ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಫ್ಯಾಕ್ಸ್ಗೆ ನೂತನ ಅಧ್ಯಕ್ಷರಾಗಿ ರಮೇಶ್ ಆಯ್ಕೆ
ಕೊಳ್ಳೇಗಾಲದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ರಮೇಶ ಅವಿರೋಧ ಆಯ್ಕೆಯಾದರು. ಉಪಾಧ್ಯಕ್ಷ ಶೇಖರ್, ಕಾರ್ಯನಿರ್ವಹಣಾಧಿಕಾರಿ ನಾಗರಾಜು, ಬಸವರಾಜು, ಮಹದೇವಸ್ವಾಮಿ, ಬಸವರಾಜು, ಲೋಕೇಶ್, ಅನ್ನಪೂರ್ಣ ಇನ್ನಿತರರಿದ್ದರು.
ಬಿಜೆಪಿ ಮುಖಂಡ ನಾಗರಾಜು, ಕುಮಾರ್ ಕಾಂಗ್ರೆಸ್ ಸೇರ್ಪಡೆ
ಎಲ್ಲೇಮಾಳ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬಿಜೆಪಿ ಮುಖಂಡ ನಾಗರಾಜು ಹಾಗೂ ಕುಮಾರ್ ಮಾಜಿ ಶಾಸಕ ಆರ್.ನರೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
ಮಲೇರಿಯಾ ಮುಕ್ತಗೊಳಿಸಲು ಎಲ್ಲರ ಪಾತ್ರ ಮುಖ್ಯ
ಚಾಮರಾಜನಗರದಲ್ಲಿ ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಚಿದಂಬರ್ ಚಾಲನೆ ನೀಡಿ ಮಾತನಾಡಿದರು.
ಅರಣ್ಯಾಧಿಕಾರಿಗಳ ಆಗಮನಕ್ಕೆ ರೈತರ ಮನವಿ
ಹನೂರು ತಾಲೂಕಿನ ಬಿಆರ್ಟಿ ವ್ಯಾಪ್ತಿಯ ವಲಯ ಅರಣ್ಯ ಅಧಿಕಾರಿ ಕಚೇರಿಗೆ ರೈತ ಸಂಘಟನೆ ಭೇಟಿ ನೀಡಿ ಕಾಡಾನೆಗಳು ರೈತರ ಜಮೀನಿಗೆ ಬರದಂತೆ ತಡೆಗಟ್ಟಲು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬರಬೇಕು ಎಂದು ಒತ್ತಾಯಿಸಿದರು.
ಪೆಟ್ರೋಲ್ಕ್ಯಾನ್ ತಂದು ಆತ್ಮಹತ್ಯಗೆ ಯತ್ನ!
ಆಸ್ತಿ ತಿದ್ದುಪಡಿ ದಾಖಲೆ ನೀಡದೇ ಇರುವ ಬಗ್ಗೆ ಪೆಟ್ರೋಲ್ಕ್ಯಾನ್ ಜೊತೆ ಬಂದ ವ್ಯಕ್ತಿಗೆ ಒಂದು ಗಂಟೆಯಲ್ಲಿ ಆಸ್ತಿ ಪತ್ರ ನೀಡಿ ಪಟ್ಟಣ ಪಂಚಾಯಿತಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಬುದ್ಧ ಪೂರ್ಣಿಮೆ ನಿಮಿತ್ತ ರೋಗಿಗಳಿಗೆ ಹಣ್ಣು ವಿತರಣೆ
ಯಳಂದೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಗುರುವಾರ ಬುದ್ಧ ಸಪ್ತಾಹದ ಅಂಗವಾಗಿ ಮಹಾವನ ಎಜುಕೇಷನ್, ಚಾರಿಟಬಲ್ ಟ್ರಸ್ಟ್ ವತಿಯಿಂದ ಒಳರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಣೆ ಮಾಡಲಾಯಿತು.
ಜ್ಞಾನದ ಬೆಳಕು ಚೆಲ್ಲಿದ ಶಂಕರಾಚಾರ್ಯ
ಚಾಮರಾಜನಗರದ ಜಿಲ್ಲಾ ರಂಗಮಂದಿರದಲ್ಲಿ ‘ಆದಿಗುರು ಶ್ರೀ ಶಂಕರಚಾರ್ಯ’ ಅವರ ಜಯಂತಿ ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷ ಸುರೇಶ್ ಉದ್ಘಾಟಿಸಿದರು.
ಸರ್ಕಾರಿ ಜಾಗದಲ್ಲೇ ಮೇಕೆ ಶೆಡ್ಡು: ನೋಟಿಸ್
ಹನೂರು ತಾಲೂಕು ಪ್ರಜಾಸೌಧ ನಿರ್ಮಾಣ ಮಾಡುವ ಸ್ಥಳದ ಕೂಗಳತೆ ದೂರದ ಸರ್ಕಾರಿ ಜಮೀನಿಲ್ಲಿ ಅಕ್ರಮವಾಗಿ ಶೆಡ್ಗಳನ್ನು ನಿರ್ಮಾಣ ಮಾಡಿರುವುದು.
ಮಾಡ್ರಹಳ್ಳಿ ನಿರ್ವಾಣೇಶ್ವರ ಶಾಲೆ ಮುಚ್ಚಿದರೆ ಕ್ರಿಮಿನಲ್ ಕೇಸು
ಮಾಡ್ರಹಳ್ಳಿ ಶ್ರೀ ನಿರ್ವಾಣೇಶ್ವರ ಹಿರಿಯ ಪ್ರಾಥಮಿಕ ಶಾಲೆಗೆ ಡಿಡಿಪಿಐ ರಾಮಚಂದ್ರರಾಜೇ ಅರಸ್ ಭೇಟಿ ನೀಡಿದರು.
ಬೆಲೆ ಏರಿಕೆ ಖಂಡಿಸಿ 14ರಂದು ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಹೋರಾಟ
ಚಾಮರಾಜನಗರದಲ್ಲಿ ಜನ ಹೋರಾಟ ಭಿತ್ತಿಪತ್ರವನ್ನು ಸೋಷಲಿಷ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ರಾಜ್ಯ ಕಾರ್ಯದರ್ಶಿ ಬಿ.ರವಿ ಬಿಡುಗಡೆಗೊಳಿಸಿದರು. ಚಂದ್ರಶೇಖರ ಮೇಟಿ, ಉಮಾದೇವಿ, ಯಶೋಧರ ಇದ್ದರು.
< previous
1
...
75
76
77
78
79
80
81
82
83
...
440
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ