ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
4 ದಿನಗಳಿಂದ ವಿದ್ಯುತ್-ನೀರು ವ್ಯತ್ಯಯ: ದಿಢೀರ್ ಪ್ರತಿಭಟನೆ
ಯಳಂದೂರು ತಾಲೂಕಿನ ಹೊನ್ನೂರು, ಮೆಳ್ಳಹಳ್ಳಿ, ದುಗ್ಗಹಟ್ಟಿ, ಅಂಬಳೆ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಹಾಗೂ ನೀರು ವ್ಯತ್ಯಯ ಖಂಡಿಸಿ ರೈತ ಸಂಘದ ಸದಸ್ಯರು ಸಮವಾರ ಸಂಜೆ ದಿಢೀರ್ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ಮಹದೇಶ್ವರ ಬೆಟ್ಟದಲ್ಲಿ ಪತ್ರಕರ್ತರ ಮಕ್ಕಳಿಗೆ ರಾಜ್ಯಮಟ್ಟದ ಪುರಸ್ಕಾರ
ಮಹದೇಶ್ವರ ಬೆಟ್ಟದಲ್ಲಿ ಪತ್ರಕರ್ತರ ಮಕ್ಕಳಿಗೆ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಆಯೋಜಿಸುವ ಸಂಬಂಧ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಜೊತೆ ಚರ್ಚಿಸಿದರು.
ಫಾಲಲೋಚನ ಆರಾಧ್ಯಗೆ ಶ್ರೀಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ಪ್ರದಾನ
ಚಾಮರಾಜನಗರದ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಜೆಎಸ್ಎಸ್ ಮಹಾವಿದ್ಯಾಪೀಠದ ವತಿಯಿಂದ ಸೋಮವಾರ ವಿಜಯ ಕರ್ನಾಟಕ ವರದಿಗಾರ ಕೆ.ಎಸ್.ಫಾಲಲೋಚನ ಆರಾಧ್ಯರಿಗೆ "ಶ್ರೀಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ’ ಪ್ರದಾನ ಮಾಡಲಾಯಿತು.
ಸರಣಿ ಕಳವು ಪ್ರಕರಣ ಬೇಧಿಸಿಸ ಪೊಲೀಸರು
ಚಾಮರಾಜನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಕಳ್ಳತನವಾಗಿದ್ದ ಚಿನ್ನಾಭರಣ, ಬೆಳ್ಳಿಯ ಪದಾರ್ಥಗಳು ಹಾಗೂ ಕ್ಯಾಮೆರಾ ಮತ್ತು ಕ್ಯಾಮೆರಾ ಲೆನ್ಸ್ಗಳನ್ನು ಪ್ರದರ್ಶಿಸಲಾಯಿತು.
ಕಾಡುಪ್ರಾಣಿಗಳ ಹಾವಳಿ ತಡೆಗೆ ರೈತರ ಪ್ರತಿಭಟನೆ
ಹನೂರು ಪಟ್ಟಣದ ಅರಣ್ಯ ಇಲಾಖೆ ಕಚೇರಿ ಮುಂಭಾಗ ಏಕೀಕರಣ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಕಾಡುಪ್ರಾಣಿಗಳ ಹಾವಳಿ ತಡೆಗಟ್ಟಲು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಕೆಆರ್ಎಸ್ ಪಕ್ಷದ ಪ್ರತಿಭಟನೆ ವೈಖರಿ ಸರಿಯಲ್ಲ
ಕೊಳ್ಳೇಗಾಲ ನಗರಸಭೆಯಲ್ಲಿ ಕೆಆರ್ಎಸ್ ಪಕ್ಷದ ಮುಖಂಡರು ಪ್ರತಿಭಟಿಸಿದ ಹಿನ್ನೆಲೆ ಸುದ್ದಿಗಾರರಿಗೆ ನಗರಸಭೆ ಆಯುಕ್ತ ರಮೇಶ್ ಮಾಹಿತಿ ನೀಡಿದರು. ರೇಖಾ ರಮೇಶ್. ಸುಮ ಸುಬ್ಬಣ್ಣ ಇನ್ನಿತರರಿದ್ದರು.
ಬಾದಾಮಿ ಅಮಾವಾಸ್ಯೆ ಮಾದೇಶ್ವರನಿಗೆ ವಿಶೇಷ ಪೂಜೆ
ಹನೂರು ಮಲೆಮಾದೇಶ್ವರ ಬೆಟ್ಟದಲ್ಲಿ ಬಾದಾಮಿ ಅಮಾವಾಸ್ಯೆ ಪ್ರಯುಕ್ತ ವಿವಿಧ ಉತ್ಸವಗಳು ಧಾರ್ಮಿಕವಾಗಿ ಸಂಭ್ರಮ ಸಡಗರದಿಂದ ನಡೆಯಿತು.
ಭಾರತದ ಸಂವಿಧಾನ ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನ: ಸಿ.ಪುಟ್ಟರಂಗಶೆಟ್ಟಿ
ಚಾಮರಾಜನಗರದ 30ನೇ ವಾರ್ಡ್ನ ಚಿಕ್ಕಬೀದಿಯಲ್ಲಿ ಜೈ ಭೀಮ್ ಯುವಜನ ಸಂಘದ ವತಿಯಿಂದ ಡಾ.ಅಂಬೇಡ್ಕರ್ ಭಾವಚಿತ್ರ ಮೆರವಣಿಗೆಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು.
ಕಾರ್ಮಿಕರು ಸಂಘಟಿತರಾಗಿ ಸೌಲಭ್ಯ ಸದ್ಬಳಿಸಿಕೊಳ್ಳಿ
ಚಾಮರಾಜನಗರ ತಾಲೂಕಿನ ಒಡೆಯರ ಪಾಳ್ಯ ಗ್ರಾಮದಲ್ಲಿ ರಾಜ್ಯ ಭಾರತಮಾತಾ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ ಒಡೆಯರ ಪಾಳ್ಯ ಶಾಖೆಯನ್ನು ಶಾಸಕ ಎಂ.ಆರ್.ಮಂಜುನಾಥ್ ಉದ್ಘಾಟಿಸಿದರು.
ಯಳಂದೂರು ತಾಲೂಕಿನಲ್ಲಿ ಶೇ.೯೫ರಷ್ಟು ಜಾತಿಗಣತಿ
ಯಳಂದೂರು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾನುವಾರ ಡಾ.ಅಂಬೇಡ್ಕರ್ ಸೇವಾ ಸಮಿತಿ ಹಮ್ಮಿಕೊಂಡಿದ್ದ ಜಾತಿಗಣತಿಯ ಸಭೆಯಲ್ಲಿ ಕಾಂಗ್ರೆಸ್ ಮುಖಂಡ ಕಿನಕಹಳ್ಳಿ ರಾಚಯ್ಯ ಮಾತನಾಡಿದರು.
< previous
1
...
85
86
87
88
89
90
91
92
93
...
461
next >
Top Stories
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್ ಚಾಚಾ ಖ್ಯಾತಿಯ ನಟ ಹರೀಶ್ ರಾಯ್ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ