• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹನೂರಿನ ಹುಲುಸುಗುಡ್ಡೆ ಬಳಿ ಒತ್ತುವರಿ ತೆರವು
ಹನೂರು ಹುಲ್ಲೇಪುರ ಸರ್ವೆ ನಂಬರ್‌ಗಳಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ ಶೆಡ್‌ಗಳನ್ನು ಜೆಸಿಬಿ ಯಂತ್ರಗಳ ಮೂಲಕ ಕೆಲವು ಕಾರ್ಯಾಚರಣೆ ನಡೆಯಿತು.
ಸೆರೆಗೆ ಕಾರ್ಯಾಚರಣೆ ನಡೆದ್ರೂಕಣ್ಣಿಗೆ ಬೀಳದ ದಾಳಿ ಕೋರ ಹುಲಿ!
ಗುಂಡ್ಲುಪೇಟೆ ತಾಲೂಕಿನ ದೇಶಿಪುರ ಕಾಲೋನಿ ಬಳಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಕ್ಯಾಮೆರಾದ ಚಿಪ್‌ನಲ್ಲಿ ಸಿಬ್ಬಂದಿಗಳು ವೀಕ್ಷಿಸುತ್ತಿದ್ದಾರೆ.
ದೇವನಹಳ್ಳಿ ಚಲೋಗೆ ಜಿಲ್ಲೆಯಿಂದ 500ಕ್ಕೂ ಹೆಚ್ಚು ಮಂದಿ: ಪ್ರಕಾಶ್
ಚಾಮರಾಜನಗರದಲ್ಲಿ ಸಾಮೂಹಿಕ ನಾಯಕತ್ವದ ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿದರು. ಪ್ರಭುಸ್ವಾಮಿ, ಪಾಪಣ್ಣ, ಚನ್ನಮಲ್ಲಪ್ಪ. ಪ್ರಸಾದ್ ಇದ್ದಾರೆ.
ಮಹಿಳೆಯ ಕೈಕಾಲು ಕಟ್ಟಿ ಚಿನ್ನಾಭರಣ ದೋಚಿ ಪರಾರಿ
ರಾಮಪುರ ಗ್ರಾಮದ ಜನನಿಬಿಡ ಪ್ರದೇಶದಲ್ಲೇ ಮಹಿಳೆಯ ಕೈಕಾಲು ಕಟ್ಟಿ ಹಾಕಿ ಚಿನ್ನಾಭರಣವನ್ನು ದೋಚಿ ಪರಾರಿಯಾಗಿರುವ ಘಟನೆ ಸೋಮವಾರ ಜರುಗಿದೆ.
ಮಹದೇಶ್ವರ ಬೆಟ್ಟದಲ್ಲಿ 3 ಬೈಕ್‌ಗಳು ಭಸ್ಮ
ಮಹದೇಶ್ವರ ಬೆಟ್ಟದಲ್ಲಿ ಭಕ್ತಾದಿಗಳ 3 ಮೋಟಾರ್ ಬೈಕ್‌ಗಳು ಬೆಂಕಿಗೆ ಹೊತ್ತಿ ಉರಿದು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ.
ದೇಶಕ್ಕೆ ಶ್ಯಾಮ ಪ್ರಸಾದ್ ಮುಖರ್ಜಿ ತ್ಯಾಗ ಅಪಾರ
ಚಾಮರಾಜನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಡಾ.ಶ್ಯಾಮ್ ಪ್ರಕಾಶ್ ಮುಖರ್ಜಿಯವರ ಬಲಿದಾನ ದಿವಸ್ ಆಚರಣೆ ಪ್ರಯುಕ್ತ, ಮುಖಂಡರು ಡಾ.ಶ್ಯಾಮ್ ಪ್ರಕಾಶ್ ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಹುಣಸೆಪಾಳ್ಯದಲ್ಲಿ ಚಿರತೆ ದಾಳಿಗೆ ಕರು ಬಲಿ
ಹನೂರು ತಾಲೂಕಿನ ಹುಣಿಸೆಪಾಳ್ಯ ಗ್ರಾಮದಲ್ಲಿ ಚಿರತೆ ಕರುವನ್ನು ಕೊಂದು ತಿಂದು ಬಿಟ್ಟುಹೋಗಿರುವುದು.
ಪ್ರಿಯಕರನಿಂದಲೇ ಮೋಳೆ ಸೋನಾಕ್ಷಿ ಕೊಲೆ
ಹಳೇ ಹಂಪಾಪುರ ಗ್ರಾಮದ ಸುವರ್ಣಾವತಿ ನದಿ ದಡದ ಮಣ್ಣಿನಲ್ಲಿ ಹೊತಿದ್ದ ಮಹಿಳೆ ಕೊಲೆ ಪ್ರಕರಣದಲ್ಲಿ ಪೊಲೀಸರು ತಾರ್ಕಿಕ ಅಂತ್ಯ ಕಂಡಿದ್ದು ಮಹಿಳೆ ಕೊಲೆಗೆ ತ್ರಿಕೋನ ಸಂಬಂಧ ಕಾರಣವಾಗಿದೆ ಎಂದು ತಿಳಿಸಿದ್ದಾರೆ.‌
ವಸತಿಶಾಲೆಗಳ ಸದ್ಬಳಕೆಗೆ ಎಆರ್‌ಕೆ ಸಲಹೆ
ಚಾಮರಾಜನಗರ ತಾಲೂಕಿನ ಚನ್ನಪ್ಪನಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಡಾ.ಅಂಬೇಡ್ಕರ್ ಬಾಲಕಿಯರ ವಸತಿ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.
27ರಂದು ಕೆಂಪೇಗೌಡ ಜಯಂತಿ ಆಚರಣೆಗೆ ಸೂಚನೆ
ಚಾಮರಾಜನಗರದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಆಚರಿಸುವ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ ಅವರ ಅಧ್ಯಕ್ಷತೆಯಲ್ಲಿ ಸಮುದಾಯದ ಮುಖಂಡರು, ಪದಾಧಿಕಾರಿಗಳು ಹಾಗೂ ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಪೂರ್ವಭಾವಿ ಸಭೆ ನಡೆಯಿತು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved