ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸತ್ತೇಗಾಲ ಬೈಪಾಸ್ ಬಳಿ ಬಸ್ ತಡೆದು ಪ್ರತಿಭಟನೆ
ಸತ್ತೇಗಾಲ ಹ್ಯಾಂಡ್ಪೋಸ್ಟ್ನ ಬೈಪಾಸ್ ರಸ್ತೆಯಲ್ಲಿ ವಿದ್ಯಾರ್ಥಿಗಳು, ಕರವೇ (ನಾರಾಯಣ ಗೌಡ ಬಣ), ರೈತ ಸಂಘ ಹಾಗೂ ಗ್ರಾಮಸ್ಥರು ಬಸ್ನ್ನು ತಡೆದು ಪ್ರತಿಭಟಿಸಿದರು.
ಬಾಲಕಾರ್ಮಿಕರು ಕಂಡುಬಂದರೆ 1098ಕ್ಕೆ ಕರೆ ಮಾಡಿ
ಮಕ್ಕಳು ಬಾಲ್ಯ ಕಳೆಯಬೇಕು. ಶಿಕ್ಷಣ ಪಡೆಯಬೇಕು. ಕ್ರೀಡೆಗಳಲ್ಲಿ ಭಾಗವಹಿಸಬೇಕು. ಆದರೆ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುವುದು ಸರಿಯಲ್ಲ,
ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಪುಟ್ಟರಂಗಶೆಟ್ಟಿ ನಾಮಪತ್ರ
ಜಿಲ್ಲಾ ಸಹಕಾರ ಕೇಂದ್ರ ಸಹಕಾರ ಬ್ಯಾಂಕ್ನ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ ಬಯಸಿ ಚಾಮರಾಜನಗರ ಕ್ಷೇತ್ರದಿಂದ ಎಂಎಸ್ಐಎಲ್ ಅಧ್ಯಕ್ಷ ಸಿ. ಪುಟ್ಟರಂಗಶೆಟ್ಟಿ ಅವರು ಸೋಮವಾರ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿದರು.
ಡಿ ಗ್ರೂಪ್ ನೌಕರರಿಗೆ ವೇತನ ನೀಡುವಂತೆ ಪ್ರತಿಭಟನೆ
ಪಟ್ಟಣದ ಆಸ್ಪತ್ರೆಯಲ್ಲಿ ಪ್ರತಿ ನಿತ್ಯ ಅಂದಾಜು 800ಕ್ಕೂ ಹೆಚ್ಚು ರೋಗಿಗಳು ಬರುತ್ತಿದ್ದಾರೆ. ಡಾಟಾ ಎಂಟ್ರಿ ಆಪರೇಟರ್ಗಳು ಇಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ.
ಸಂತೇಮರಹಳ್ಳೀಲಿ ಎಳನೀರು ಮಾರುಕಟ್ಟೆಗೆ ಎಆರ್ಕೆ ಮನವಿ
ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.
ಕೊಳ್ಳೇಗಾಲ ಐತಿಹ್ಯ ನಗರ: ಉಪನ್ಯಾಸಕ ಶ್ರೀನಿವಾಸ್
ಕೊಳ್ಳೇಗಾಲದ ಚೌಡೇಶ್ವರಿ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ಇತಿಹಾಸ ಉಳಿವು ಸಪ್ತಾಹ ಕಾರ್ಯಕ್ರಮದಲ್ಲಿ ಶ್ರೀನಿವಾಸ್ ಮಾತನಾಡಿದರು. ನಿವೃತ್ತ ಚಿತ್ರಕಲಾ ಶಿಕ್ಷಕ ಆರ್ ರಘು, ಶಾಂತರಾಜು, ಕುಮಾರ್, ಕುನ್ನನಾಯಕ ಇನ್ನಿತರರಿದ್ದರು.
ಕೂಡ್ಲೂರು ಗ್ರಾಪಂ ಅಧ್ಯಕ್ಷೆ ಗಗನ ಬಿಜೆಪಿ ಸೇರ್ಪಡೆ
ಚಾಮರಾಜನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್ಕುಮಾರ್, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಅವರ ಸಮ್ಮುಖದಲ್ಲಿ ಕೂಡ್ಲೂರು ಗ್ರಾಪಂ ಅಧ್ಯಕ್ಷೆ ಗಗನ ಬಿಜೆಪಿಗೆ ಸೇರ್ಪಡೆಯಾದರು.
ಉನ್ನತ ಸಮುದಾಯ ಕಟ್ಟಲು ಧಮ್ಮ ಮಾರ್ಗ ಅನುಸರಿಸಿ
ಚಾಮರಾಜನಗರ ತಾಲೂಕಿನ ಬಿಸಲವಾಡಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ ಅವರ ಪ್ರತಿಮೆ ಹಾಗೂ ಗ್ರಂಥಾಲಯ ನಿರ್ಮಾಣಕ್ಕೆ ತಿ.ನರಸೀಪುರ ನಳಂದ ಬುದ್ಧ ವಿಹಾರದ ಭಂತೆ ಬೋಧಿರತ್ನ ಭೂಮಿಪೂಜೆ ನೆರವೇರಿಸಿದರು.
ಎಸ್ಸಿ, ಎಸ್ಟಿ ಸಮಾಜ ಸಮಸ್ಯೆ ನಿವಾರಣೆಗೆ ಹೆಚ್ಚಿನ ಆದ್ಯತೆ
ಉಪವಿಭಾಗ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆಯು ಡಿವೈಎಸ್ಪಿ ಧರ್ಮೇಂದ್ರ ಅಧ್ಯಕ್ಷತೆಯಲ್ಲಿ ಭಾನುವಾರ ಉಪವಿಭಾಗ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ಜರುಗಿತು.
ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಆರ್.ನರೇಂದ್ರ ನಾಮಪತ್ರ ನರೇಂದ್ರ ನಾಮಪತ್ರ
ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಆಡಳಿತ ಮಂಡಳಿಯ ಚಾಮರಾಜನಗರ ಜಿಲ್ಲೆಯ ನಾಲ್ಕು ನಿರ್ದೇಶಕರ ಸ್ಥಾನಗಳ ಪೈಕಿ ಕೊಳ್ಳೇಗಾಲ ಕ್ಷೇತ್ರದಿಂದ ಹಾಲಿ ನಿರ್ದೇಶಕ ಹಾಗೂ ಮಾಜಿ ಶಾಸಕ ಆರ್.ನರೇಂದ್ರ ನಾಲ್ಕನೇ ಬಾರಿ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು.
< previous
1
...
52
53
54
55
56
57
58
59
60
...
440
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ