• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದುರಸ್ತಿಗೊಂಡ ಹೈಮಾಸ್ಟ್ ಬೀದಿ ದೀಪ
ಗುಂಡ್ಲುಪೇಟೆ ನೆಹರು ಪಾರ್ಕ್‌ ಬೀದಿ ದೀಪ ಸೋಮವಾರ ರಾತ್ರಿ ಜಗಮಗಿಸಿದೆ.
ಮಾದಪ್ಪನಿಗೆ ಆರ್‌ಸಿಬಿ ಅಭಿಮಾನಿಗಳ ವಿಶೇಷ ಪೂಜೆ
ಆರ್‌ಸಿಬಿ ತಂಡ ಜಯಗಳಿಸಲಿ ಎಂದು ಅಭಿಮಾನಿಗಳು ಮಾದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು.
ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಒತ್ತಾಯ
ಚಾಮರಾಜನಗರ ತಾಲೂಕಿನ ಮಂಗಲ ಗ್ರಾಮದಲ್ಲಿ ಕುಡಿಯುವ ನೀರಿನ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಮಾಡುವಂತೆ ಒತ್ತಾಯಿಸಿ ಗ್ರಾಮಸ್ಥರು ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ
ಕೃಷಿ ಇಲಾಖೆ, ರಾಷ್ಟ್ರೀಯ ಪ್ರಾಣಿ ಪೋಷಣೆ ಮತ್ತು ಶರೀರಶಾಸ್ತ್ರ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಗುಂಡ್ಲುಪೇಟೆ ತಾಲೂಕಿನ ತ್ರಿಯಂಭಕಪುರ, ತೆರಕಣಾಂಬಿ ಗ್ರಾಪಂಗಳಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ನಡೆಯಿತು.
ಕೋವಿಡ್- 19 ತಡೆಗೆ ಮುಂಜಾಗ್ರತೆ ವಹಿಸಿ
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-೧೯, ಮಲೇರಿಯಾ, ಡೆಂಘೀ, ಚಿಕನ್ ಗುನ್ಯ, ಇನ್ನಿತರ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿದರು.
ಜನರಿಕ್ ಔಷಧಿ ಕೇಂದ್ರ ಮುಚ್ಚುವ ಸರ್ಕಾರದ ನಿರ್ಧಾರಕ್ಕೆ ಖಂಡನೆ
ಜನರಿಕ್ ಔಷಧಿ ಕೇಂದ್ರಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾಪಡೆ ವತಿಯಿಂದ ಚಾಮರಾಜನಗರದ ನಗರದ ಜಿಲ್ಲಾ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಅಪ್ಪ ಬೆಳೆದ ಬೆಳೆಯೆ ಮಗಳ ಮದುವೆ ಚಪ್ಪರ
ಹನೂರು ತಾಲೂಕಿನ "ಶುದ್ಧ ಫಾರ್ಮ್ಸ್ "ನಲ್ಲಿ ಆರ್.ತುಳಸಿ, ಕನ್ನಡಪ್ರಭ ರೈತರತ್ನ ಪಿ.ದಯಾನಂದ ಅವರ ಪುತ್ರಿ ರಶ್ಮಿ ಮತ್ತು ಬೆಂಗಳೂರಿನ ವೀಣಾ, ಆರ್. ಕಿಶೋ‌ರ್ ಕುಮಾರ್ ಅವರ ಪುತ್ರ ಕುಬೇರ್ ಕೆ.ಅವರ ವಿವಾಹ ಸೋಮವಾರ ವಿಜೃಂಭಣೆಯಿಂದ ನಡೆಯಿತು.
ದುರುದ್ದೇಶದಿಂದ ಪ್ರಕಾಶ್‌ ವಿರುದ್ಧ ದೂರು
ಹನೂರು ತಾಲೂಕು ರೈತ ಮುಖಂಡರು ತಹಸೀಲ್ದಾರ್‌ ಗುರುಪ್ರಸಾದ್ ಅವರಿಗೆ ಮನವಿ ಸಲ್ಲಿಸಿದರು.
ಶ್ರೀ ಪ್ರೇರಣಾ ವಿದ್ಯಾಸಂಸ್ಥೆ ಶಾಲಾ ಗೇಟ್‌ಗೆ ತಂತಿ ಬೇಲಿ
ವೆಂಕಟಯ್ಯನಛತ್ರದಲ್ಲಿರುವ ಶ್ರೀ ಪ್ರೇರಣಾ ವಿದ್ಯಾಸಂಸ್ಥೆಯ ಶಾಲೆಯ ಜಾಗ ನನ್ನದು ಎಂದು ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಮುಖ್ಯ ದ್ವಾರವನ್ನೇ ಬಂದ್ ಮಾಡಿ, ತಂತಿಬೇಲಿ ಹಾಕಿ, ಮಕ್ಕಳು, ಶಿಕ್ಷಕರು ಒಳ ಹೋಗದಂತೆ ತಡೆವೊಡ್ಡಿದ ಪ್ರಕರಣವು ಪೋಲಿಸರ ಮಧ್ಯ ಪ್ರವೇಶದಿಂದ ಮಕ್ಕಳು ಶಾಲೆಗೆ ಹೋಗುವಂತೆ ಆಯಿತು.
ಜಂಕ್‌ಫುಡ್ ತ್ಯಜಿಸಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ. ಶೃತಿ
ಋತು ಚಕ್ರದ ಬಗ್ಗೆ ಯಾವುದೇ ರೀತಿಯ ಹಿಂಜರಿಕೆ ಇರಬಾರದು. ಋತು ಚಕ್ರವನ್ನು ಶಾಪವಾಗಿ ಸ್ವೀಕರಿಸದೆ ವರವಾಗಿ ಸ್ವೀಕರಿಸಬೇಕು.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved