• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮೀಕ್ಷೆಯಲ್ಲಿ ಗೌಡ ಲಿಂಗಾಯತ ಎಂದು ಬರೆಯಿಸಿ: ಅಮ್ಮನಪುರ ಮಲ್ಲೇಶ್‌
ರಾಜ್ಯದಲ್ಲಿರುವ ಲಿಂಗಾಯತ ಜಾತಿಯಲ್ಲಿ ಉಪಜಾತಿ ಕಾಲಂನಲ್ಲಿ ಗೌಡ ಲಿಂಗಾಯತ ಎಂದೇ ಬರೆಸಬೇಕು. ಇಲ್ಲದಿದ್ದರೆ, ಉತ್ತರ ಕರ್ನಾಟಕದಲ್ಲಿರುವ ಗೌಡ ಲಿಂಗಾಯತರು ಓಬಿಸಿ ಸೌಲಭ್ಯವನ್ನು ಹೆಚ್ಚಾಗಿ ಪಡೆದುಕೊಳ್ಳಲಿದ್ದಾರೆ.
ರಾಮನಗುಡ್ಡೆ ಜಲಾಶಯಕ್ಕೆ ತಿಂಗಳೊಳಗೆ ಕಾವೇರಿ ನೀರು: ಶಾಸಕ ಎಂ.ಆರ್. ಮಂಜುನಾಥ್
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಮುಖ ಮೂರು ಜಲಾಶಯಗಳಿಗೆ ನೀರು ತುಂಬಿಸುವ ಯೋಜನೆ ಪ್ರಗತಿಯಲ್ಲಿದ್ದು, ಗುಂಡಾಲ್ ಜಲಾಶಯಕ್ಕೆ ಈಗಾಗಲೇ ನೀರು ಹರಿಸಲಾಗುತ್ತಿದೆ.
ಗಣೇಶ ವಿಸರ್ಜನೇಲಿ ನಗರಸಭಾ ಸದಸ್ಯರಿಂದ ನೃತ್ಯ
ಪಟ್ಟಣದ ಬಸವೇಶ್ವರ ನಗರ ರಸ್ತೆಯಲ್ಲಿ ವೀರಶೈವ ಲಿಂಗಾಯಿತ ಸಮಾಜ ಮೊದಲ ಬಾರಿಗೆ ಪ್ರತಿಷ್ಠಾಪಿಸಿದ್ದ ಗೌರಿ-ಗಣೇಶ ಉತ್ಸವದಲ್ಲಿ ಮೂರ್ತಿಗಳ ವಿಸರ್ಜನೆ ವೇಳೆ ಹಲವು ವರ್ಷ ಮುನಿಸಿಕೊಂಡು ಪರಸ್ಪರ ವೈರತ್ವ ಹೊಂದಿದ್ದ ನಗರಸಭೆ ಸದಸ್ಯರಾದ ಸುಮ ಸುಬ್ಬಣ್ಣ ಹಾಗೂ ಜಿ. ಪಿ. ಶಿವಕುಮಾರ್ ಒಗ್ಗೂಡಿ ಬೆಂಕಿಯಾಕಾರದಲ್ಲಿ ಕಣ್ಣುಗಳನ್ನು ಪರಸ್ವರ ಇಬ್ಬರು ದಿಟ್ಟಿಸಿ ನೋಡಿಕೊಳ್ಳುವ ಮೂಲಕ ಭರ್ಜರಿ ನೃತ್ಯ ಮಾಡಿದರು.
ಬತ್ತೇರಿ ರಸ್ತೇಲಿ ಹೂ ಖರೀದಿ ಬಲು ಜೋರು
ಕೇರಳದಲ್ಲಿ ಸೆ.೫ ಕ್ಕೆ ಓಣಂ ಹಬ್ಬದ ಹಿನ್ನೆಲೆ ಮೈಸೂರು ಕಡೆಗೆ ಬಂದ ಕೇರಳಿಗರು ವಾಪಸ್‌ ತೆರಳುವಾಗ ಗುಂಡ್ಲುಪೇಟೆ-ಸುಲ್ತಾನ್ ಬತ್ತೇರಿ ಹೆದ್ದಾರಿಯಲ್ಲಿ ವಿವಿಧ ಬಗೆಯ ಹೂ ಖರೀದಿಸಿದರು.
ಪರಿಸರವನ್ನು ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ
ಜಿಲ್ಲಾದ್ಯಂತ ಸುಮಾರು ೧೫ ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಸಸ್ಯಕ್ರಾಂತಿಗೆ ಕಾರಣರಾದ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ ಸಾಲುಮರದ ಸಿ.ಎಂ. ವೆಂಕಟೇಶ್ ಪರಿಸರ ಪ್ರೇಮಿಗಳಿಗೆ ಮಾದರಿಯಾಗಿದ್ದಾರೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಬಣ್ಣಿಸಿದರು.
ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸರ್ಕಾರ ಬದ್ಧ
ಜಿಲ್ಲೆಯ ಜನರಿಗೆ ಗುಣಮಟ್ಟ ಹಾಗೂ ಉತ್ಕೃಷ್ಟವಾದ ಲಸಿಕೆ ಮತ್ತು ಔಷಧಿಗಳು ದೊರೆತು ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಎಂಎಸ್‌ಐಎಲ್‌ನ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.
ಯುವಕರು ಸ್ವಯಂ ಪ್ರೇರಿತ ರಕ್ತದಾನಕ್ಕೆ ಮುಂದಾಗಲಿ
ಜಿಲ್ಲೆಯಲ್ಲಿ ರಕ್ತದ ಲಭ್ಯತೆಯನ್ನು ಹೆಚ್ಚಿಸುವ ಸದುದ್ದೇಶದೊಂದಿಗೆ ಸಾರ್ವಜನಿಕರು, ಯುವಕರು, ಅಧಿಕಾರಿಗಳು, ಸಿಬ್ಬಂದಿ ಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸಲಹೆ ಮಾಡಿದರು.
ಶಂಕರೇಶ್ವರ ಜಾತ್ರೆಯನ್ನು ಸಂಭ್ರಮಿಸಿದ ಭಕ್ತರು
ತಾಲೂಕಿನ ಯಡಿಯೂರು ಮತ್ತು ಮಂಗಲ ಗ್ರಾಮಗಳ ನಡುವೆ ಇರುವ ಶಂಕರೇಶ್ವರನ ಬೆಟ್ಟದಲ್ಲಿ ಭಾನುವಾರ ಸಂಭ್ರಮ ಸಡಗರ ಹಾಗೂ ಭಕ್ತಿಭಾವದೊಂದಿಗೆ ಅದ್ಧೂರಿ ಜಾತ್ರಾ ಮಹೋತ್ಸವ ನಡೆಯಿತು.
ಝೋನಲ್ ಚಾಂಪಿಯನ್ ಸ್ಪರ್ಧೇಲಿ 6 ವಿದ್ಯಾರ್ಥಿಗಳಿಗೆ 10 ಪದಕ
ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಪ್ರಥಮ ಬಾರಿಗೆ ಕರ್ನಾಟಕದಲ್ಲಿ ನಾಲ್ಕನೇ ಸೌತ್ ಇಂಡಿಯಾ ಝೋನಲ್ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಕೊಳ್ಳೇಗಾಲ ಸೇರಿದಂತೆ ಜಿಲ್ಲೆಯ 6 ಕರಾಟೆ ಪಟುಗಳು ಪಾಲ್ಗೊಂಡು 4 ಚಿನ್ನ, 3 ಬೆಳ್ಳಿ 3 ಕಂಚಿನ ಪದಕಗಳಿಸಿದ್ದಾರೆ.
ಸಾಹಿತ್ಯ ಯಾವತ್ತೂ ಹಿಂಸೆಯನ್ನು ಪ್ರತಿಪಾದಿಸುವುದಿಲ್ಲ
ಸಾಹಿತ್ಯ ಹಾಗೂ ಕಲೆ ಮೂಲಕ ದೇಶ ಬೆಳವಣಿಗೆಯಾಗುತ್ತದೆ ಎಂದು ಸಾಹಿತ್ಯ ಯಾವತ್ತೂ ಹಿಂಸೆಯನ್ನು ಪ್ರತಿಪಾದಿಸುವುದಿಲ್ಲ, ಅಹಿಂಸೆಯ ಮೂಲಕ ಜೀವನ ತತ್ವ, ಹೃದಯವನ್ನು ಪರಿವರ್ತನೆ ಮಾಡುತ್ತದೆ ಎಂದು ಮೈಸೂರು ಸಾಹಿತಿ ಜಿ.ಪಿ. ಬಸವರಾಜು ಹೇಳಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 439
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved