• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
''ಪದವಿ''ಯೊಂದಿಗೆ ತರಬೇತಿ ಭತ್ಯೆಯೂ ಸಿಗುತ್ತೇ!
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದಿದರೆ 'ಪದವಿ'ಯೊಂದಿಗೆ ತರಬೇತಿ ಭತ್ಯೆಯೂ ಸಿಗಲಿದ್ದು ಆಸಕ್ತಿ ಇರುವ ವಿದ್ಯಾರ್ಥಿಗಳು ಪ್ರಯತ್ನಿಸಲು ಅವಕಾಶವಿದೆ!.
ಅಂಬೇಡ್ಕರ್ ಸ್ಮಾರಕ ಸಂಘದ ಲೆಟರ್ ಹೆಡ್ ದುರ್ಬಳಕೆ: ಆರೋಪ
ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘದ ಲೆಟರ್ ಹೆಡ್‌ಗಳನ್ನು ಎಲ್.ನಾಗಣ್ಣ ಎಂಬುವರು ದುರ್ಬಳಕೆ ಮಾಡಿಕೊಂಡಿದ್ದು, ಇಲ್ಲಿತನಕ ಇವರು 25 ಲೆಟರ್ ಹೆಡ್‌ಗಳನ್ನು ನಕಲು ಮಾಡಿ ಬೇರೆ ಬೇರೆ ಇಲಾಖೆಗಳಿಗೆ ಪತ್ರ ಬರೆದಿದ್ದು ಇವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಹಾಲಿ ಅಧ್ಯಕ್ಷ ಆನಂದ ಮೂರ್ತಿ, ಕಾರ್ಯದರ್ಶಿ ಪಾಪಣ್ಣ ಪಟ್ಟಣ ಪೊಲೀಸ್ ಠಾಣೆಗೆ ಲಿಖಿತ ದೂರು ಸಲ್ಲಿಸಿದ್ದಾರೆ.
ಉಪ ಜಾತಿ ಕಾಲಂ ಭರ್ತಿ ಮಾಡಿ: ಪಾಪು
ಚಾಮರಾಜನಗರದಲ್ಲಿ ದಲಿತ ಮಹಾಸಭಾ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಕಸಾಪ ರಾಜ್ಯಾಧ್ಯಕ್ಷ ಮಹೇಶ್‌ ಜೋಷಿ ಅಮಾನತು ಮಾಡಿ
ಚಾಮರಾಜನಗರದ ಪ್ರವಾಸಿಮಂದಿರದಲ್ಲಿ ಕನ್ನಡ ನಾಡು-ನುಡಿ ಜಾಗೃತಿ ಸಮಿತಿಯಿಂದ ಕಸಾಪ ವಿರುದ್ಧ ಹೋರಾಟ ಕುರಿತು ಪೂರ್ವ ಭಾವಿ ಸಭೆಯಲ್ಲಿ ಕಸಾಪ ಮಾಜಿ ಕಾರ್ಯದರ್ಶಿ ಪ್ರೊ.ಜಯಪ್ರಕಾಶ್‌ಗೌಡ ಮಾತನಾಡಿದರು.
ಗುಂಡ್ಲುಪೇಟೆ ಜೋಡಿ ರಸ್ತೆಗಳು ಮತ್ತೆ ಕಗ್ಗತ್ತಲಲ್ಲಿ
ಗುಂಡ್ಲುಪೇಟೆ ಪಟ್ಟಣದ ಜೋಡಿ ರಸ್ತೆಯಲ್ಲಿನ ಲೈಟ್ ಕಂಬಗಳಲ್ಲಿ ಆರಿ ನಿಂತ ಬೀದಿ ದೀಪಗಳು.
ನಾರಾಯಣಸ್ವಾಮಿ ಮೇಲೆ ಹಲ್ಲೆ: ತಪ್ಪಿಸ್ಥರನ್ನು ಬಂಧಿಸಿ
ಚಾಮರಾಜನಗರದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಘೋಷಿತ ತುರ್ತು ಪರಿಸ್ಥಿತಿಗಿಂತ ಅಘೋಷಿತ ತುರ್ತು ಪರಿಸ್ಥಿತಿ ಅಪಾಯ
ಚಾಮರಾಜನಗರದ ರೋಟರಿ ಭವನದಲ್ಲಿ ಪಿಯುಸಿಎಲ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ರೋಟರಿ ಸಂಸ್ಥೆ ಸಹಯೋಗದಲ್ಲಿ ಶನಿವಾರ ಪತ್ರಕರ್ತ ಎ.ಡಿ.ಸಿಲ್ವಾ ಅವರ ತುರ್ತು ಪರಿಸ್ಥಿತಿ ಸೆರೆವಾಸದ ಆ ದಿನಗಳು ಕೃತಿ ಲೋಕಾರ್ಪಣೆಗೊಂಡಿತು.
ಐಸ್ ಕ್ರೀಂ ಘಟಕ ನಿರ್ಮಾಣದಿಂದ ಹಾಲು ಉತ್ಪಾದಕರಿಗೆ ಅನ್ಯಾಯವಾಗಲ್ಲ
ಚಾಮರಾಜನಗರದಲ್ಲಿ ಚಾಮುಲ್‌ ಅಧ್ಯಕ್ಷ ನಂಜುಂಡಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಬಾಲ್ಯವಿವಾಹ ಮುಕ್ತ ಜಿಲ್ಲೆಗಾಗಿ ಬೃಹತ್ ವಾಕಥಾನ್
ಚಾಮರಾಜೇಶ್ವರ ದೇವಾಲಯದಿಂದ ಆರಂಭವಾದ ಬೃಹತ್ ಜನಜಾಗೃತಿ ವಾಕಥಾನ್‌ನಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೇರಿದಂತೆ ಎಲ್ಲ ಗಣ್ಯರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಉತ್ಸಾಹದಿಂದ ಸಾಗಿದರು.
ಜೀವನೋತ್ಸಾಹ ಶಿಬಿರ ಜೀವನಕ್ಕೆ ಹೊಸ ಹುರುಪು
ಸುಂದರ ಪ್ರಕೃತಿಯ ಮಡಿಲಿನಲ್ಲಿ ಏರ್ಪಡಿಸಿರುವ ಜೀವನೋತ್ಸಾಹ ಶಿಬಿರ ಜೀವನಕ್ಕೆ ಹೊಸ ಹುರುಪು ನೀಡುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌ ಹೇಳಿದರು.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved