• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಖ್ಯಮಂತ್ರಿ, ಸಚಿವರಿಗೆ ಬಾರ್‌ಕೋಲು ತೋರಿಸಿ ರೈತರ ಚಳುವಳಿ
ತೋಟದ ಮನೆಗಳಿಗೆ ಸಮರ್ಪಕ ವಿದ್ಯುತ್ ಒದಗಿಸುವಂತೆ ಒತ್ತಾಯಿಸಿ ಜಿಲ್ಲಾ ರೈತ ಸಂಘದ ಪದಾಧಿಕಾರಿಗಳು ಬಾರ್‌ಕೋಲ್ ಹಿಡಿದು ಕೊಳ್ಳೇಗಾಲದಲ್ಲಿ ಪ್ರತಿಭಟನೆ ನಡೆಸಿದರು
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ
ರಾಜ್ಯ ಸರ್ಕಾರವು ಅಬಕಾರಿ ಸುಂಕ ಹೆಚ್ಚಿಸಿಕೊಳ್ಳಲು ವೈನ್‌ಸ್ಟೋರ್‌ಗಳಿಗೆ ಪರವಾನಗಿ ನೀಡಲು ಮುಂದಾಗಿದೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಘಟಕ ಹಾಗೂ ಮಹಿಳಾ ಮೋರ್ಚಾದ ವತಿಯಿಂದ ಸರ್ಕಾರದ ಅಣಕು ಶವಯಾತ್ರೆ ನಡೆಸಿ ಪ್ರತಿಭಟನೆ ನಡೆಸಲಾಯಿತು
ಕಾವೇರಿ ಕಿಚ್ಚು: ಕಪ್ಪುಬಾವುಟ ಹಿಡಿದು ಕರ್ನಾಟಕ ಸೇನಾಪಡೆ ಪ್ರತಿಭಟನೆ
ರಾಜ್ಯ ಸರ್ಕಾರವು ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಚಾಮರಾಜನಗರದಲ್ಲಿ ಕಪ್ಪುಬಾವುಟ ಹಿಡಿದು ಪ್ರತಿಭಟನೆ ನಡೆಸಲಾಯಿತು
ಮಹದೇಶ್ವರ ಬೆಟ್ಟದಲ್ಲಿ ಮದ್ಯ ಮಾರಾಟ ಸಂಪೂರ್ಣ ನಿಷೇಧಕ್ಕೆ ಶಾಸಕ ಮಂಜುನಾಥ್‌ ಸೂಚನೆ
ಮಲೈ ಮಹದೇಶ್ವರ ಬೆಟ್ಟದಲ್ಲಿ ಸಂಪೂರ್ಣ ಮದ್ಯ ಮಾರಾಟ ನಿಷೇಧಕ್ಕೆ ಕ್ರಮ ಕೈಗೊಳ್ಳಲು ಶಾಸಕ ಎಂ.ಆರ್‌. ಮಂಜುನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಲೈ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಅಧಿಕಾರಿಗಳೊಂದಿಗೆ ನಡೆದ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದರು
ಗುಂಡ್ಲುಪೇಟೆ ಗ್ರಂಥಾಲಯ ಕೊನೆಗೂ ಶಿಪ್ಟ್‌ ಆಗುವ ಕಾಲ ಕೂಡಿ ಬಂತು!
ಗುಂಡ್ಲುಪೇಟೆ ಪಟ್ಟಣದ ಗ್ರಂಥಾಲಯ ಕಿಷ್ಕಿಂಧೆಯಂತಿದೆ, ಬದಲಾಯಿಸಬೇಕು ಎಂದು ಕನ್ನಡಪ್ರಭ ವರದಿ ಮಾಡಿದ ಫಲವಾಗಿ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹಾಗು ಜಿಲ್ಲಾಧಿಕಾರಿ ಶಿಲ್ಪ ನಾಗ್‌ ರವರು ಗ್ರಂಥಾಲಯ ಸ್ಥಳಾಂತರಕ್ಕೆ ಮುಂದಡಿ ಇಟ್ಟಿದ್ದಾರೆ
ವನ್ಯಜೀವಿ ಸಪ್ತಾಹ: ಕಾಡಂಚಿನ ಜನರಿಗೆ ಪರಿಸರ ರಕ್ಷಣೆ ಜಾಗೃತಿ ಅತ್ಯಗತ್ಯ
ಕಾಡಂಚಿನ ಭಾಗದ ಜನರಿಗೆ ಪರಿಸರ ಸಂರಕ್ಷಣೆ ಜಾಗೃತಿ ಮೂಡಿಸಿದಾಗ ಮಾತ್ರ ಕಾಡಿನ ಬೆಳವಣಿಗೆ ಸಾಧ್ಯವಾಗುತ್ತದೆ ಎಂದರು ಎಂದು ಬಿಆರ್‌ಟಿ ಡಿಸಿಎಫ್‌ ದೀಪಾ ಜೆ ಕಂಟ್ರಾಕ್ಟರ್ ತಿಳಿಸಿದರು. ಬಿಆರ್ ಟಿ ಹುಲಿ ಸಂರಕ್ಷಿತ ಪ್ರದೇಶದ ವತಿಯಿಂದ ಕೆ.ಗುಡಿಯಲ್ಲಿ ಹಮ್ಮಿಕೊಂಡಿದ್ದ 69ನೇ ವನ್ಯಜೀವಿ ಸಪ್ತಾಹ ದಿನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು
ಬೇಸಿಗೆ ಮುನ್ನವೇ ವಿದ್ಯುತ್‌ ಸ್ಟೇಷನ್‌ಗಳಿಗೆ ಬೀಗ
ಬೇಸಿಗೆ ಆರಂಭಕ್ಕೂ ಮುನ್ನವೇ ವಿದ್ಯುತ್‌ ಸಮಸ್ಯೆ ಬೀಗಡಾಯಿಸುತ್ತಿದೆ. ಮೂರು ದಿನಗಳಲ್ಲಿ ಸೆಸ್ಕಾಂ ಸಮಸ್ಯೆ ಬಗೆಹರಿಸದಿದ್ದಲ್ಲಿ ತಾಲೂಕಿನ ಎಲ್ಲಾ ವಿದ್ಯುತ್‌ ಸ್ಟೇಷನ್‌ಗಳಿಗೆ ಬೀಗ ಹಾಕಲು ರೈತ ಸಂಘ ನಿರ್ಧರಿಸಿದೆ
ನಾವು ಬದುಕೋಣ, ವನ್ಯಜೀವಿಗಳನ್ನು ಬದುಕಿಸೋಣ: 69ನೇ ವನ್ಯಜೀವಿ ಸಪ್ತಾಹದಲ್ಲಿ ಶಾಸಕ ಕೃಷ್ಣಮೂರ್ತಿ
ಬುದ್ಧನ ನುಡಿಯಂತೆ ಬದುಕಿ ಹಾಗೂ ಬದುಕಲು ಬಿಡಿ ಎಂಬ ನುಡಿಯು ಪರಿಸರ ಸಂರಕ್ಷಣೆ ಹಾಗೂ ಮಾನವ ಕುಲಕ್ಕೆ ಪ್ರಸ್ತುತವಾಗಿದ್ದು ಇದರ ಪಾಲನೆಯನ್ನು ಎಲ್ಲರೂ ಕಡ್ಡಾಯವಾಗಿ ಮಾಡಬೇಕಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಸಲಹೆ ನೀಡಿದರು. ತಾಲೂಕಿನ ಬಿಳಿಗಿರಿರಂಗನಬೆಟ್ಟದ ಯರಕನಗದ್ದೆ ಪೋಡಿನಲ್ಲಿರುವ ಸೋಲಿಗರ ಸಮುದಾಯ ಭವನದಲ್ಲಿ ಶುಕ್ರವಾರ ಅರಣ್ಯ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ 69ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು
ಚಿಕಿತ್ಸೆಯಲ್ಲಿ ನ್ಯೂನತೆ: ಗಿರಿಜಾ ಡೆಂಟಲ್ ಕೇರ್‌ಗೆ 9.24 ಲಕ್ಷ ರು. ಪರಿಹಾರಕ್ಕೆ ಆದೇಶ
ಅಗ್ರಹಾರ ಬೀದಿಯ ಪಾರ್ಕ್ ಎದುರಿನಲ್ಲಿರುವ ಗಿರಿಜಾ ಡೆಂಟಲ್ ಕೇರ್‌ನ ದಂತ ವೈದ್ಯ ಡಾ.ಮಂಜುನಾಥ್ ಅವರಿಗೆ ಜಿಲ್ಲಾ ಗ್ರಾಹಕರ ನ್ಯಾಯಾಲಯದ ನ್ಯಾಯಾದೀಶ ಎಂ.ವಿ. ಭಾರತಿ ಹಾಗೂ ಸದಸ್ಯರಾದ ಕೆ.ಎಸ್. ರಾಜು ಅವರು ಪೀಠ ಸೇವಾ ನ್ಯೂನತೆ ಮತ್ತು ಚಿಕಿತ್ಸೆ ನೀಡುವಾಗ ಬೇಜವ್ದಾರಿ ತೋರಿರುವುದು ದೃಢಪಟ್ಟಿರುವುದರಿಂದ ಫಲಾನುಭವಿ ಸುಕನ್ಯಾ ಅವರಿಗೆ ವೈದ್ಯಕೀಯ ವೆಚ್ಚ 6,14,605 ರು. ಹಾಗೂ 3 ಲಕ್ಷ ರು. ಪರಿಹಾರ ಮತ್ತು 10 ಸಾವಿರ ರು. ದಂಡ ಸೇರಿ 9,24,605 ರು. ಪಾವತಿ ಮಾಡುವಂತೆ ಸ್ಪಷ್ಟವಾಗಿ ಆದೇಶದಲ್ಲಿ ತಿಳಿಸಿದ್ದಾರೆ
ಗುಂಡ್ಲುಪೇಟೆ: ಖಾಸಗಿ ಆನ್‌ಲೈನ್‌ ಸೆಂಟರ್‌ಗಳಲ್ಲಿ ದುಬಾರಿ ಶುಲ್ಕ ಆರೋಪ: ಕ್ರಮಕ್ಕೆ ಆಗ್ರಹ
ಗುಂಡ್ಲುಪೇಟೆಯ ಖಾಸಗಿ ಆನ್‌ಲೈನ್‌ ಸೆಂಟರ್‌ಗಳಲ್ಲಿ ದುಬಾರಿ ಸೇವಾ ಶುಲ್ಕ ಪಡೆಯುತ್ತಿದ್ದಾರೆ. ಈ ಬಗ್ಗೆ ತಾಲೂಕು ಆಡಳಿತ ಕ್ರಮ ಜರುಗಿಸಬೇಕು ಎಂದು ಪಟ್ಟಣದ ನಿವಾಸಿ ಮಹೇಶ್‌ ದೂರಿದ್ದಾರೆ
  • < previous
  • 1
  • ...
  • 450
  • 451
  • 452
  • 453
  • 454
  • 455
  • 456
  • 457
  • 458
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved