• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆನೆ ದಾಳಿಗೊಳಗಾದ ರೈತನ ಭೇಟಿ ಮಾಡಿದ ಅರಣ್ಯ ಸಚಿವ
ಹನೂರು ತಾಲೂಕಿನ ಒಡೆಯರ್ ಪಾಳ್ಯ ಗ್ರಾಮದ ರೈತ ಬಸವರಾಜ್ ಆನೆ ದಾಳಿಯಿಂದ ಬಲಗೈ ತೀವ್ರವಾಗಿ ಗಾಯಗೊಂಡು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವುದು.
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಬಂಪರ್‌ ಯೋಜನೆಗಳು
ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಗುಂಡ್ಲುಪೇಟೆ ಮತ್ತು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಿಗೆ ಬಂಪರ್‌ ಕೊಡುಗೆಗಳು ದೊರಕಿದ್ದು, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆರೆಗಳಿಗೆ 475 ಕೋಟಿ ಅಂದಾಜಿನಲ್ಲಿ 110 ಕೆರೆಗಳಿಗೆ ನೀರು ತುಂಬಿಸುವ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ವಿಶೇಷ ಅನುದಾನ ನೀಡಿ ಅಭಿವೃದ್ಧಿಗೆ ನಾಂದಿ ಹಾಡಿ
ಚಾಮರಾಜನಗರದಲ್ಲಿ ಬಿಎಸ್ಪಿ ರಾಜ್ಯ ಅಧ್ಯಕ್ಷ ಎಂ.ಕೃಷ್ಣಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಗಡಿಜಿಲ್ಲೆ ಚಾ.ನಗರದ ಅಭಿವೃದ್ಧಿ ಬಾಗಿಲು ತೆರೆಯುವುದೇ?
ಆಡಳಿತ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲೇ ಕೇಂದ್ರಿಕೃತವಾಗಿರಬಾರದು, ರಾಜ್ಯದ ಗಡಿ ಮತ್ತು ಕಾಡಂಚಿನ ಪ್ರದೇಶಕ್ಕೂ ತಲುಪಬೇಕು ಎಂಬ ಮಹತ್ವಾಕಾಂಕ್ಷೆಯಿಂದ ರಾಜ್ಯದ ಗಡಿ ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ತಾಣವಾದ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ಮಧ್ಯಾಹ್ನ ೧೨ ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ.
ಕುಗ್ರಾಮಗಳಿಗೆ ಇನ್ನಾದರೂ ಸಿಗುತ್ತಾ ಸೌಲಭ್ಯ?
ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ವಾಸಿಸುವ ಜನತೆಗೆ ರಸ್ತೆ ಸರಿಯಿಲ್ಲದ ಕಾರಣ ಡೋಲಿಯಲ್ಲಿ ಸಾಗಿಸುತ್ತಿರುವುದು.
ಸಚಿವ ಸಂಪುಟಕ್ಕೆ ಕ್ಷಣಗಣನೆ: ಮಾದಪ್ಪನ ಬೆಟ್ಟ ಜಗಮಗ
ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಗೆ ಕ್ಷಣಗಣನೆ ಆರಂಭಗೊಂಡಿದ್ದು ಇಡೀ ಕ್ಷೇತ್ರ ವಿದ್ಯುತ್ ದೀಪಾಲಂಕಾರದಿಂದ ಜಗಮಗಿಸುತ್ತಿದೆ.
ಪುತ್ಥಳಿ ಅನಾವರಣ ರದ್ದುಪಡಿಸದಿದ್ದರೆ ಕಪ್ಪು ಬಾವುಟ ಪ್ರದರ್ಶನ: ಸಿಎಂ ಕೃಷ್ಣ
ಚಾಮರಾಜನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸ್ವಾಭಿಮಾನ–ಜಾಗೃತಿ ಅಭಿಯಾನ ಸಮಿತಿಯ ಸಿ.ಎಂ.ಕೃಷ್ಣ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು,
ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಸಕಲ ಸಿದ್ಧತೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವಕಾಂಕ್ಷೆಯ ಕನಸಿನ ಕೂಸು ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಪಟ್ಟಣದಲ್ಲಿ ಸಕಲ ಸಿದ್ಧತೆ ಜರುಗಿದೆ.
ಎಆರ್‌ಕೆಗೆ ಸಚಿವ ಸ್ಥಾನ ನೀಡಿ: ಆರ್.ಮಹದೇವ
ಚಾಮರಾಜನಗರದಲ್ಲಿ ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಆರ್.ಮಹದೇವ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಜನಿವಾರಕ್ಕೆ ಅಪಮಾನ: ತಾಲೂಕುಬ್ರಾಹ್ಮಣ ಸಂಘದಿಂದ ಖಂಡನೆ
ಕೊಳ್ಳೇಗಾಲದಲ್ಲಿ ಇತ್ತೀಚೆಗೆ ಸಿಇಟಿ ಪರೀಕ್ಷೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಜನಿವಾರ ತೆಗೆಸಿದ ಕ್ರಮ ಖಂಡಿಸಿ ಬ್ರಾಹ್ಮಣ ಸಮಾಜದ ಮುಖಂಡರು ಪ್ರತಿಭಟಿಸಿದರು.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved