• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಚ್‌ಐವಿ, ಏಡ್ಸ್ ಬಗ್ಗೆ ಜಾಗೃತರಾಗಿ ಸುಸ್ಥಿರ ಜೀವನ ನಡೆಸಿ
ಪ್ರತಿಯೊಬ್ಬರು ಎಚ್‌ಐವಿ, ಏಡ್ಸ್ ಬಗ್ಗೆ ಜಾಗೃತರಾಗಿ ಸುಸ್ಥಿರ ಜೀವನ ನಡೆಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ ಹೇಳಿದರು.
ಮಾಜಿ ಸಚಿವ ರಾಜಣ್ಣ ವಜಾ ಖಂಡಿಸಿ ಪ್ರತಿಭಟನೆ
ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಿರುವುದನ್ನು ಖಂಡಿಸಿ ನಗರದಲ್ಲಿ ಮೈಸೂರು-ಚಾಮರಾಜನಗರ ಜಿಲ್ಲಾ ನಾಯಕರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ತೆಂಗು ಮೌಲ್ಯವರ್ಧನೆಗೆ ತಜ್ಞರ ಚಿಂತನೆ ಪಾಲಿಸಿ
ಆರೋಗ್ಯವರ್ಧಕವಾಗಿರುವ ತೆಂಗು ಬೆಳೆಯ ಮೌಲ್ಯವರ್ಧನೆಗೆ ವಿಷಯ ತಜ್ಞರ ಚಿಂತನೆಗಳನ್ನು ರೈತರು ಅಳವಡಿಸಿಕೊಂಡು ಕಾರ್ಯ ಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದರು.
ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸಿ
ನಾನೊಬ್ಬ ಕ್ರೀಡಾ ಅಭಿಮಾನಿ, ಕ್ರೀಡೆ ಎಂದರೆ ನನಗೆ ಅಚ್ಚುಮೆಚ್ಚು. ವಿದ್ಯಾರ್ಥಿಯಾಗಿದ್ದಾಗ ಅನೇಕ ಕ್ರೀಡೆಗಳಲ್ಲಿ ಪಾಲ್ಗೊಂಡಿದ್ದೆ. ಮೈಸೂರಿನ ರಾಮಕೖಷ್ಣ ಆಶ್ರಮದಲ್ಲಿ ನಡೆದ ಕ್ರೀಡಾ ಪಂದ್ಯದಲ್ಲಿ ನಾನು ಬಹುಮಾನ ಗೆದ್ದು ಹಿಂದಿನ ಉಪ ಪ್ರಧಾನಿಗಳಾಗಿದ್ದ ಎಲ್. ಕೆ. ಅಡ್ವಾನಿ ಅವರಿಂದ ಬಹುಮಾನ ಸ್ವೀಕರಿಸಿದ್ದೆ ಎಂದು ಶಾಸಕ ಎ .ಆರ್‌. ಕೃಷ್ಣಮೂರ್ತಿ ಹೇಳಿದರು
ವಿದ್ಯಾರ್ಥಿಗಳಿಗಾಗಿ ಅರೇಪುರ ಗೇಟ್‌ನಲ್ಲಿ ಸಾರಿಗೆ ಬಸ್‌ ನಿಲ್ಲಿಸಲು ಆಗ್ರಹ
ತಾಲೂಕಿನ ಅರೇಪುರ ಗೇಟ್‌ನಲ್ಲಿ ಶಾಲಾ, ಕಾಲೇಜು ಸಮಯದಲ್ಲಿ ಸಾರಿಗೆ ಬಸ್‌ಗಳನ್ನು ಕಡ್ಡಾಯವಾಗಿ ನಿಲ್ಲಿಸಬೇಕು ಎಂದು ಗ್ರಾಪಂ ಮಾಜಿ ಅಧ್ಯಕ್ಷ ಅರೇಪುರ ಮಹದೇವಕುಮಾರ್‌ ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕ ತ್ಯಾಗರಾಜುಗೆ ಮನವಿ ಸಲ್ಲಿಸಿದರು.
ಜೂಜಾಟ ದಂಧಗೆ ಕಡಿವಾಣ ಹಾಕದಿದ್ದರೆ ಹೋರಾಟ
ಲ್ಲೆಯಲ್ಲಿ ಅನಧಿಕೃತವಾಗಿ ಜೂಜಾಟದ ಕ್ಲಬ್‌ಗಳು ನಡೆಯುತ್ತಿದ್ದು, ಕಡಿವಾಣ ಹಾಕುವಲ್ಲಿ ಪೊಲೀಸ್ ಇಲಾಖೆ ಹಾಗೂ ಜನಪ್ರತಿನಿಧಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕಾಡಾ ಮಾಜಿ ಅಧ್ಯಕ್ಷ ಜಿ.ನಿಜಗುಣ ರಾಜು ಆರೋಪಿಸಿದರು.
ಪಕ್ಷ ಸಂಘಟನೆಗಾಗಿ ಪ್ರಚಾರ ಸಮಿತಿಯಿಂದ ಪ್ರವಾಸ
ಪಕ್ಷ ಸಂಘಟಿಸುವ ಉದ್ದೇಶದಿಂದ ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಪ್ರಚಾರ ಸಮಿತಿಯಿಂದ ಪ್ರವಾಸ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್‌ ಕುಮಾರ್‌ ಸೊರಕೆ ಹೇಳಿದರು.
ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವು
ಶಿಪ್ಟ್‌ ಕಾರು ಲಾರಿ ಓವರ್‌ ಟೇಕ್‌ ಮಾಡಲು ಹೋದಾಗ ಹೆದ್ದಾರಿ ಡಿವೈಡರ್‌ ಹಾರಿ ಪಕ್ಕದ ರಸ್ತೆಯಲ್ಲಿ ಗುಂಡ್ಲುಪೇಟೆಗೆ ತೆರಳುತ್ತಿದ್ದ ಕೆಎಂ10 ಇಜಿ 7074 ನಂಬರ್‌ ಬೈಕ್‌ಗೆ ಗುದ್ದಿದೆ.
ಜಿಲ್ಲಾಧಿಕಾರಿ ಸಮಯ ಪ್ರಜ್ಞೆ; ತಪ್ಪಿದ ಮೂರು ಬಾಲ್ಯ ವಿವಾಹ
ಅಣ್ಣೂರು ಕೇರಿ ಗ್ರಾಮದಲ್ಲಿ ಮೂರು ಬಾಲ್ಯಗಳು ನಡೆಯುತ್ತವೆ ಎಂಬ ಮಾಹಿತಿ ಜಿಲ್ಲಾಧಿಕಾರಿಗಳಿಗೆ ಬಂದಿದೆ. ಕೂಡಲೇ ಜಿಲ್ಲಾಧಿಕಾರಿಗಳು ಸ್ಥಳೀಯ ಅಧಿಕಾರಿಗಳಿಗೆ ರವಾನಿಸಿ ವರದಿ ನೀಡುವಂತೆ ಸೂಚನೆ ನೀಡಿದ ಬಳಿಕ ಗ್ರಾಮದಲ್ಲಿ ಸ್ಥಳ ಮಹಜರು ನಡೆಸಲಾಗಿದೆ.
ಕೃಷ್ಣ ಜನ್ಮಾಷ್ಟಮಿ: ಮೊಸರು ಮಡಿಕೆ ಒಡೆಯುವ ಉತ್ಸವ
ರಥದ ಬೀದಿಯಲ್ಲಿ ಶ್ರೀ ಕೃಷ್ಣ ನಾಮ ಜಪದ ಮೂಲಕ ಶ್ರೀ ಚಾಮರಾಜೇಶ್ವರ ದೇವಾಲಯದ ಸುತ್ತ ಹಾಗೂ ರಥದ ಬೀದಿಯಲ್ಲಿ ಶ್ರೀ ಕೃಷ್ಣ ನಾಮಸ್ಮರಣೆ ವಿಶೇಷವಾಗಿ ನಡೆಯಿತು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 439
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved