• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೂಮಿಗೆ ವಿಷ ಉಣಿಸುವುದನ್ನು ಬಿಟ್ಟು ನೈಸರ್ಗಿಕ ಕೃಷಿಗೆ ಬನ್ನಿ
ಒಂದು ನಾಟಿ ಹಸು ಸಾಕಿದರೆ ಒಂದು ಎಕರೆಯಲ್ಲಿ ಕಡಿಮೆ ಕಾಸಿನಲ್ಲಿ ನೈಸರ್ಗಿಕ ಕೃಷಿ ಮಾಡಲು ಸಾಧ್ಯ, ಭೂಮಿಗೆ ವಿಷ ಉಣಿಸುವುದನ್ನು ಇನ್ನಾದರೂ ನಿಲ್ಲಿಸಿ ಎಂದು ಸುಭಾಷ್‌ ಪಾಳೇಕಾರ್‌ ಕೃಷಿ ರಾಜ್ಯ ಸಂಚಾಲಕ ಪ್ರಸನ್ನಮೂರ್ತಿ ರೈತರಿಗೆ ಕರೆ ನೀಡಿದರು.
ಹನೂರು ತಾಲೂಕಿನ ಎಲ್ಲಾ ಕೆರೆಗೆ ನೀರು ತುಂಬಿಸಲಾಗುವುದು
ತಾಲೂಕಿನ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಮೂಲಕ ರೈತರಿಗೆ ನೀರಾವರಿ ವ್ಯವಸ್ಥೆ ಕಲ್ಪಿಸುವ ಮೂಲಕ ವ್ಯವಸಾಯಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸಲಾಗುವುದು ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.
ಅಕ್ರಮ ಒತ್ತುವರಿಗಳ ವಿರುದ್ಧ ಧರಣಿ
ಗುಂಡಾಲ್ ಜಲಾಶಯದ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಒತ್ತುವರಿಗಳ ವಿರುದ್ಧ ಹಾಗೂ ಸಾರ್ವಜನಿಕ ಆಸ್ತಿಗಳ ರಕ್ಷಣೆಗಾಗಿ, ಗುಂಡಾಲ್ ಜಲಾಶಯ ಹಳೆ ಸ್ಥಿರ ಅಚ್ಚುಕಟ್ಟು ವ್ಯಾಪ್ತಿಯ ರೈತರ ಹಿತರಕ್ಷಣಾ ಸಂಘದ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ಸೋಮವಾರ ಪ್ರಾರಂಭವಾಯಿತು.
ವಿದ್ಯಾರ್ಥಿ, ನೌಕರರಿಗೆ ಅನುಕೂಲಕ್ಕೆ ನೂತನ ಬಸ್‌ ಮಾರ್ಗಕ್ಕೆ ಚಾಲನೆ
ಶಾಲಾ ಮಕ್ಕಳು ಸಾರ್ವಜನಿಕರು ಅಧಿಕಾರಿಗಳು ಸಕಾಲಕ್ಕೆ ಕೆಲಸಕ್ಕೆ ಹಾಜರಾಗಲು ಸಾರಿಗೆ ವ್ಯವಸ್ಥೆ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಶಾಸಕ ಎಂ.ಆರ್. ಮಂಜುನಾಥ್ ಹೇಳಿದರು.
ಆಕ್ಸಿಜನ್ ದುರಂತ: 15ಕ್ಕೆ ಚಾ.ನಗರ ಬಂದ್‌ಗೆ ತೀರ್ಮಾನ
ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಸರ್ಕಾರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಕುಟುಂಬದವರಿಗೆ ಮಾತು ಕೊಟ್ಟಂತೆ ಸರ್ಕಾರಿ ಉದ್ಯೋಗವನ್ನು ಮತ್ತು ₹25 ಲಕ್ಷ ಪರಿಹಾರವನ್ನು ನೀಡಬೇಕೆಂದು ಒತ್ತಾಯಿಸಿ ಜಿಲ್ಲೆಯ ಪ್ರಗತಿಪರ, ಕನ್ನಡಪರ, ರೈತಪರ ಹಾಗೂ ದಲಿತಪರ ಸಂಘಟನೆಗಳು ಒಗ್ಗೂಡಿ ಜು. 15ರಂದು ಚಾಮರಾಜನಗರ ಬಂದ್ ನಡೆಸಲು ತೀರ್ಮಾನಿಸಲಾಯಿತು.
ರಂಗಭೂಮಿಗೆ ಸಿ.ಜಿ.ಕೃಷ್ಣಸ್ವಾಮಿ ಕೊಡುಗೆ ಅಪಾರ
ರಂಗಕರ್ಮಿ ಸಿ.ಜಿ.ಕೃಷ್ಣಸ್ವಾಮಿ ಅವರು ರಂಗಭೂಮಿಗೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ ಪುರಸ್ಕೃತ ವೆಂಕಟರಮಣಸ್ವಾಮಿ (ಪಾಪು) ಹೇಳಿದರು
ತ್ಯಾಗ ಬಲಿದಾನಗೈದವರ ಸ್ಮರಿಸುವ ಕೆಲಸವಾಗಲಿ: ನಾಗರಾಜು
ದೇಶಕ್ಕಾಗಿ ತ್ಯಾಗ ಬಲಿದಾನಗೈದ ಗಣ್ಯರನ್ನು ಸ್ಮರಿಸಬೇಕು ಎಂದು ಕಸಾಪ ತಾಲೂಕು ಅಧ್ಯಕ್ಷ ನಾಗರಾಜು ಹೇಳಿದರು.
ಸಂವಿಧಾನ ಬದಲಾವಣೆ ದೇಶಕ್ಕೆ ದೊಡ್ಡ ಅಪಾಯ
ದೇಶದಲ್ಲಿ ಸಂವಿಧಾನ ಬದಲಾವಣೆಗೆ ಹಾಗೂ ಪರಾಮರ್ಶೆಗೆ ಪ್ರಯತ್ನ ನಡೆಯುತ್ತಿದೆ. ಇದು ದೇಶಕ್ಕೆ ದೊಡ್ಡಅಪಾಯ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.
ಇಂದು ಬರಗೂರು ಬೆಟ್ಟದಲ್ಲಿ ದೊಡ್ಡ ಕೊಂಡೋತ್ಸವ
ತಮಿಳುನಾಡಿನ ಬರಗೂರು ಬೆಟ್ಟದಲ್ಲಿ ನಡೆಯುವ ದೊಡ್ಡ ಕೊಂಡೋತ್ಸವಕ್ಕೆ ಮಲೆ ಮಾದೇಶ್ವರ ಬೆಟ್ಟದಿಂದ ತೆರಳಿದ ತಂಡಕ್ಕೆ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಚಾಲನೆ ನೀಡಿದರು
ಮೊಬೈಲ್‌ಗಳಿಂದ ಮಕ್ಕಳ ಶಿಕ್ಷಣಕ್ಕೂ ನೈತಿಕ ಮೌಲ್ಯಕ್ಕೂ ಅಡ್ಡಿ
ಪ್ರಸ್ತುತ ಮೊಬೈಲ್‌ಗಳು ಮಕ್ಕಳ ಶಿಕ್ಷಣಕ್ಕೂ ನೈತಿಕ ಮೌಲ್ಯಕ್ಕೂ ಅಡ್ಡಿಯಾಗುತ್ತಿರುವುದು ನಿಜಕ್ಕೂ ಆತಂಕಕಾರಿ ಬೆಳವಣಿಗೆ ಎಂದು ತಾಲೂಕು ನಾಯಕ ಸರ್ಕಾರಿ ನೌಕರರ ಸೇವಾ ಸಂಘದ ಅಧ್ಯಕ್ಷ ಬಸವರಾಜ್ ಹೇಳಿದರು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved