ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚಿರತೆ ದಾಳಿಗೆ ಕುರಿ, ಮೇಕೆ ಬಲಿ
ಹನೂರು ತಾಲೂಕಿನ ಗಂಗನ ದೊಡ್ಡಿ ಗ್ರಾಮದ ರೈತ ಲೋಕನಾಥ್ ಜಮೀನಿನಲ್ಲಿ ಚಿರತೆ ಕುರಿಯನ್ನು ಕೊಂದಿರುವ ಬಗ್ಗೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುತ್ತಿರುವುದು.
ದುರಸ್ತಿಗೊಂಡ ಹೈಮಾಸ್ಟ್ ಬೀದಿ ದೀಪ
ಗುಂಡ್ಲುಪೇಟೆ ನೆಹರು ಪಾರ್ಕ್ ಬೀದಿ ದೀಪ ಸೋಮವಾರ ರಾತ್ರಿ ಜಗಮಗಿಸಿದೆ.
ಮಾದಪ್ಪನಿಗೆ ಆರ್ಸಿಬಿ ಅಭಿಮಾನಿಗಳ ವಿಶೇಷ ಪೂಜೆ
ಆರ್ಸಿಬಿ ತಂಡ ಜಯಗಳಿಸಲಿ ಎಂದು ಅಭಿಮಾನಿಗಳು ಮಾದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು.
ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಒತ್ತಾಯ
ಚಾಮರಾಜನಗರ ತಾಲೂಕಿನ ಮಂಗಲ ಗ್ರಾಮದಲ್ಲಿ ಕುಡಿಯುವ ನೀರಿನ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಮಾಡುವಂತೆ ಒತ್ತಾಯಿಸಿ ಗ್ರಾಮಸ್ಥರು ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ
ಕೃಷಿ ಇಲಾಖೆ, ರಾಷ್ಟ್ರೀಯ ಪ್ರಾಣಿ ಪೋಷಣೆ ಮತ್ತು ಶರೀರಶಾಸ್ತ್ರ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಗುಂಡ್ಲುಪೇಟೆ ತಾಲೂಕಿನ ತ್ರಿಯಂಭಕಪುರ, ತೆರಕಣಾಂಬಿ ಗ್ರಾಪಂಗಳಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ನಡೆಯಿತು.
ಕೋವಿಡ್- 19 ತಡೆಗೆ ಮುಂಜಾಗ್ರತೆ ವಹಿಸಿ
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-೧೯, ಮಲೇರಿಯಾ, ಡೆಂಘೀ, ಚಿಕನ್ ಗುನ್ಯ, ಇನ್ನಿತರ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿದರು.
ಜನರಿಕ್ ಔಷಧಿ ಕೇಂದ್ರ ಮುಚ್ಚುವ ಸರ್ಕಾರದ ನಿರ್ಧಾರಕ್ಕೆ ಖಂಡನೆ
ಜನರಿಕ್ ಔಷಧಿ ಕೇಂದ್ರಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾಪಡೆ ವತಿಯಿಂದ ಚಾಮರಾಜನಗರದ ನಗರದ ಜಿಲ್ಲಾ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಅಪ್ಪ ಬೆಳೆದ ಬೆಳೆಯೆ ಮಗಳ ಮದುವೆ ಚಪ್ಪರ
ಹನೂರು ತಾಲೂಕಿನ "ಶುದ್ಧ ಫಾರ್ಮ್ಸ್ "ನಲ್ಲಿ ಆರ್.ತುಳಸಿ, ಕನ್ನಡಪ್ರಭ ರೈತರತ್ನ ಪಿ.ದಯಾನಂದ ಅವರ ಪುತ್ರಿ ರಶ್ಮಿ ಮತ್ತು ಬೆಂಗಳೂರಿನ ವೀಣಾ, ಆರ್. ಕಿಶೋರ್ ಕುಮಾರ್ ಅವರ ಪುತ್ರ ಕುಬೇರ್ ಕೆ.ಅವರ ವಿವಾಹ ಸೋಮವಾರ ವಿಜೃಂಭಣೆಯಿಂದ ನಡೆಯಿತು.
ದುರುದ್ದೇಶದಿಂದ ಪ್ರಕಾಶ್ ವಿರುದ್ಧ ದೂರು
ಹನೂರು ತಾಲೂಕು ರೈತ ಮುಖಂಡರು ತಹಸೀಲ್ದಾರ್ ಗುರುಪ್ರಸಾದ್ ಅವರಿಗೆ ಮನವಿ ಸಲ್ಲಿಸಿದರು.
ಶ್ರೀ ಪ್ರೇರಣಾ ವಿದ್ಯಾಸಂಸ್ಥೆ ಶಾಲಾ ಗೇಟ್ಗೆ ತಂತಿ ಬೇಲಿ
ವೆಂಕಟಯ್ಯನಛತ್ರದಲ್ಲಿರುವ ಶ್ರೀ ಪ್ರೇರಣಾ ವಿದ್ಯಾಸಂಸ್ಥೆಯ ಶಾಲೆಯ ಜಾಗ ನನ್ನದು ಎಂದು ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಮುಖ್ಯ ದ್ವಾರವನ್ನೇ ಬಂದ್ ಮಾಡಿ, ತಂತಿಬೇಲಿ ಹಾಕಿ, ಮಕ್ಕಳು, ಶಿಕ್ಷಕರು ಒಳ ಹೋಗದಂತೆ ತಡೆವೊಡ್ಡಿದ ಪ್ರಕರಣವು ಪೋಲಿಸರ ಮಧ್ಯ ಪ್ರವೇಶದಿಂದ ಮಕ್ಕಳು ಶಾಲೆಗೆ ಹೋಗುವಂತೆ ಆಯಿತು.
< previous
1
...
80
81
82
83
84
85
86
87
88
...
461
next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ