• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಪ್ರತಿಭೆಗೆ ಪ್ರತಿಭಾ ಕಾರಂಜಿ ವೇದಿಕೆ
ಗ್ರಾಮೀಣ ಪ್ರದೇಶದ ಮಕ್ಕಳ ಪ್ರತಿಭೆ ಹೊರ ಬರಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ವೇದಿಕೆಯಾಗಲಿದೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಅಭಿಪ್ರಾಯಪಟ್ಟರು
ಕಿಚ್ಚುಗುತ್ತಿ ದೇವಸ್ಥಾನದ ವಿಷಪ್ರಸಾದ ದುರಂತಕ್ಕೆ 5 ವರ್ಷ
ರಾಜ್ಯ, ರಾಷ್ಟ್ರವಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ತಾಲೂಕಿನ ಕಿಚ್ಬುಗುತ್ತಿ ಮಾರಮ್ಮನ ದೇವಾಲಯ ಕಳಸ ಪ್ರತಿಷ್ಠಾಪನ ಪೂಜಾ ಕಾರ್ಯದಲ್ಲಿ ವಿಷ ಪ್ರಸಾದ ಸೇವನೆ ಪ್ರಕರಣ ಸಂಭವಿಸಿ 2023 ಡಿ. 14ಕ್ಕೆ 5 ವರ್ಷ
ಚಾಮರಾಜನಗರದಲ್ಲಿ ನಟ ಪುನೀತ್ ಪುಣ್ಯಸ್ಮರಣೆ
ಕರುನಾಡಿನ ಅಸಂಖ್ಯಾತ ಹೃದಯಗಳ ಸಾಮ್ರಾಟ, ಯುವರತ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನಗಲಿ ಇಂದಿಗೆ ಎರಡು ವರ್ಷದ ಪೂರ್ಣಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಅಪ್ಪು ಸವಿ ನೆನಪಿನಲ್ಲಿ ಪುಣ್ಯಸ್ಮರಣೆ ಮಾಡಲಾಯಿತು
ಗುಂಡ್ಲುಪೇಟೆಯಲ್ಲಿ ಗಾಣಿಗ ಸಮುದಾಯ ಭವನ: ಶಾಸಕ ಗಣೇಶ್‌
ಗುಂಡ್ಲುಪೇಟೆಯಲ್ಲಿ ಗಾಣಿಗ ಸಮಾಜಕ್ಕೆ ಸಮುದಾಯ ಭವನ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಅವಕಾಶ ಕಲ್ಪಿಸುವುದಾಗಿ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಭರವಸೆ ನೀಡಿದರು
ನವಭಾರತ ಸಾಕ್ಷರತಾ ಕಾರ್ಯಕ್ರಮ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಸೂಚನೆ
ಜಿಲ್ಲೆಯಲ್ಲಿ 15 ವರ್ಷ ಮೇಲ್ಪಟ್ಟ ಅನಕ್ಷರಸ್ಥರನ್ನು ಸಾಕ್ಷರರನ್ನಾಗಿಸಲು ಉಲ್ಲಾಸ್ ನವಭಾರತ ಸಾಕ್ಷರತಾ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚಿಸಿದರು
ರಾತ್ರಿಯಲ್ಲೂ ನಿಲ್ಲದ ಕ್ರಷರ್‌ಗಳ ಸದ್ದು!
ರಾತ್ರಿ ೧೦ ಗಂಟೆ ಬಳಿಕ ಕ್ರಷರ್‌ ಕ್ರಷಿಂಗ್‌ ಮಾಡುವ ಹಾಗಿಲ್ಲ ಎಂದು ಜಿಲ್ಲಾ ಕಲ್ಲು ಪುಡಿ ನಿಯಂತ್ರಣ ಪ್ರಾಧಿಕಾರ ನೋಟಿಸ್‌ ನೀಡಿದ್ದರೂ ತಾಲೂಕಿನ ಹಿರೀಕಾಟಿ ಬಳಿಯ ಕ್ರಷರ್‌ಗಳು ನಿಯಮ ಉಲ್ಲಂಘಿಸಿ ರಾತ್ರಿ ಸದ್ದು ಮಾಡುತ್ತಿವೆ
ನಮ್ಮ, ಭೂಮಿ ಆರೋಗ್ಯ ರಕ್ಷಣೆ ಅನಿವಾರ್ಯ: ರೈತ ದಸರಾದಲ್ಲಿ ಹೊನ್ನೂರು ಪ್ರಕಾಶ್‌ ಮಾತು
ನಮ್ಮ ಹಾಗೂ ಭೂಮಿಯ ಆರೋಗ್ಯ ಮುಖ್ಯವಾದುದು ಎಂದು ರೈತ ಮುಖಂಡ ಹೊನ್ನೂರು ಪ್ರಕಾಶ್ ಹೇಳಿದರು. ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಚಾಮರಾಜನಗರ ರೈತ ದಸರಾ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು
ಈ ಬಾರಿ ಸರಳ ಚಾಮರಾಜನಗರ ದಸರಾ ಉತ್ಸವ: ಸಚಿವ ವೆಂಕಟೇಶ್‌
ಈ ಬಾರಿಯ ದಸರಾ ಸಂತೋಷ ಸಂಭ್ರಮದಿಂದ ಆಚರಿಸುವ ದಸರಾ ಆಗಿಲ್ಲ. ಆದ್ದರಿಂದ ಈ ಬಾರಿಯದು ಸರಳ ದಸರಾ ಉತ್ಸವ ಆಗಿರಲಿದೆ ಎಂದು ಪಶುಸಂಗೋಪನೆ, ರೇಷ್ಮೆ ಹಾಗೂ ಉಸ್ತುವಾರಿ ಸಚಿವ ಕೆ. ವೆಂಕಟೇಶ್‌ ಹೇಳಿದರು. ಚಾಮರಾಜೇಶ್ವರ ದೇವಸ್ಥಾನದಲ್ಲಿ ಮುಂಭಾಗದ ವೇದಿಕೆಯಲ್ಲಿ ಚಾಮರಾಜನಗರ ದಸರಾ ಮಹೋತ್ಸವ ಸಾಂಸ್ಕೃತಿಕ ಕಾರ್‍ಯಕ್ರಮಕ್ಕೆ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು
ಮಹದೇಶ್ವರ ಬೆಟ್ಟದಲ್ಲಿ ಪ್ಲಾಸ್ಟಿಕ್‌ ಕಸದ ರಾಶಿ
ಮಲೆ ಮಹದೇಶ್ವರ ಬೆಟ್ಟದ ಜನತಾ ಕಾಲೋನಿ ಹಾಗೂ ಅರಣ್ಯ ಪ್ರದೇಶದಲ್ಲಿ ಪ್ಲಾಸ್ಟಿಕ್, ಕಸದ ರಾಶಿ ಹಾಕಲಾಗುತ್ತಿದ್ದು, ಅದನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ನಾಗರಿಕರು ಒತ್ತಾಯಿಸಿದ್ದಾರೆ
ದಸರಾ ಯುವ ಕವಿಗೋಷ್ಠಿ: ಬಾರದ ಯುವಜನರು
ಚಾಮರಾಜನಗರ ದಸರಾ ಮಹೋತ್ಸವ ಪ್ರಯುಕ್ತ ಆಯೋಜಿಸಿದ್ದ ದಸರಾ ಯುವ ಕವಿಗೋಷ್ಠಿಗೆ ಯುವಜನರು ಬಾರದೇ ಮುಕ್ತಾಯವಾಗಿದೆ. ನಗರದ ಡಾ. ರಾಜ್‌ ಕುಮಾರ್‌ ಕಲಾ ಮಂದಿರದಲ್ಲಿ ದಸರಾ ಯುವ ಕವಿಗೋಷ್ಠಿ ಬೆಳಿಗ್ಗೆ 11 ಗಂಟೆಗೆ ಆರಂಭವಾಗಬೇಕಿತ್ತು. ಆದರೆ 12 ಗಂಟೆಯಾದರೂ ಆರಂಭವಾಗಿರಲಿಲ್ಲ
  • < previous
  • 1
  • ...
  • 451
  • 452
  • 453
  • 454
  • 455
  • 456
  • 457
  • 458
  • 459
  • next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved