• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರೇಗಾ ಕೂಲಿ, ಕೆಲಸ ನೀಡುವಂತೆ ಪ್ರತಿಭಟನೆ
ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಶುಕ್ರವಾರ ನರೇಗಾ ಕೂಲಿ ಕಾರ್ಮಿಕರು ನರೇಗಾ ಕೆಲಸವನ್ನು ನೀಡುವಂತೆ ಒತ್ತಾಯಿಸಿ ಗ್ರಾಪಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಬಂಡೀಪುರ ಅರಣ್ಯ ಸಿಬ್ಬಂದಿಗೆ ಬ್ಯಾಕ್‌ ಕಿಟ್‌ ವಿತರಣೆ
ಬಂಡೀಪುರದಲ್ಲಿ ಕೆಎಸ್‌ಡಿಎಲ್‌ ಸಿಎಸ್ಆರ್‌ ಫಂಡ್‌ನಲ್ಲಿ ಬ್ಯಾಕ್‌ ಕಿಟ್‌ನ್ನು ಅರಣ್ಯ ಸಿಬ್ಬಂದಿಗೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಧ್ರುವ ಪಾಟೀಲ್‌ ವಿತರಿಸಿದರು.
ಬೆಂಗಳೂರು ಅಭಿವೃದ್ಧಿಗೆ ಕೆಂಪೇಗೌಡರ ಕೊಡುಗೆ ಅಪಾರ
ಚಾಮರಾಜನಗರದ ವರನಟ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ‘ಕೆಂಪೇಗೌಡರ ಜಯಂತಿ’ ಕಾರ್ಯಕ್ರಮವನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು.
ಹೊಮ್ಮ ಶಾಲೆಗೆ ಮಾಜಿ ಸಚಿವ ಎನ್.ಮಹೇಶ್ ಭೇಟಿ
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಮ್ಮ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಎನ್.ಮಹೇಶ್ ಭೇಟಿ ನೀಡಿ, ಮಕ್ಕಳು ಶಾಲೆ ಬಿಡುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಂಡರು.
ಎಂಎಂ ಹಿಲ್ಸ್‌ನಲ್ಲಿ ಒಂದೇ ದಿನ 5 ಹುಲಿ ಸಾವು ! ಗೋಮಾಂಸಕ್ಕೆ ವಿಷ ಬೆರೆಸಿ ಹತ್ಯೆ ಶಂಕೆ

ಮೃತ ಹಸುವಿನ ವಿಷ ಮಿಶ್ರಿತ ಮಾಂಸ ಸೇವಿಸಿ ತಾಯಿ ಹುಲಿ, ಅದರ 4 ಮರಿ ಸೇರಿ 5 ಹುಲಿಗಳು ಒಂದೇ ದಿನ ಮೃತಪಟ್ಟಿರುವ ಆಘಾತಕಾರಿ ಘಟನೆ

ನಾಳೆ ಜಿಲ್ಲಾ ಮುಸ್ಲಿಂ ಒಕ್ಕೂಟದಿಂದ ಬೃಹತ್ ಪ್ರತಿರೋಧ ಸಮಾವೇಶ
ಚಾಮರಾಜನಗರದಲ್ಲಿ ಜಿಲ್ಲಾ ಮುಸ್ಲಿಂ ಒಕ್ಕೂಟದ ವತಿಯಿಂದ ಸುದ್ದಿಗೋಷ್ಠಿ ನಡೆಸಲಾಯಿತು.
ಶಾಸಕ ಗಣೇಶ್‌ ಪ್ರಸಾದ್‌ ಭರ್ಜರಿ ಗೆಲುವು
ಎಂಸಿಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ರೊಂದಿಗೆ ಕಾಂಗ್ರೆಸ್‌ ಕಾರ್ಯಕರ್ತರು.
ಸಹಕಾರ ಕ್ಷೇತ್ರಕ್ಕೆ ಶಾಸಕ ಗಣೇಶ್ ಪ್ರವೇಶ
ದಿ.ಮಾಜಿ ಸಚಿವ ಎಚ್.ಎಸ್.ಮಹದೇವಪ್ರಸಾದ್‌ ತಮ್ಮ ಕುಟುಂಬವನ್ನು ಅವರ ಕಾಲದಲ್ಲಿ ರಾಜಕೀಯದಿಂದ ದೂರ ಇಟ್ಟಿದ್ದರು. ಆದರೀಗ ಕಾಲ ಬದಲಾಗಿ, ಮಹದೇವಪ್ರಸಾದ್‌ ಪುತ್ರ ಎಚ್.ಎಂ.ಗಣೇಶ್‌ ಪ್ರಸಾದ್‌ ಮೊದಲ ಪ್ರಯತ್ನದಲ್ಲೇ ಶಾಸಕರಾದರು. ಇದೀಗ ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಸಹಕಾರ ಕ್ಷೇತ್ರದಲ್ಲೂ ತಮ್ಮ ಛಾಪು ಮೂಡಿಸಿದ್ದಾರೆ.
ಎಂಸಿಡಿಸಿಸಿ ಚುನಾವಣೆ: ಕಾಂಗ್ರೆಸ್‌ಗೆ ಗೆಲುವು
ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಚುನಾವಣೆಯಲ್ಲಿ ಜಿಲ್ಲೆಯ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎಚ್.ಎಂ.ಗಣೇಶ್‌ ಪ್ರಸಾದ್‌ ಗೆಲುವು ಸಾಧಿಸಿದ್ದು, ಮಾಜಿ ಶಾಸಕ ಆರ್.ನರೇಂದ್ರರ ಫಲಿತಾಂಶ ತಡೆ ಬಿದ್ದಿದೆ. ಯಳಂದೂರು ಕ್ಷೇತ್ರದಿಂದ ಕಾಂಗ್ರೆಸ್‌ನ ವೈ.ಎಂ.ಜಯರಾಮು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿಮರ್ಶಾತ್ಮಕ ಬರೆವಣಿಗೆಯಲ್ಲಿ ಕೂತೂಹಲ ಇರಲಿ
ಚಾಮರಾಜನಗರದಲ್ಲಿ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿಯ ೨೦೨೫ನೇ ಸಾಲಿನ ಯುವ ಪುರಸ್ಕಾರ ಪ್ರಶಸ್ತಿ ಪುರಸ್ಕೃತ ಆರ್.ದಿಲೀಪ್ ಕುಮಾರ್ ಮಾತನಾಡಿದರು. ಅದ್ಯಕ್ಷ ದೇವರಾಜು ಕಪ್ಪಸೋಗೆ ಪ್ರಧಾನಕಾರ್ಯದರ್ಶಿ ಲಕ್ಕೂರು ಪ್ರಸಾದ್ ಇದ್ದಾರೆ.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved