• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಬ್ಬಂದಿಯಿಲ್ಲದೆ ತಿಂಗಳಾಯ್ತು ಹಿರೀಕಾಟಿ ಖನಿಜ ತನಿಖಾ ಠಾಣೆಗೆ !
ಗುಂಡ್ಲುಪೇಟೆ ತಾಲೂಕಿನ ಹಿರೀಕಾಟಿ ಖನಿಜ ತನಿಖಾ ಠಾಣೆ ಬಾಗಿಲು ತೆರೆದಿದೆ ಆದರೆ ಸಿಬ್ಬಂದಿ ಇಲ್ಲ.
ಕಾಡಾನೆ ದಾಳಿ: ಕಾವಲು ಕಾಯ್ತಿದ್ದ ರೈತ ಸಾವು
ಹನೂರು ತಾಲೂಕಿನ ಕೊರಮನಕತ್ತರಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ರೈತ ಬಲಿಯಾಗಿದ್ದು ಘಟನಾ ಸ್ಥಳಕ್ಕೆ ಡಿಸಿಎಫ್ ಚಕ್ರಪಾಣಿ ಅಧಿಕಾರಿಗಳ ಜೊತೆ ಭೇಟಿ ನೀಡಿರುವುದು.
ಬಸವಣ್ಣ ಅಂತರಂಗದ ಸತ್ಯ ಶೋಧಕ: ಮಹದೇವಸ್ವಾಮಿ
ಯಳಂದೂರು ಪಟ್ಟಣದ ಮಿನಿವಿಧಾನಸೌಧದ ಆವರಣದಲ್ಲಿ ಬುಧವಾರ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾರತದ ಖೋಖೋ ತಂಡದ ಆಟಗಾರ್ತಿ ಚೈತ್ರಾ ಕುರುಬೂರುರನ್ನು ಸನ್ಮಾನಿಸಲಾಯಿತು. ಶಾಸಕ ಎ.ಆರ್. ಕೃಷ್ಣಮೂರ್ತಿ, ಪ್ರಭುಪ್ರಸಾದ್, ಮಹಾದೇವಪ್ಪ ಇದ್ದರು.
ಬಸವಣ್ಣನ ಆಶಯ ಸಂವಿಧಾನದಲ್ಲಿ ಅಡಕ
ಕೊಳ್ಳೇಗಾಲ ತಾಲೂಕು ಆಡಳಿತ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮವನ್ನು ಶಾಸಕ ಎ.ಆರ್.ಕೃಷ್ಣಮೂರ್ತಿ ಉದ್ಘಾಟಿಸಿದರು.
ಎಸ್‌ವಿ ಕಾಲೇಜಿಗೆ ನನ್ನಿಂದ ಅಳಿಲು ಸೇವೆ: ನಿವೃತ್ತ ಪ್ರಾಂಶುಪಾಲ್‌ ಶ್ರಿಧರ್‌
ಕೊಳ್ಳೇಗಾಲದ ವಸಂತಕುಮಾರಿ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ಶ್ರೀಧರ್ ಅವರನ್ನು ಪ್ರಾಂಶುಪಾಲರ ಸಂಘ ಹಾಗೂ ಉಪನ್ಯಾಸಕ ಬಳಗದಿಂದ ಅಭಿನಂದಿಸಿ ಬೀಳ್ಕೂಡುಗೆ ನೀಡಲಾಯಿತು.
ಜನರ ದುಃಖಗಳನ್ನು ಕಡಿಮೆ ಮಾಡುವ ದಾರಿದೀಪವಾಗಿ: ಡಾ. ಸುಜಾತ ರಾಥೋಡ್
ವೈದ್ಯ ವೃತ್ತಿ ಜಗತ್ತಿನ ಶ್ರೇಷ್ಠ ವೃತ್ತಿಯಾಗಿದೆ, ವೈದ್ಯರಾದವರು ಶಿಸ್ತು, ಸಂಯಮ, ಆತ್ಮವಿಶ್ವಾಸ ಮೈಗೂಡಿಸಿಕೊಳ್ಳಬೇಕು, ನಿಮ್ಮ ನಗುಮೊಗದ ಸೇವೆ ರೋಗಿಗಳ ಶೇ. ೮೦ರಷ್ಟು ಕಾಯಿಲೆ ವಾಸಿಮಾಡುತ್ತದೆ ಎಂದು ತಿಳಿಸಿದರು.ಪ್ರಾಂಶುಪಾಲರಾದ ಡಾ. ಗಿರೀಶ್ ವಿ. ಪಾಟೀಲ್, ಮುಖ್ಯ ಆಡಳಿತಾಧಿಕಾರಿಗಳಾದ ನಂಜುಂಡೇಗೌಡ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಕೆ.ಆರ್. ಮಹೇಶ್ ಅವರು ಅತಿಥಿಗಳಾಗಿ ಭಾಗವಹಿಸಿದ್ದರು.
ಬಹಿರ್ದೆಸೆಗೆ ತೆರಳಿದ್ದ ಮಹಿಳೆಗೆ ಹಾವು ಕಚ್ಚಿ ಸಾವು
ಬಹಿರ್ದೆಸೆಗೆ ತೆರಳಿದ್ದ ಶಿವಮಲ್ಲಮ್ಮ ಹಾವು ಕಚ್ಚಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದರಿಂದ ಸಂಬಂಧಪಟ್ಟ ಇಲಾಖೆ ಕುಟುಂಬದವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಗೋ ಪೂಜೆ ಮೂಲಕ ಕಾಲು ಬಾಯಿ ಲಸಿಕಾ ಅಭಿಯಾನಕ್ಕೆ ಚಾಲನೆ
ಪಶು ಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯು ೭ನೇ ಸುತ್ತಿನ ಕಾಲು ಬಾಯಿ ಜ್ವರ ಹಾಗು ಚರ್ಮ ಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ ಆರಂಭಿಸಿದ್ದು, ಕಾಲು ಬಾಯಿ ಮುಕ್ತ ಮಾಡಲು ಮುಂದಾಗಬೇಕು, ಇದಕ್ಕೆ ರೈತರು ಸಹಕರಿಸಬೇಕು .
ಮಲ್ಟಿ ಪರ್ಪಸ್‌ ಸೆಂಟರ್‌ ಕಟ್ಟಡಕ್ಕೆ ಸಂಸದ ಬೋಸ್, ಶಾಸಕ ಗಣೇಶ್‌ ಗುದ್ದಲಿ ಪೂಜೆ
ಪ್ರಧಾನ ಮಂತ್ರಿ ಜನ್‌ ಜಾತೀಯ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆಯಡಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಸಂಸದರು ತಿಳಿಸಿದರು.
ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ರಮೇಶ್, ಮಹದೇವಸ್ವಾಮಿ, ಶೀಲಾ ಮರು ಆಯ್ಕೆ
ಮಾಜಿ ಅಧ್ಯಕ್ಷ ಮಹದೇವಸ್ವಾಮಿ, ಮಾಜಿ ಉಪಾಧ್ಯಕ್ಷೆ ಶೀಲಾ, ಹಿಂದಿನ ಅವಧಿಯ ನಿರ್ದೇಶಕರಾದ ಮಧುವನಹಳ್ಳಿ ರಮೇಶ್ 2ನೇ ಅವಧಿಗೆ ಆಯ್ಕೆಯಾಗಿದ್ದಾರೆ. ಶೀಲ ಅವರು ಅವಿರೋಧ ಆಯ್ಕೆಯಾದರೆ, ಮಹದೇವಸ್ವಾಮಿ ಮತ್ತು ರಮೇಶ್ ಅವರು ಹೆಚ್ಚು ಮತಗಳಿಸಿ ಜಯಗಳಿಸಿದ್ದಾರೆ.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved