ಬಿಸಿಯೂಟಕ್ಕೆ ದಲಿತ ಮಹಿಳೆಯನ್ನು ನೇಮಿಸಿದ್ದಕ್ಕೆ ಚಾಮರಾಜನಗರ ಜಿಲ್ಲೆಯ ಸರ್ಕಾರಿ ಶಾಲೆಯ 21 ಮಕ್ಕಳು ಶಾಲೆ ತೊರೆದಿದ್ದ ಘಟನೆ ಬೆನ್ನಲ್ಲೇ ಶಾಲೆಗೆ ಪೊಲೀಸ್ ವರಿಷ್ಠಾಧಿಕಾರಿ, ಪ್ರಭಾರ ಜಿಲ್ಲಾಧಿಕಾರಿ, ಡಿಡಿಪಿಐ ಹಾಗೂ ಶಿಕ್ಷಣ ಅಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರು ಹಾಗೂ ಪೋಷಕರೊಂದಿಗೆ ಸಂಧಾನ ಸಭೆ