• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಚಳವಳಿಗಾರರ ಬಂಧನ: ಕರ್ನಾಟಕ ಸೇನಾಪಡೆ ಖಂಡನೆ
ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಹಾಕುವಂತೆ ಹೋರಾಟ ಮಾಡುತ್ತಿದ್ದ ಕನ್ನಡ ಚಳವಳಿಗಾರರನ್ನು ರಾಜ್ಯ ಸರ್ಕಾರ ಬಂಧಿಸಿ ಮೊಕದ್ದಮೆ ಹೂಡಿರುವುದನ್ನು ಖಂಡಿಸಿ ಚಾಮರಾಜನಗರದಲ್ಲಿ ಕರ್ನಾಟಕ ಸೇನಾ ಪಡೆ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು.
ಸ್ವಾತಂತ್ರ್ಯ ಚಳವಳಿಗೆ ಸೇವಾದಳ ಕೊಡುಗೆ ಅಪಾರ
ದೇಶಪ್ರೇಮ, ಸಹೋದರತೆ ಹಾಗೂ ಭಾವೈಕ್ಯತೆಯ ಜಾಗೃತಿ ಮೂಡಿಸುವ ಭಾರತ ಸೇವಾದಳ ಸಂಸ್ಥೆಯು ದೇಶದ ಸ್ವಾತಂತ್ರ್ಯ ಚಳವಳಿಗೆ ಅಪಾರವಾದ ಕೊಡುಗೆ ನೀಡಿದೆ ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಆಭಿಪ್ರಾಯಪಟ್ಟರು. ಚಾಮರಾಜನಗರದಲ್ಲಿನ ಸೇವಾದಳ ಶತಮಾನೋತ್ಸವದಲ್ಲಿ ಮಾತನಾಡಿದರು.
ಜೆಎಸ್‌ಎಸ್‌ ಸಂಸ್ಥೆಯಿಂದ ಶಿಕ್ಷಣ, ಕಲೆಗೆ ಪ್ರೋತ್ಸಾಹ: ಶ್ರೀ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ
ಜೆಎಸ್‌ಎಸ್‌ ಸಂಸ್ಥೆ ರಂಗ ತರಬೇತಿ ನೀಡುವ ಜೊತೆಗೆ ಪ್ರದರ್ಶನ ಹಮ್ಮಿಕೊಳ್ಳುವುದಕ್ಕೂ ಸುತ್ತೂರು ಶ್ರೀಗಳು ಮುಂದಾಗಿದ್ದು ಮಕ್ಕಳಲ್ಲಿ ಕಲೆಯ ಅಭಿರುಚಿ ಬೆಳೆಸುವಲ್ಲಿ ಮಹತ್ವದ ಹೆಜ್ಜೆಗಳನ್ನಿಟ್ಟಿದ್ದಾರೆ ಎಂದು ವಾಟಾಳು ಮಠಾಧೀಶ ಶ್ರೀ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಜೆಎಸ್‌ಎಸ್‌ ರಂಗೋತ್ಸವದಲ್ಲಿ ಅವರು ಮಾತನಾಡಿದರು.
ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ರ ವಜಾಕ್ಕೆ ಆಗ್ರಹಿಸಿ ರೈತರಿಂದ ರಸ್ತೆತಡೆ
ಸಾಲ ಮನ್ನಾಕ್ಕಾಗಿ ರೈತರು ಬರಗಾಲ ಬರಬೇಕೆಂದು ಆಶಿಸುತ್ತಾರೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹೇಳಿರುವುದನ್ನು ಖಂಡಿಸಿ, ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಚಾಮರಾಜನಗರದಲ್ಲಿ ಜಿಲ್ಲಾ ರೈತ ಸಂಘ ರಸ್ತೆತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿತು.
ನಡೆ, ನುಡಿ ಒಂದಾಗಿದ್ದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಡಾ.ಶರತ್‌ಚಂದ್ರ ಸ್ವಾಮೀಜಿ
ಓದುವ ಹವ್ಯಾಸವೇ ಕ್ಷೀಣಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಬಹುತೇಕ ಶಿಕ್ಷಕರು ಸೋಮಾರಿಗಳಾಗುತ್ತಿದ್ದಾರೆ. ಯಾರು ಸಹ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಿಲ್ಲ. ಬೆರಳಣಿಕೆಯಷ್ಟು ಮಂದಿ ಶಿಕ್ಷಕರು ಮಾತ್ರ ನಿರಂತರ ಕಲಿಕೆಯಲ್ಲಿ ತೊಡಗಿದ್ದಾರೆ. ಇಂಥವರಿಗೆ ಉತ್ತಮ ಸಮಾಜ ಕಟ್ಟಲು ಸಾಧ್ಯವಿದೆ. ಇವರನ್ನು ಸೋಮಾರಿ ಶಿಕ್ಷಕರು ಎಂದರೆ ತಪ್ಪಾಗಲಾರದು. ವಿದ್ಯಾರ್ಥಿ ಹಾಗು ಶಿಕ್ಷಕರು ಪ್ರಶ್ನೆ ಮಾಡುವ ಗುಣವನ್ನು ಬೆಳೆಸಿಕೊಳ್ಳಬೇಕು.
ಸಮಾಜದ ಅಭಿವೃದ್ಧಿಯ ಹರಿಕಾರ ನಜೀರ್‌ ಸಾಬ್‌: ಶಾಸಕ ಎಚ್.ಎಂ.ಗಣೇಶಪ್ರಸಾದ್‌ ಬಣ್ಣನೆ
ಅಂದಿನ ಮುಖ್ಯಮಂತ್ರಿ ಎಸ್‌.ಆರ್. ಬೊಮ್ಮಾಯಿಗೆ ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಗುಂಡ್ಲುಪೇಟೆಯ ಅಬ್ದುಲ್‌ ನಜೀರ್‌ ಸಾಬ್‌ ಮನವಿ ಮಾಡಿದ್ದನ್ನು ಗಮನಿಸಿದರೆ ನಜೀರ್‌ ಸಾಬ್‌ ಅವರ ಸಮಾಜದ ಮೇಲಿದ್ದ ಕಳಕಳಿ ಜನಪ್ರತಿನಿಧಿಗಳು ಗಮನಿಸಬೇಕಿದೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದರು. ಗುಂಡ್ಲುಪೇಟೆಯಲ್ಲಿ ಆಯೋಜಿಸಿದ್ದ ಪಂಚಾಯತ್‌ರಾಜ್ ಸಬಲೀಕರಣ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಲಿಂಗಾಯತ ಕನ್ನಡ ನಾಡಿನ ಪ್ರಥಮ ಧರ್ಮ: ಹಿರಿಯ ನ್ಯಾಯವಾದಿ ವಿರೂಪಾಕ್ಷ ಅಭಿಮತ
ಲಿಂಗಾಯತವು ಈ ನೆಲದ, ಕನ್ನಡ ನಾಡಿನ ಪ್ರಥಮ ಧರ್ಮ. ಅದು ಸ್ವತಂತ್ರ ಧರ್ಮವಾಗಿದ್ದು, ಜಗಜ್ಯೋತಿ ಬಸವಣ್ಣನವರು ಸ್ಥಾಪಿಸಿದ ಜಗತ್ತಿನ ಸರ್ವಶ್ರೇಷ್ಠ ಧರ್ಮವೆನಿಸಿದೆ. ಇದಕ್ಕೆ ಬಸವಾದಿ ಶರಣರ ವಚನಗಳು ನಮಗೆ ದಾಖಲೆಯಾಗಿದೆ ಎಂದು ಹಿರಿಯ ನ್ಯಾಯವಾದಿ ವಿರೂಪಾಕ್ಷ ತಿಳಿಸಿದರು
ಕ್ರಿಸ್‌ಮಸ್: ಗಣ್ಯರಿಂದ ಶುಭಾಶಯ, ಚರ್ಚ್‌ಗಳಿಗೆ ಭೇಟಿ
ಕ್ರಿಸ್ ಹಬ್ಬದ ಹಿನ್ನೆಲೆ ಕೊಳ್ಳೇಗಾಲ ಶಾಸಕ ಎ ಆರ್ ಕೖಷ್ಣಮೂರ್ತಿ, ಕೆಪಿಸಿಸಿ ಕಾಮಿ೯ಕ ವಿಭಾಗದ ರಾಜ್ಯ ಕಾರ್ಯದರ್ಶಿ ಜಿ.ಸಿ. ಕಿರಣ್ , ನಗರಸಭೆ ಮಾಜಿ ಅಧ್ಯಕ್ಷ ಬಸ್ತಿಪುರ ಶಾಂತರಾಜು,ರಮೇಶ್, ಜಿಪಂನ ಮಾಜಿ ಸದಸ್ಯ ಕೊಪ್ಪಾಳಿ ನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಕ್ರೈಸ್ತ ಮುಖಂಡ, ನಗರಸಭೆ ಮಾಜಿ ಅದ್ಯಕ್ಷರೂ ಆದ ಸೆಲ್ವರಾಜು ಸೇರಿದಂತೆ ಹಲವು ಗಣ್ಯರು ಹಲವು ಚಚ್೯ಗಳಿಗೆ ಬೇಟಿ ನೀಡಿ ಕ್ರೈಸ್ತ ಬಾಂಧವರಿಗೆ ಸಿಹಿ ತಿನ್ನಿಸಿ ಶುಭಾಶಯ ಕೋರಿದರು
ಸಚಿವ ಶಿವಾನಂದ ಪಾಟೀಲ್ ಹೇಳಿಕೆ ಖಂಡಿಸಿ ರೈತರ ಪ್ರತಿಭಟನೆ
ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಸಾಲ ಮನ್ನಾಕ್ಕಾಗಿ, ಪರಿಹಾರಕ್ಕಾಗಿ ರೈತರು ಬರಗಾಲ ಬರಬೇಕೆಂದು ಆಶಿಸುತ್ತಾರೆ ಎಂದು ಹೇಳಿರುವುದು ಖಂಡನೀಯ ತಕ್ಷಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಚಾಮರಾಜನಗರ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ನಗರದ ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಸಿದರು
ಪೌರಾಣಿಕ ಕಲೆಗಳು ನಶಿಸಿ ಹೋಗುತ್ತಿವೆ: ಶಾಸಕ ಎ.ಆರ್.ಕೃಷ್ಣಮೂರ್ತಿ
ಯುವಜನಾಂಗ ಪಾಶ್ಚಿಮಾತ್ಯದ ಕಡೆ ಗಮನ ಕೊಡುತ್ತಿರುವುದರಿಂದ ಇತ್ತೀಚಿನ ದಿನಗಳಲ್ಲಿ ಪೌರಾಣಿಕ ಕಲೆಗಳು ನಶಿಸಿ ಹೋಗುತ್ತಿವೆ ಎಂದು ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು. ಗುರುವಂದನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
  • < previous
  • 1
  • ...
  • 450
  • 451
  • 452
  • 453
  • 454
  • 455
  • 456
  • 457
  • 458
  • 459
  • next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved