬಲಿಸಿದ್ದೇ ವಿಪರ್ಯಾಸ: ಮೂಡ್ನಾಕೂಡು ಪ್ರಕಾಶ್
ಅಂಬೇಡ್ಕರ್ ಅಪಮಾನಿಸಿದ ಕಾಂಗ್ರೆಸ್ಸನ್ನು ದಲಿತರು ಬೆಂಬಲಿಸಿದ್ದೇ ವಿಪರ್ಯಾಸ ಎಂದು ಮೂಡ್ನಕೂಡು ಪ್ರಕಾಶ್‌ ತಿಳಿಸಿದ್ದಾರೆ.
ರಿಲೀಸ್ದ್‌....ಪಡಿತರ ಚೀಟಿದಾರರ ಖಾತೆಗೆ ಅನ್ನಭಾಗ್ಯ ಯೋಜನೆಯ ಹಣ ಜಮೆ
ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರ ಕುಟುಂಬಗಳಿಗೆ ನೀಡಲಾಗುವ 5 ಕೆ.ಜಿ ಅಕ್ಕಿ, ಹೆಚ್ಚುವರಿ ಅಕ್ಕಿಯ ಬದಲಾಗಿ ಡಿ.ಬಿ.ಟಿ ಮೂಲಕ ನಗದು ಹಣವನ್ನು ಪಾವತಿ ಮಾಡಲಾಗುತ್ತಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಡಿಸೆಂಬರ್ ಮಾಹೆಗೆ ಸಂಬಂಧಿಸಿದಂತೆ ಡಿ.ಬಿ.ಟಿ ಕೋಶದಿಂದ 14 ಕಡತಗಳ ಪೈಕಿ 11 ಕಡತಗಳು ಖಜಾನೆ-2 ತಂತ್ರಾಂಶಕ್ಕೆ ಸ್ವೀಕೃತಗೊಂಡಿದೆ ಎಂದು ಆಹಾರ ಇಲಾಖೆ ತಿಳಿಸಿದೆ.
ಗುಂಡ್ಲುಪೇಟೆ: ತೆರಕಣಾಂಬಿಯಲ್ಲಿ ವಿಶೇಷವಾದ ಪ್ರಾಚೀನ ಕಾಲದ ಶ್ರೀರಾಮಮಂದಿರ
ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ವಿಶೇಷವಾದ ಪ್ರಾಚೀನ ಕಾಲದ ಶ್ರೀರಾಮಮಂದಿರ ಗ್ರಾಮದ ಹೃದಯ ಭಾಗದಲ್ಲಿ ೧೦೦ ಅಂಕಣ ನೆಲ ಅಂತಸ್ತು.ಮೇಲೆ ೬ ಅಂತಸ್ತು ಒಟ್ಟು ೧೦೬ ಅಂಕಣದ ಶ್ರೀರಾಮ ಮಂದಿರವನ್ನು ಭವ್ಯ ಕಟ್ಟಡವಿದೆ. ಆದರೀಗ ರಾಮಮಂದಿರ ಮುಚ್ಚಿ ಹೋಗಿರುವುದು ಕಂಡು ಬರುತ್ತಿದೆ.
ಗೃಹಲಕ್ಷ್ಮೀ, ಅನ್ನಭಾಗ್ಯ ಸಮಸ್ಯೆ ಪರಿಹಾರಕ್ಕಾಗಿ ಮಹಿಳೆಯರ ದಂಡು
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್‌ ಭವನದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಗೃಹಲಕ್ಷ್ಮೀ, ಅನ್ನಭಾಗ್ಯ ಶಿಬಿರಕ್ಕೆ ಹಣ ಬಾರದ ಸಾವಿರಾರು ಮಹಿಳೆಯರು ಮುಗಿ ಬಿದ್ದು ಸಮಸ್ಯೆ ಪರಿಹಾರಕ್ಕಾಗಿ ಜಮಾಯಿಸಿದ್ದರು.
ಅಮಾವಾಸ್ಯೆ ಹಿನ್ನೆಲೆ ಮರಡಿ ಮಹದೇಶ್ವರನದರ್ಶನ ಭಾಗ್ಯ ವಂಚಿತರಾದ ಅನೇಕ ಭಕ್ತ
ಅಮಾವಾಸ್ಯೆ ಹಿನ್ನೆಲೆ ಗುರುವಾರ ಮರಡ್ಡಿಗುಡ್ಡದ ಮಹದೇಶ್ವರಸ್ವಾಮಿಯ ದರ್ಶನವಿಲ್ಲದೇ ಹೊರಗಡೆ ನಮಿಸಿ ತೆರಳುವ ಮೂಲಕ ನೂರಾರು ಭಕ್ತಾಧಿಗಳು ಅಸಮಾದಾನ ಹೊರಹಾಕಿ ನಡೆದ ಘಟನೆ ಜರುಗಿತು.
  • < previous
  • 1
  • ...
  • 444
  • 445
  • 446
  • 447
  • 448
  • 449
  • 450
  • 451
  • 452
  • ...
  • 459
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved