• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವ ಜಯಂತಿ ಕಾರ್ಯಕ್ರಮದಲ್ಲಿ ಸರ್ವರೂ ಭಾಗವಹಿಸಿ: ನಂದೀಶ್ ಮನವಿ
ಜಿಲ್ಲಾಡಳಿತದ ವತಿಯಿಂದ ಏ. ೩೦ರಂದು ನಡೆಯಲಿರುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾಯಕ್ರಮವನ್ನು ಯಶಸ್ವಿಗೊಳಿಸಿಕೊಡುವಂತೆ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್ ಮನವಿ ಮಾಡಿದರು.
ಮಂಟೇಸ್ವಾಮಿ ಪರಂಪರೆಯು ಕಾಯಕ ಯೋಗಿಗಳ ಶಕ್ತಿ: ಶ್ರೀ
ಶ್ರೀ ಮಂಟೇಸ್ಚಾಮಿ ಪರಂಪರೆಯು ಕಾಯಕ ಯೋಗಿಗಳ ಶಕ್ತಿಯಾಗಿದ್ದು, ಸಮಾಜದಲ್ಲಿ ಜನರು ಶಾಂತಿ, ಸಮಾನತೆ ಹಾಗೂ ಸಹಬಾಳ್ವೆಯಲ್ಲಿ ಬದುಕುವ ಸಂಕೇತವಾಗಿದೆ ಎಂದು ಹರವೆ ಮಠದ ಶ್ರೀ ಸರ್ಪಭೂಷಣ ಸ್ವಾಮೀಜಿ ತಿಳಿಸಿದರು.
ಗುಣಮಟ್ಟದ ಹಾಲು ಪೂರೈಕೆ ಮಾಡಿ : ಎಂ. ನಂಜುಂಡಸ್ವಾಮಿ
ಗುಣಮಟ್ಟದ ಹಾಲು ಪೂರೈಕೆ ಮಾಡಿದರೆ ಹೈನುಗಾರರಿಗೂ ಹೆಚ್ಚು ಹಣ ಬರುವುದರ ಜೊತೆಗೆ ನಮ್ಮ ಒಕ್ಕೂಟಕ್ಕೂ ಹೆಚ್ಚು ಅನುಕೂಲವಾಗುತ್ತದೆ ಎಂದು ಚಾಮುಲ್ ಅಧ್ಯಕ್ಷ ಎಂ. ನಂಜುಂಡಸ್ವಾಮಿ ಹೇಳಿದರು.
ಸ್ವಾವಲಂಬಿ ಬದುಕಿಗೆ ಸಂವಿಧಾನ ಸಹಕಾರಿ: ಶಾಸಕ ಎ .ಆರ್. ಕೃಷ್ಣಮೂರ್ತಿ
ಸ್ವಾವಲಂಬಿ ಬದುಕು ನಡೆಸಲು ಡಾ. ಬಿ ಆರ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಸಹಕಾರಿಯಾಗಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.
ಅಂಬೇಡ್ಕರ್ ಕಂಡ ಕನಸು ಇಂದಿಗೂ ನನಸಾಗಿಲ್ಲ: ಸಂಸದ ಸುನೀಲ್‌ ಬೋಸ್‌
ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅಂಬೇಡ್ಕರ್ ಕಂಡಂತ ಕನಸು ನನಸಾಗಿಲ್ಲ, ಎಷ್ಟೋ ಕಡೆ ಇನ್ನು ಅಸ್ಪೃಶ್ಯತೆ ಜೀವಂತವಾಗಿರುವುದು ದುರಂತ ಎಂದು ಸಂಸದ ಸುನೀಲ್ ಬೋಸ್ ಹೇಳಿದರು.
ಯುದ್ದವೇ ಪರಿಹಾರವಲ್ಲ, ಅದು ಕೊನೆಯ ಅಸ್ತ್ರ ಸಂಸದ ಸುನೀಲ್ ಬೋಸ್
ಉಕ್ರೇನ್ ಯುದ್ದದಲ್ಲಿ ಅಮಾಯಕರು ಸತ್ತರು, ಯುದ್ದವೇ ಪರಿಹಾರವಲ್ಲ, ಅದು ಕೊನೆಯ ಅಸ್ತ್ರ ಎಂದು ಸಂಸದ ಸುನೀಲ್ ಬೋಸ್ ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಅಕ್ಷಯ ತದಿಗೆ ಅಮಾವಾಸ್ಯೆ: ಮ.ಬೆಟ್ಟದಲ್ಲಿ ಉತ್ಸವ
ಹನೂರು ಮಲೆಮಾದೇಶ್ವರ ಬೆಟ್ಟದಲ್ಲಿ ಅಕ್ಷಯ ತದಿಗೆ ಅಮಾವಾಸ್ಯೆ ಪ್ರಯುಕ್ತ ಭಕ್ತರ ದಂಡು ಜಮಾವಣೆಗೊಂಡಿರುವುದು.
ಅಂಬೇಡ್ಕರ್ ಸ್ಮಾರಕ ಸಂಘದ ಅಧ್ಯಕ್ಷರಾಗಿ ಆನಂದಮೂರ್ತಿ ಆಯ್ಕೆ
ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘದ ಅಧ್ಯಕ್ಷರಾಗಿ ಆನಂದಮೂರ್ತಿ, ಉಪಾಧ್ಯಕ್ಷರಾಗಿ ಕಿರಣ್‌ ಆಯ್ಕೆಯಾಗಿದ್ದಾರೆ.
ಕನ್ನಡದ ಅಸ್ಮಿತೆ ಸಾಕಾರಗೊಳಿಸಿದ ಡಾ.ರಾಜ್‍ಕುಮಾರ್
ನಡೆ, ನುಡಿಯಲ್ಲಿ ವಿನಯತೆ, ವೈಚಾರಿಕತೆ ಮೈದುಂಬಿಕೊಂಡಿದ್ದ ಡಾ.ರಾಜ್‍ಕುಮಾರ್ ಅವರು ಪೌರಾಣಿಕ, ಐತಿಹಾಸಿಕ, ಹಾಗೂ ಸಾಮಾಜಿಕ ಪಾತ್ರಗಳಲ್ಲಿ ಕಲಾಕೌಶಲ್ಯ, ನಟನೆ, ಗಾಯನದ ಮೂಲಕ ಕನ್ನಡದ ಅಸ್ಮಿತೆಯನ್ನು ಸಾಕಾರಗೊಳಿಸಿದ್ದಾರೆ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ಟಿ.ಎಸ್. ನಾಗಾಭರಣ ಅವರು ತಿಳಿಸಿದರು.
ದೇವಸ್ಥಾನಕ್ಕೆ ಪ್ರವೇಶ ನಿರ್ಬಂಧಿಸುವ ಅಧಿಕಾರವಿಲ್ಲ
ಚಾಮರಾಜನಗರದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಎಸ್ಸಿ ಎಸ್ಟಿ ಕುಂದುಕೊರತೆ ಸಭೆ ನಡೆಯಿತು.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved