• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿತ್ರಾಣಗೊಂಡು ಸಾವನ್ನಪ್ಪಿದ ಕೋತಿಗೆ ಅಂತ್ಯಕ್ರಿಯೆ!
ನಿತ್ರಾಣಗೊಂಡ ಗಂಡು ಕೋತಿ ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೆ ಸಾವನ್ನಪ್ಪಿದ್ದರಿಂದ ಹಂಗಳ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸ‍ಲಾಯಿತು. ಕಳೆದ ಮೂರು ದಿನಗಳ‌ ಹಿಂದೆ ಹಂಗಳ ಗ್ರಾಮದ ಬಳಿ ಕೋತಿ ಮರದ ಪೊದೆಯಲ್ಲಿ ನಿತ್ರಾಣಗೊಂಡಿರುವುದನ್ನು ಕಂಡ ಬಿಜೆಪಿ ಮುಖಂಡ ಪ್ರಣಯ್ ಪಶು ಆಸ್ಪತ್ರೆಗೆ ತಂದು ಚಿಕಿತ್ಸೆ ಕೊಡಿಸಿದ್ದರು.
ವನ್ಯಜೀವಿ ಹತ್ಯೆ ತಡೆಗೆ ಕ್ರಮ ವಹಿಸಿ
ಕಾಡಂಚಿನ ಪ್ರದೇಶ, ಗ್ರಾಮಗಳಲ್ಲಿ ವನ್ಯಜೀವಿಗಳು ಹಾಗೂ ಜಾನುವಾರು ಹತ್ಯೆ ನಡೆಯದಂತೆ ಕಟ್ಟುನಿಟ್ಟಿನ ತುರ್ತು ಮುಂಜಾಗ್ರತಾ ಕ್ರಮಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಹಿಸುವಂತೆ ಪಶುಸಂಗೋಪನೆ, ರೇಷ್ಮೆ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಸೂಚನೆ ನೀಡಿದರು.
ಶರಣರ ತತ್ವ, ಸಂದೇಶಗಳು ಜೀವನಕ್ಕೆ ದಾರಿದೀಪ: ಸದಾಶಿವಮೂರ್ತಿ
ಬಸವಾದಿ ಶರಣರ ಸಂದೇಶಗಳೂ ಹಾಗೂ ಅದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು, ನಮ್ಮ ಜೀವನದಲ್ಲಿ ಅಳವಡಿಕೊಂಡು ನೆಮ್ಮದಿಯಾಗಿ ಬದುಕಲು ಸಾಧ್ಯವಿದೆ ಎಂದು ಸಾಹಿತಿ ಪ್ರೊ.ದೇವನೂರು ಸದಾಶಿವಮೂರ್ತಿ ತಿಳಿಸಿದರು.
ಡಿಸಿಎಫ್ ಚಕ್ರಪಾಣಿ ವಿರುದ್ಧ ಆರೋಪ ಸಲ್ಲ
ಮಹದೇಶ್ವರ ವನ್ಯಧಾಮದ ಡಿಸಿಎಫ್ ಚಕ್ರಪಾಣಿ ಅವರ ವಿರುದ್ಧ ವಿನಾಕಾರಣ ವೈಯುಕ್ತಿಕ ವಿಚಾರವನ್ನಿಟ್ಟುಕೊಂಡು ಮಾಜಿ ಶಾಸಕ ಆರ್.ನರೇಂದ್ರ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಕೊಳ್ಳೇಗಾಲ ತಾಲೂಕು ಭಗೀರಥ ಉಪ್ಪಾರ ಸಂಘದ ಅಧ್ಯಕ್ಷ ಮಧುವನಹಳ್ಳಿ ರಮೇಶ್ ಹೇಳಿದ್ದಾರೆ.
ನಾಳೆ ಶಾಮನೂರು ಶಿವಶಂಕರಪ್ಪಗೆ ಅಭಿನಂದನೆ
ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಜಿಲ್ಲಾ ಹಾಗೂ ತಾಲೂಕು ಘಟಕಗಳ ವತಿಯಿಂದ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹಾಗೂ ಸಮಾಜದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಜು.5ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್ ತಿಳಿಸಿದರು.
ಯಳಂದೂರಲ್ಲಿ ಪಟ್ಟಣ ಸ್ವಚ್ಛತಾ ಅಭಿಯಾನ: ಮಹೇಶ್‌ಕುಮಾರ್
ಇಲ್ಲಿಯ ಪಟ್ಟಣ ಪಂಚಾಯಿತಿ ವತಿಯಿಂದ ಪಟ್ಟಣದ ವಿಶೇಷ ಸ್ವಚ್ಛತಾ ಅಭಿಯಾನ ಕೈಗೊಂಡಿದ್ದು ಇಡೀ ಪಟ್ಟಣವನ್ನು ಸ್ವಚ್ಛತೆ ಮಾಡಲಾಗುವುದು ಎಂದು ಮುಖ್ಯಾಧಿಕಾರಿ ಎಂ.ಪಿ.ಮಹೇಶ್‌ಕುಮಾರ್ ಮಾಹಿತಿ ನೀಡಿದರು.
ಪಾರ್ಕ್‌, ಕ್ರೀಡಾಂಗಣ, ಪುರಸಭೆ ಕಚೇರಿ ಆವರಣಕ್ಕೆ 31 ಕಲ್ಲಿನಾಸನ
ಪುರಸಭೆ ಮುಖ್ಯಾಧಿಕಾರಿ ಅಧಿಕಾರ ವಹಿಸಿಕೊಂಡ ಆರಂಭದಲ್ಲೇ ಸಾರ್ವಜನಿಕರಿಗೆ ಅನುಕೂಲವಾಗುವ ಕೆಲಸಗಳಿಗೆ ಮುಂದಾಗಿದ್ದಾರೆ. ಪಟ್ಟಣದ ಕ್ರೀಡಾಂಗಣ, 3 ಪಾರ್ಕ್‌ ಹಾಗೂ ಪುರಸಭೆ ಕಚೇರಿ ಆವರಣದಲ್ಲಿ ಕಲ್ಲಿನಾಸನ ಹಾಕಿಸಿ, ಜಡ್ಡುಗಟ್ಟಿದ್ದ ಆಡಳಿತಕ್ಕೆ ವೇಗ ನೀಡಿದ್ದಾರೆ.
ಚಾ.ನಗರದಲ್ಲಿ ಮತ್ತೊಂದು ದುರಂತ : ವಿಷಪ್ರಾಶನಕ್ಕೆ 18 ಕೋತಿಗಳು ಬಲಿ

ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ-ಕೊಡಸೋಗೆ ರಸ್ತೆಯ ಬಳಿ ೧೮ ಕೋತಿಗಳು ವಿಷಪ್ರಾಶನದಿಂದ ಸಾಮೂಹಿಕವಾಗಿ ಬಲಿಯಾಗಿವೆ. 2 ಕೋತಿಗಳು ನಿತ್ರಾಣ ಸ್ಥಿತಿಯಲ್ಲಿ ಬದುಕುಳಿದಿದ್ದು ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದಾನಿಗಳ ಸಹಕಾರದಿಂದ ಸರ್ಕಾರಿ ಶಾಲೆಗಳು ಅಭಿವೃದ್ಧಿ
ದಾನಿಗಳ ಸಹಕಾರದಿಂದ ಸರ್ಕಾರಿ ಶಾಲೆಗಳು ಅಭಿವೃದ್ಧಿ ಆಗುತ್ತಿದ್ದು, ಸಂಘ, ಸಂಸ್ದೆ, ಟ್ರಸ್ಟ್ ಗಳು ದಾನ ಮಾಡಿದರೆ ಸಾರ್ಥಕ ಆಗುತ್ತದೆ ಎಂದು ಡಿಡಿಪಿಐ ರಾಮಚಂದ್ರರಾಜೇ ಅರಸ್ ತಿಳಿಸಿದರು.
ವಚನ ಸಾಹಿತ್ಯಕ್ಕೆ ಫ.ಗು. ಹಳಕಟ್ಟಿ ಕೊಡುಗೆ ಅಪಾರ
ವಿಶ್ವಗುರು ಬಸವಣ್ಣನವರು ಸೇರಿದಂತೆ ಅನುಭವ ಮಂಟಪದ ಎಲ್ಲಾ ಶಿವಶರಣರು ರಚಿಸಿದ ಮೂಲ ವಚನಗಳನ್ನು ಸಂಗ್ರಹಿಸಿ, ಮುದ್ರಿಸಿ ಮುಂದಿನ ಪೀಳಿಗೆಗೆ ಪರಿಚಯಿಸಿ ಪಸರಿಸುವ ಮಹತ್ವಪೂರ್ಣ ಸಾಧನೆಗೈದ ಡಾ. ಫಕೀರಪ್ಪ ಗುರುಬಸಪ್ಪ ಹಳಕಟ್ಟಿ ಸರ್ವಕಾಲಕ್ಕೂ ಸ್ಮರಣೀಯಾರ್ಹರಾಗಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ತಿಳಿಸಿದರು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved