• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೊಬೈಲ್‌ಗಳಿಂದ ಮಕ್ಕಳ ಶಿಕ್ಷಣಕ್ಕೂ ನೈತಿಕ ಮೌಲ್ಯಕ್ಕೂ ಅಡ್ಡಿ
ಪ್ರಸ್ತುತ ಮೊಬೈಲ್‌ಗಳು ಮಕ್ಕಳ ಶಿಕ್ಷಣಕ್ಕೂ ನೈತಿಕ ಮೌಲ್ಯಕ್ಕೂ ಅಡ್ಡಿಯಾಗುತ್ತಿರುವುದು ನಿಜಕ್ಕೂ ಆತಂಕಕಾರಿ ಬೆಳವಣಿಗೆ ಎಂದು ತಾಲೂಕು ನಾಯಕ ಸರ್ಕಾರಿ ನೌಕರರ ಸೇವಾ ಸಂಘದ ಅಧ್ಯಕ್ಷ ಬಸವರಾಜ್ ಹೇಳಿದರು.
ಪರಿಸರ ದಿನ ಹಿನ್ನೆಲೆ ಪುಟಾಣಿಗಳ ಕಲರವ
ತಾಲೂಕಿನ ಮಾನಸ ಶಿಕ್ಷಣ ಸಂಸ್ಥೆಯ ಅಂಗ ಸಂಸ್ಥೆಯಾದ ನಿಸರ್ಗ ವಿದ್ಯಾನಿಕೇತನದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಹಸಿರಿನ ವಿವಿಧ ವೇಷ ಭೂಷಣ ಧರಿಸಿದ್ದ ಚಿಣ್ಣರ ಕಲರವ ಕಂಡು ಬಂತು
ಗಿರಿಜನ ಕಾಲೋನಿಗಳಿಗೆ ಕನಿಷ್ಠ ಮೂಲಸೌಲಭ್ಯವಿಲ್ಲ
ಗುಂಡ್ಲುಪೇಟೆ ತಾಲೂಕಿನ ಆಡಿನ ಕಣಿವೆಯಲ್ಲಿ ನಡೆದ ಗಿರಿಜನ ಸಭೆಯಲ್ಲಿ ರಾಷ್ಟ್ರೀಯ ಪರಿಶಿಷ್ಟ ವರ್ಗಗಳ ಆಯೋಗದ ಸದಸ್ಯ ಜಟೋತು ಹುಸೈನ್ ಮಾತನಾಡಿದರು.
5 ಹುಲಿಗಳ ಕೊಂದ 3 ಹಂತಕರ ಬಂಧನ
ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂನಲ್ಲಿ 5 ಹುಲಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ವಿಷ ಪ್ರಾಶನದಿಂದ ಹುಲಿಗಳು ಮೃತಪಟ್ಟಿದ್ದು ಖಚಿತವಾದ ಬೆನ್ನಲ್ಲೇ, ವಿಷ ಹಾಕಿದ ಮೂವರನ್ನು ಬಂಧಿಸಲಾಗಿದೆ.
ಜು.೪ರಂದು ರಸ್ತೆ ಚಳವಳಿಗೆ ತೀರ್ಮಾನ
ಸತ್ತೇಗಾಲ ಬೈಪಾಸ್ ರಸ್ತೆಯಲ್ಲಿ ಸುರಕ್ಷತೆ ಇಲ್ಲದ ಕಾರಣ ಅಪಘಾತಗಳು ಸಂಭವಿಸುತ್ತಿದ್ದು ಈ ಕುರಿತು ಸತ್ತೇಗಾಲ ಜಿಪಂ ವ್ಯಾಪ್ತಿಯ ಮುಖಂಡರು, ಗ್ರಾಮಸ್ಥರು ಸಭೆ ಸೇರಿ ಜು.4ರಂದು ಪ್ರತಿಭಟನೆ ನಡೆಸಲು ನಿರ್ಣಯ ಕೈಗೊಂಡರು.
ಕೆಂಪೇಗೌಡರ ಆಡಳಿತ ಜನಪ್ರತಿನಿಧಿಗಳಿಗೆ ಆದರ್ಶವಾಗಲಿ
ಗುಂಡ್ಲುಪೇಟೆಯಲ್ಲಿ ಕೆಂಪೇಗೌಡರ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಆಲತ್ತೂರು ಜಯರಾಂ ಪುಷ್ಪಾರ್ಚನೆ ನೆರವೇರಿಸಿದರು.
ಜಿಲ್ಲೆಯಲ್ಲಿ ಲಾರಿ ಚಾಲಕರ ತರಬೇತಿ ಕೇಂದ್ರ ಸ್ಥಾಪನೆ
ಚಾಮರಾಜನಗರದ ಜಿಲ್ಲಾ ಅಂಬೇಡ್ಕರ್ ಭವನದಲ್ಲಿ ಫೆಡರೇಷನ್ ಆಫ್ ಕರ್ನಾಟಕ ಲಾರಿ ಓನರ್ಸ್ಸ್ ಅಸೋಷಿಯೇಷನ್ ೩೪ನೇ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಹಿರಿಯ ಲಾರಿ ಚಾಲಕರಾದ ಮಹದೇವಪ್ಪ, ರಹೀಮ್ ಉಲ್ಲಾ ಖಾನ್ ಅವರನ್ನು ಸನ್ಮಾನಿಸಿ ಮಾತನಾಡಿದರು.
ಜೋಸೆಫ್‌ಗೆ ಸಿಎಫ್‌, ಎಸಿಎಫ್‌ ಬೆದರಿಕೆ: ಆರೋಪ
ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕ ಎಸ್.ಪ್ರಭಾಕರನ್‌, ಸಹಾಯಕ ಸಂರಕ್ಷಣಾಧಿಕಾರಿ ಎನ್.ಪಿ.ನವೀನ್‌ ಕುಮಾರ್‌ ಬೆದರಿಕೆ ಹಾಕಿದ್ದಾರೆಂದು ಪರಿಸರವಾದಿ ಜೋಸೆಫ್‌ ಹೂವರ್‌ ಪೊಲೀಸರಿಗೆ ದೂರು ನೀಡಿದ್ದಾರೆ.
5 ಹುಲಿಗಳ ಸಾವಿಗೆ ವಿಷಪ್ರಾಶನ ಕಾರಣ!

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಚಾಮರಾಜನಗರ ಜಿಲ್ಲೆಯ 5 ಹುಲಿಗಳ ಸಾವಿನ ಪ್ರಕರಣದ ತನಿಖೆ ಮಹತ್ವದ ತಿರುವು ಪಡೆದಿದೆ. ಬೇಟೆ ಆಡಿದ್ದ ಹಸುವನ್ನು ತಿಂದು 4 ಮರಿ ಮತ್ತು ತಾಯಿ ಹುಲಿ ಸಾವನ್ನಪ್ಪಲು ವಿಷ ಪ್ರಾಶನ ಕಾರಣ ಎಂಬುದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ.  

ಜೋಸೆಫ್‌ ಹೂವರ್‌ ಆರೋಪ ಅಲ್ಲಗಳೆದ ಬಂಡೀಪುರ ಸಿಎಫ್‌

ಪರಿಸರವಾದಿ ಜೋಸೆಫ್‌ ಹೂವರ್‌ ಆರೋಪಗಳನ್ನು ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕ ಎಸ್.ಪ್ರಭಾಕರನ್‌ ಅಲ್ಲಗಳೆದಿದ್ದಾರೆ.

  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 461
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved